DK Suresh: ಅಂಕಿ ಅಂಶಗಳೊಂದಿಗೆ ಹಸ್ತಪಡೆ ‘ಸಿದ್ದ’..! ಕಾಂಗ್ರೆಸ್ ಕೈಗೆ ಅಸ್ತ್ರ ನೀಡಿತಾ ಬಿಜೆಪಿ..?

DK Suresh: ಅಂಕಿ ಅಂಶಗಳೊಂದಿಗೆ ಹಸ್ತಪಡೆ ‘ಸಿದ್ದ’..! ಕಾಂಗ್ರೆಸ್ ಕೈಗೆ ಅಸ್ತ್ರ ನೀಡಿತಾ ಬಿಜೆಪಿ..?

Published : Feb 05, 2024, 03:37 PM IST

ಏನಾಗಲಿದೆ ಅನುದಾನದ ಯುದ್ಧಕಾಂಡ..?
ಸಂಸದರ ಮೇಲೆ ಮುಗಿ ಬಿದ್ದ ಕೇಸರಿ ಪಡೆ
ಬಿಜೆಪಿ ಅಟ್ಯಾಕಿಗೆ ಕಾಂಗ್ರೆಸ್ ರಣತಂತ್ರ..!

ಮೊನ್ನೆ ಮೋದಿ ಸರ್ಕಾರ ಮಧ್ಯಂತರ ಬಜೆಟ್ ಮಂಡಿಸಿತು. ಬಜೆಟ್ ನಂತರ ತಮ್ಮ ಅಭಿಪ್ರಾಯವನ್ನ ಹಂಚಿಕೊಳ್ಳುವಾಗ ಕಾಂಗ್ರೆಸ್(Congress) ಸಂಸದ ಡಿಕೆ ಸುರೇಶ್ (DK Suresh)ಅವರು ಪ್ರತ್ಯೇಕ ದೇಶದ ವಿಚಾರವನ್ನ ಎತ್ತಿ ವಿವಾದವನ್ನ ಮೈ ಮೇಲೆ ಎಳೆದುಕೊಂಡಿದ್ದರು. ಅದೊಂದು ಹೇಳಿಕೆಗೆ ರಾಜಕೀಯವಾಗಿ ಪರ ವಿರೋಧ ಚರ್ಚೆಗಳು ಶುರುವಾಗಿದ್ದವು. ಆದ್ರೆ ಈಗ ಈ ರಣರಂಗ ರಾಷ್ಟ್ರ ರಾಜಧಾನಿಗೆ ಶಿಫ್ಟ್ ಆಗಲಿದೆ. ಲೋಕಸಭೆ(Loksabhe) ಕದನಕ್ಕೆ ದಿನಗಳು ಹತ್ತಿರವಾಗ್ತಾ ಇದಾವೆ. ರಾಜಕೀಯ ನಾಯಕರ ಆರೋಪ, ಪ್ರತ್ಯಾರೋಪಗಳ ಅಬ್ಬರ ಜೋರಾಗ್ತಿದೆ. ಏಟಿಗೆ ಎದಿರೇಟು. ಅಸ್ತ್ರಕ್ಕೆ ಪ್ರತ್ಯಾಸ್ತ್ರ. ಚುನಾವಣೆಗೂ ಮುನ್ನ ಅಖಾಡ ರೆಡಿಯಾಗ್ತಿದೆ. ಕೇಂದ್ರ ಬಜೆಟ್ ಅನುದಾನ ತಾರತಮ್ಯ ಖಂಡಿಸಿ ಪ್ರತ್ಯೇಕ ರಾಷ್ಟ್ರದ ಕಿಡಿ ಎಬ್ಬಿಸಿದ್ದ ಡಿಕೆ ಸುರೇಶ್ ಮಾತು ಕರ್ನಾಟಕದಲ್ಲಿ ರಾಜಕೀಯ ಕೋಲಾಹಲ ಎಬ್ಬಿಸಿದೆ.

ಇದನ್ನೂ ವೀಕ್ಷಿಸಿ:  Arun Puttila: ಇಂದು ಬಹಿರಂಗವಾಗಲಿದ್ಯಾ ಅರುಣ್ ಪುತ್ತಿಲ ಅಂತಿಮ ನಡೆ..? ಬಿಜೆಪಿ ಹೇಳ್ತಿರೋದೇನು..?

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more