DK Suresh: ಅಂಕಿ ಅಂಶಗಳೊಂದಿಗೆ ಹಸ್ತಪಡೆ ‘ಸಿದ್ದ’..! ಕಾಂಗ್ರೆಸ್ ಕೈಗೆ ಅಸ್ತ್ರ ನೀಡಿತಾ ಬಿಜೆಪಿ..?

DK Suresh: ಅಂಕಿ ಅಂಶಗಳೊಂದಿಗೆ ಹಸ್ತಪಡೆ ‘ಸಿದ್ದ’..! ಕಾಂಗ್ರೆಸ್ ಕೈಗೆ ಅಸ್ತ್ರ ನೀಡಿತಾ ಬಿಜೆಪಿ..?

Published : Feb 05, 2024, 03:37 PM IST

ಏನಾಗಲಿದೆ ಅನುದಾನದ ಯುದ್ಧಕಾಂಡ..?
ಸಂಸದರ ಮೇಲೆ ಮುಗಿ ಬಿದ್ದ ಕೇಸರಿ ಪಡೆ
ಬಿಜೆಪಿ ಅಟ್ಯಾಕಿಗೆ ಕಾಂಗ್ರೆಸ್ ರಣತಂತ್ರ..!

ಮೊನ್ನೆ ಮೋದಿ ಸರ್ಕಾರ ಮಧ್ಯಂತರ ಬಜೆಟ್ ಮಂಡಿಸಿತು. ಬಜೆಟ್ ನಂತರ ತಮ್ಮ ಅಭಿಪ್ರಾಯವನ್ನ ಹಂಚಿಕೊಳ್ಳುವಾಗ ಕಾಂಗ್ರೆಸ್(Congress) ಸಂಸದ ಡಿಕೆ ಸುರೇಶ್ (DK Suresh)ಅವರು ಪ್ರತ್ಯೇಕ ದೇಶದ ವಿಚಾರವನ್ನ ಎತ್ತಿ ವಿವಾದವನ್ನ ಮೈ ಮೇಲೆ ಎಳೆದುಕೊಂಡಿದ್ದರು. ಅದೊಂದು ಹೇಳಿಕೆಗೆ ರಾಜಕೀಯವಾಗಿ ಪರ ವಿರೋಧ ಚರ್ಚೆಗಳು ಶುರುವಾಗಿದ್ದವು. ಆದ್ರೆ ಈಗ ಈ ರಣರಂಗ ರಾಷ್ಟ್ರ ರಾಜಧಾನಿಗೆ ಶಿಫ್ಟ್ ಆಗಲಿದೆ. ಲೋಕಸಭೆ(Loksabhe) ಕದನಕ್ಕೆ ದಿನಗಳು ಹತ್ತಿರವಾಗ್ತಾ ಇದಾವೆ. ರಾಜಕೀಯ ನಾಯಕರ ಆರೋಪ, ಪ್ರತ್ಯಾರೋಪಗಳ ಅಬ್ಬರ ಜೋರಾಗ್ತಿದೆ. ಏಟಿಗೆ ಎದಿರೇಟು. ಅಸ್ತ್ರಕ್ಕೆ ಪ್ರತ್ಯಾಸ್ತ್ರ. ಚುನಾವಣೆಗೂ ಮುನ್ನ ಅಖಾಡ ರೆಡಿಯಾಗ್ತಿದೆ. ಕೇಂದ್ರ ಬಜೆಟ್ ಅನುದಾನ ತಾರತಮ್ಯ ಖಂಡಿಸಿ ಪ್ರತ್ಯೇಕ ರಾಷ್ಟ್ರದ ಕಿಡಿ ಎಬ್ಬಿಸಿದ್ದ ಡಿಕೆ ಸುರೇಶ್ ಮಾತು ಕರ್ನಾಟಕದಲ್ಲಿ ರಾಜಕೀಯ ಕೋಲಾಹಲ ಎಬ್ಬಿಸಿದೆ.

ಇದನ್ನೂ ವೀಕ್ಷಿಸಿ:  Arun Puttila: ಇಂದು ಬಹಿರಂಗವಾಗಲಿದ್ಯಾ ಅರುಣ್ ಪುತ್ತಿಲ ಅಂತಿಮ ನಡೆ..? ಬಿಜೆಪಿ ಹೇಳ್ತಿರೋದೇನು..?

21:15ಬೆಲೆಗೆ ಬಿದ್ದ 200 ಕೋಟಿ ರೂ ಸರ್ಕಾರಿ ಎಂಜಿನೀಯರ್, ಕೆಜಿಗಟ್ಟಲೇ ಚಿನ್ನ ಬೆಳ್ಳಿ, ಹಲವು ಭವ್ಯ ಬಂಗಲೇ ಸೀಝ್
19:50Suvarna Special: ನನ್ನವರು ಯಾರೂ ಇಲ್ಲ, ದೀದಿ ಕಟ್ಟಿದ ದಶಕದ ಕೋಟೆ ಒಂದೇ ಏಟಿಗೆ ಛಿದ್ರ
21:25ಮಧ್ಯಪ್ರಾಚ್ಯ ಯುದ್ಧ ನಡುವೆ ಭಾರತ ಟಾರ್ಗೆಟ್, ಟ್ರಂಪ್ ಎಡವಟ್ಟಿಗೆ ಮೋದಿ ಸರ್ಕಾರ ಮಾಡಿದ್ದೇನು?
24:27ನೆಹರು ದಾಖಲೆ ಮುರಿದ ಮೋದಿ ಸುದೀರ್ಘ ಆಡಳಿತ, 3 ಬಾರಿ ಜನಾದೇಶ, ಕದಲದ ಮೋದಿ ಸಿಂಹಾಸನ, ಹೇಗಿತ್ತು 4398 ದಿನಗಳ ಆಡಳಿತ?
24:09ದೀದಿ ಕೋಟೆಯಲ್ಲಿ ಮಹಾಬಿರುಕು.. ಏನು ಕಾರಣ? ಗಜಕೇಸರಿ ವ್ಯೂಹ.. ದೀದಿ ದಿಗ್ಬಂಧನ.. ಏನಿದರ ಗುಟ್ಟು?
24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
Read more