DK Suresh: ಅಂಕಿ ಅಂಶಗಳೊಂದಿಗೆ ಹಸ್ತಪಡೆ ‘ಸಿದ್ದ’..! ಕಾಂಗ್ರೆಸ್ ಕೈಗೆ ಅಸ್ತ್ರ ನೀಡಿತಾ ಬಿಜೆಪಿ..?

DK Suresh: ಅಂಕಿ ಅಂಶಗಳೊಂದಿಗೆ ಹಸ್ತಪಡೆ ‘ಸಿದ್ದ’..! ಕಾಂಗ್ರೆಸ್ ಕೈಗೆ ಅಸ್ತ್ರ ನೀಡಿತಾ ಬಿಜೆಪಿ..?

Published : Feb 05, 2024, 03:37 PM IST

ಏನಾಗಲಿದೆ ಅನುದಾನದ ಯುದ್ಧಕಾಂಡ..?
ಸಂಸದರ ಮೇಲೆ ಮುಗಿ ಬಿದ್ದ ಕೇಸರಿ ಪಡೆ
ಬಿಜೆಪಿ ಅಟ್ಯಾಕಿಗೆ ಕಾಂಗ್ರೆಸ್ ರಣತಂತ್ರ..!

ಮೊನ್ನೆ ಮೋದಿ ಸರ್ಕಾರ ಮಧ್ಯಂತರ ಬಜೆಟ್ ಮಂಡಿಸಿತು. ಬಜೆಟ್ ನಂತರ ತಮ್ಮ ಅಭಿಪ್ರಾಯವನ್ನ ಹಂಚಿಕೊಳ್ಳುವಾಗ ಕಾಂಗ್ರೆಸ್(Congress) ಸಂಸದ ಡಿಕೆ ಸುರೇಶ್ (DK Suresh)ಅವರು ಪ್ರತ್ಯೇಕ ದೇಶದ ವಿಚಾರವನ್ನ ಎತ್ತಿ ವಿವಾದವನ್ನ ಮೈ ಮೇಲೆ ಎಳೆದುಕೊಂಡಿದ್ದರು. ಅದೊಂದು ಹೇಳಿಕೆಗೆ ರಾಜಕೀಯವಾಗಿ ಪರ ವಿರೋಧ ಚರ್ಚೆಗಳು ಶುರುವಾಗಿದ್ದವು. ಆದ್ರೆ ಈಗ ಈ ರಣರಂಗ ರಾಷ್ಟ್ರ ರಾಜಧಾನಿಗೆ ಶಿಫ್ಟ್ ಆಗಲಿದೆ. ಲೋಕಸಭೆ(Loksabhe) ಕದನಕ್ಕೆ ದಿನಗಳು ಹತ್ತಿರವಾಗ್ತಾ ಇದಾವೆ. ರಾಜಕೀಯ ನಾಯಕರ ಆರೋಪ, ಪ್ರತ್ಯಾರೋಪಗಳ ಅಬ್ಬರ ಜೋರಾಗ್ತಿದೆ. ಏಟಿಗೆ ಎದಿರೇಟು. ಅಸ್ತ್ರಕ್ಕೆ ಪ್ರತ್ಯಾಸ್ತ್ರ. ಚುನಾವಣೆಗೂ ಮುನ್ನ ಅಖಾಡ ರೆಡಿಯಾಗ್ತಿದೆ. ಕೇಂದ್ರ ಬಜೆಟ್ ಅನುದಾನ ತಾರತಮ್ಯ ಖಂಡಿಸಿ ಪ್ರತ್ಯೇಕ ರಾಷ್ಟ್ರದ ಕಿಡಿ ಎಬ್ಬಿಸಿದ್ದ ಡಿಕೆ ಸುರೇಶ್ ಮಾತು ಕರ್ನಾಟಕದಲ್ಲಿ ರಾಜಕೀಯ ಕೋಲಾಹಲ ಎಬ್ಬಿಸಿದೆ.

ಇದನ್ನೂ ವೀಕ್ಷಿಸಿ:  Arun Puttila: ಇಂದು ಬಹಿರಂಗವಾಗಲಿದ್ಯಾ ಅರುಣ್ ಪುತ್ತಿಲ ಅಂತಿಮ ನಡೆ..? ಬಿಜೆಪಿ ಹೇಳ್ತಿರೋದೇನು..?

21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
Read more