News Hour: ನಿಲ್ಲದ 'ರಾಮ' ರಾಜಕೀಯ: ಆಹ್ವಾನ ತಿರಸ್ಕರಿಸಿದ ಕಾಂಗ್ರೆಸ್‌! ಬಿಜೆಪಿ ಆಕ್ರೋಶ

News Hour: ನಿಲ್ಲದ 'ರಾಮ' ರಾಜಕೀಯ: ಆಹ್ವಾನ ತಿರಸ್ಕರಿಸಿದ ಕಾಂಗ್ರೆಸ್‌! ಬಿಜೆಪಿ ಆಕ್ರೋಶ

Published : Jan 11, 2024, 11:34 AM IST

ಕಾಂಗ್ರೆಸ್ ಇದೀಗ ರಾಮ ಮಂದಿರ ಪ್ರಾಣಪ್ರತಿಷ್ಟಾಪನೆ ಆಹ್ವಾನ ತಿರಸ್ಕರಿಸಿದೆ. ಇದು ಬಿಜೆಪಿ ಹಾಗೂ ಆರ್‌ಎಸ್‌ಎಸ್ ಕಾರ್ಯಕ್ರಮ ಎಂದು ಕಾರಣನೀಡಿ ಉದ್ಘಾಟನೆಯಲ್ಲಿ ಪಾಲ್ಗೊಳ್ಳದಿರಲು ನಿರ್ಧರಿಸಿದೆ. ಈ ಹಿನ್ನೆಲೆ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ. 

ಅಯೋಧ್ಯೆ ರಾಮ ಮಂದಿರ ಪ್ರಾಣಪ್ರತಿಷ್ಠೆ ಜನವರಿ 22ರಂದು ನಡೆಯಲಿದೆ. ರಾಮ ಮಂದಿರ ಉದ್ಘಾಟನೆಗೆ ಬಹುತೇಕ ಗಣ್ಯರನ್ನು ಆಹ್ವಾನಿಸಲಾಗಿದೆ. ಸೋನಿಯಾ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ಅಧೀರ್ ರಂಜನ್ ಚೌಧರಿ ಸೇರಿದಂತೆ ಕೆಲ ಕಾಂಗ್ರೆಸ್ ನಾಯಕರನ್ನೂ ಪ್ರಾಣಪ್ರತಿಷ್ಟಾಪನೆಗೆ ಆಹ್ವಾನಿಸಲಾಗಿದೆ. ಆದರೆ ಕಾಂಗ್ರೆಸ್ ಇದೀಗ ರಾಮ ಮಂದಿರ ಪ್ರಾಣಪ್ರತಿಷ್ಟಾಪನೆ ಆಹ್ವಾನ ತಿರಸ್ಕರಿಸಿದೆ. ಇದು ಬಿಜೆಪಿ ಹಾಗೂ ಆರ್‌ಎಸ್‌ಎಸ್ ಕಾರ್ಯಕ್ರಮ ಎಂದು ಕಾರಣನೀಡಿ ಉದ್ಘಾಟನೆಯಲ್ಲಿ ಪಾಲ್ಗೊಳ್ಳದಿರಲು ನಿರ್ಧರಿಸಿದೆ. ಈ ಹಿನ್ನೆಲೆ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ. 

18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?
Read more