News Hour: ನಿಲ್ಲದ 'ರಾಮ' ರಾಜಕೀಯ: ಆಹ್ವಾನ ತಿರಸ್ಕರಿಸಿದ ಕಾಂಗ್ರೆಸ್‌! ಬಿಜೆಪಿ ಆಕ್ರೋಶ

News Hour: ನಿಲ್ಲದ 'ರಾಮ' ರಾಜಕೀಯ: ಆಹ್ವಾನ ತಿರಸ್ಕರಿಸಿದ ಕಾಂಗ್ರೆಸ್‌! ಬಿಜೆಪಿ ಆಕ್ರೋಶ

Published : Jan 11, 2024, 11:34 AM IST

ಕಾಂಗ್ರೆಸ್ ಇದೀಗ ರಾಮ ಮಂದಿರ ಪ್ರಾಣಪ್ರತಿಷ್ಟಾಪನೆ ಆಹ್ವಾನ ತಿರಸ್ಕರಿಸಿದೆ. ಇದು ಬಿಜೆಪಿ ಹಾಗೂ ಆರ್‌ಎಸ್‌ಎಸ್ ಕಾರ್ಯಕ್ರಮ ಎಂದು ಕಾರಣನೀಡಿ ಉದ್ಘಾಟನೆಯಲ್ಲಿ ಪಾಲ್ಗೊಳ್ಳದಿರಲು ನಿರ್ಧರಿಸಿದೆ. ಈ ಹಿನ್ನೆಲೆ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ. 

ಅಯೋಧ್ಯೆ ರಾಮ ಮಂದಿರ ಪ್ರಾಣಪ್ರತಿಷ್ಠೆ ಜನವರಿ 22ರಂದು ನಡೆಯಲಿದೆ. ರಾಮ ಮಂದಿರ ಉದ್ಘಾಟನೆಗೆ ಬಹುತೇಕ ಗಣ್ಯರನ್ನು ಆಹ್ವಾನಿಸಲಾಗಿದೆ. ಸೋನಿಯಾ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ಅಧೀರ್ ರಂಜನ್ ಚೌಧರಿ ಸೇರಿದಂತೆ ಕೆಲ ಕಾಂಗ್ರೆಸ್ ನಾಯಕರನ್ನೂ ಪ್ರಾಣಪ್ರತಿಷ್ಟಾಪನೆಗೆ ಆಹ್ವಾನಿಸಲಾಗಿದೆ. ಆದರೆ ಕಾಂಗ್ರೆಸ್ ಇದೀಗ ರಾಮ ಮಂದಿರ ಪ್ರಾಣಪ್ರತಿಷ್ಟಾಪನೆ ಆಹ್ವಾನ ತಿರಸ್ಕರಿಸಿದೆ. ಇದು ಬಿಜೆಪಿ ಹಾಗೂ ಆರ್‌ಎಸ್‌ಎಸ್ ಕಾರ್ಯಕ್ರಮ ಎಂದು ಕಾರಣನೀಡಿ ಉದ್ಘಾಟನೆಯಲ್ಲಿ ಪಾಲ್ಗೊಳ್ಳದಿರಲು ನಿರ್ಧರಿಸಿದೆ. ಈ ಹಿನ್ನೆಲೆ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ. 

21:15ಬೆಲೆಗೆ ಬಿದ್ದ 200 ಕೋಟಿ ರೂ ಸರ್ಕಾರಿ ಎಂಜಿನೀಯರ್, ಕೆಜಿಗಟ್ಟಲೇ ಚಿನ್ನ ಬೆಳ್ಳಿ, ಹಲವು ಭವ್ಯ ಬಂಗಲೇ ಸೀಝ್
19:50Suvarna Special: ನನ್ನವರು ಯಾರೂ ಇಲ್ಲ, ದೀದಿ ಕಟ್ಟಿದ ದಶಕದ ಕೋಟೆ ಒಂದೇ ಏಟಿಗೆ ಛಿದ್ರ
21:25ಮಧ್ಯಪ್ರಾಚ್ಯ ಯುದ್ಧ ನಡುವೆ ಭಾರತ ಟಾರ್ಗೆಟ್, ಟ್ರಂಪ್ ಎಡವಟ್ಟಿಗೆ ಮೋದಿ ಸರ್ಕಾರ ಮಾಡಿದ್ದೇನು?
24:27ನೆಹರು ದಾಖಲೆ ಮುರಿದ ಮೋದಿ ಸುದೀರ್ಘ ಆಡಳಿತ, 3 ಬಾರಿ ಜನಾದೇಶ, ಕದಲದ ಮೋದಿ ಸಿಂಹಾಸನ, ಹೇಗಿತ್ತು 4398 ದಿನಗಳ ಆಡಳಿತ?
24:09ದೀದಿ ಕೋಟೆಯಲ್ಲಿ ಮಹಾಬಿರುಕು.. ಏನು ಕಾರಣ? ಗಜಕೇಸರಿ ವ್ಯೂಹ.. ದೀದಿ ದಿಗ್ಬಂಧನ.. ಏನಿದರ ಗುಟ್ಟು?
24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
Read more