ಗಲ್ಲಿ ಗಲ್ಲಿಯೂ ಗೂಂಡಾಗಳ ಅಡ್ಡ, ದಾರಿಯುದ್ಧಕ್ಕೂ ಕಲ್ಲು ತೂರಾಟ;  ದೀದಿ ಸಾಮ್ರಜ್ಯದಲ್ಲಿ ಏನಾಗ್ತಿದೆ?

ಗಲ್ಲಿ ಗಲ್ಲಿಯೂ ಗೂಂಡಾಗಳ ಅಡ್ಡ, ದಾರಿಯುದ್ಧಕ್ಕೂ ಕಲ್ಲು ತೂರಾಟ; ದೀದಿ ಸಾಮ್ರಜ್ಯದಲ್ಲಿ ಏನಾಗ್ತಿದೆ?

Published : Dec 12, 2020, 05:46 PM ISTUpdated : Dec 12, 2020, 06:05 PM IST

ತೃಣಮೂಲ ಕಾಂಗ್ರೆಸ್‌ ಪಕ್ಷದ ಆಡಳಿತವಿರುವ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನಾಯಕರು, ಕಾರ್ಯಕರ್ತರ ಮೇಲಿನ ಹಿಂಸಾಚಾರಗಳು ಮುಂದುವರೆದಿದೆ. 

ನವದೆಹಲಿ (ಡಿ. 12): ತೃಣಮೂಲ ಕಾಂಗ್ರೆಸ್‌ ಪಕ್ಷದ ಆಡಳಿತವಿರುವ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನಾಯಕರು, ಕಾರ್ಯಕರ್ತರ ಮೇಲಿನ ಹಿಂಸಾಚಾರಗಳು ಮುಂದುವರೆದಿದೆ. ಇದಕ್ಕೆ ಇನ್ನಷ್ಟು ಸಾಕ್ಷಿ ಎಂಬಂತೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ಬೆಂಗಾವಲು ವಾಹನ ಸೇರಿದಂತೆ ಬಿಜೆಪಿ ನಾಯಕರ ಹಲವು ವಾಹನಗಳ ಮೇಲೆ ಭಾರೀ ಪ್ರಮಾಣದ ಕಲ್ಲು ತೂರಾಟ ನಡೆದಿದೆ. ಇಲ್ಲಿ ಬಿಜೆಪಿಯವರು ಟಿಎಂಸಿ ಮೇಲೆ ಆರೋಪ ಮಾಡಿದರೆ, ಟಿಎಂಸಿಯವರು ಬಿಜೆಪಿ ಮೇಲೆ ಆರೋಪಿಸುತ್ತಿದ್ದಾರೆ. ಈ ಘಟನೆ ರಾಜಕೀಯ ಸಂಚಲನಕ್ಕೆ ಕಾರಣವಾಗಿದೆ. 

‘ನಾನು ಬಚಾವಾಗಿ ಬಂದಿದ್ದು ದುರ್ಗೆಯ ದಯೆ. ಇಂದಿನ ಘಟನೆ ಆಘಾತಕಾರಿ ಹಾಗೂ ಕಂಡು ಕೇಳರಿಯದ್ದು. ನನ್ನದ್ದೇ ಈ ಕತೆಯಾದರೆ ಇನ್ನು ರಾಜ್ಯದ ಜನಸಾಮಾನ್ಯರ ಪಾಡು ಹೇಳತೀರದು. ಈ ಗೂಂಡಾ ರಾಜ್ಯಕ್ಕೆ ಅಂತ್ಯ ಹಾಡಲೇಬೇಕು. ರಾಜ್ಯದಲ್ಲಿ ಟಿಎಂಸಿ ದುರಾಡಳಿತವಿದೆ. ಅಸಹಿಷ್ಣುತೆ ನೆಲೆಸಿದೆ’ನಡ್ಡಾ ಹೇಳಿದ್ದಾರೆ. ಹಾಗಾದರೆ ದೀದಿ ಸಾಮ್ರಾಜ್ಯದಲ್ಲಿ ಏನು ನಡೆಯುತ್ತಿದೆ? ಗೂಂಡಾರಾಜ್ಯವಾಗಿದ್ಯಾ ಪಶ್ಚಿಮ ಬಂಗಾಳ? ಏನಿದು ಕಲ್ಲು ತೂರಾಟ, ಕಿತ್ತಾಟ? ಇನ್‌ಸೈಡ್ ಪಾಲಿಟಿಕ್ಸ್..!

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?