ಗಲ್ಲಿ ಗಲ್ಲಿಯೂ ಗೂಂಡಾಗಳ ಅಡ್ಡ, ದಾರಿಯುದ್ಧಕ್ಕೂ ಕಲ್ಲು ತೂರಾಟ;  ದೀದಿ ಸಾಮ್ರಜ್ಯದಲ್ಲಿ ಏನಾಗ್ತಿದೆ?

ಗಲ್ಲಿ ಗಲ್ಲಿಯೂ ಗೂಂಡಾಗಳ ಅಡ್ಡ, ದಾರಿಯುದ್ಧಕ್ಕೂ ಕಲ್ಲು ತೂರಾಟ; ದೀದಿ ಸಾಮ್ರಜ್ಯದಲ್ಲಿ ಏನಾಗ್ತಿದೆ?

Suvarna News   | Asianet News
Published : Dec 12, 2020, 05:46 PM ISTUpdated : Dec 12, 2020, 06:05 PM IST

ತೃಣಮೂಲ ಕಾಂಗ್ರೆಸ್‌ ಪಕ್ಷದ ಆಡಳಿತವಿರುವ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನಾಯಕರು, ಕಾರ್ಯಕರ್ತರ ಮೇಲಿನ ಹಿಂಸಾಚಾರಗಳು ಮುಂದುವರೆದಿದೆ. 

ನವದೆಹಲಿ (ಡಿ. 12): ತೃಣಮೂಲ ಕಾಂಗ್ರೆಸ್‌ ಪಕ್ಷದ ಆಡಳಿತವಿರುವ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನಾಯಕರು, ಕಾರ್ಯಕರ್ತರ ಮೇಲಿನ ಹಿಂಸಾಚಾರಗಳು ಮುಂದುವರೆದಿದೆ. ಇದಕ್ಕೆ ಇನ್ನಷ್ಟು ಸಾಕ್ಷಿ ಎಂಬಂತೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ಬೆಂಗಾವಲು ವಾಹನ ಸೇರಿದಂತೆ ಬಿಜೆಪಿ ನಾಯಕರ ಹಲವು ವಾಹನಗಳ ಮೇಲೆ ಭಾರೀ ಪ್ರಮಾಣದ ಕಲ್ಲು ತೂರಾಟ ನಡೆದಿದೆ. ಇಲ್ಲಿ ಬಿಜೆಪಿಯವರು ಟಿಎಂಸಿ ಮೇಲೆ ಆರೋಪ ಮಾಡಿದರೆ, ಟಿಎಂಸಿಯವರು ಬಿಜೆಪಿ ಮೇಲೆ ಆರೋಪಿಸುತ್ತಿದ್ದಾರೆ. ಈ ಘಟನೆ ರಾಜಕೀಯ ಸಂಚಲನಕ್ಕೆ ಕಾರಣವಾಗಿದೆ. 

‘ನಾನು ಬಚಾವಾಗಿ ಬಂದಿದ್ದು ದುರ್ಗೆಯ ದಯೆ. ಇಂದಿನ ಘಟನೆ ಆಘಾತಕಾರಿ ಹಾಗೂ ಕಂಡು ಕೇಳರಿಯದ್ದು. ನನ್ನದ್ದೇ ಈ ಕತೆಯಾದರೆ ಇನ್ನು ರಾಜ್ಯದ ಜನಸಾಮಾನ್ಯರ ಪಾಡು ಹೇಳತೀರದು. ಈ ಗೂಂಡಾ ರಾಜ್ಯಕ್ಕೆ ಅಂತ್ಯ ಹಾಡಲೇಬೇಕು. ರಾಜ್ಯದಲ್ಲಿ ಟಿಎಂಸಿ ದುರಾಡಳಿತವಿದೆ. ಅಸಹಿಷ್ಣುತೆ ನೆಲೆಸಿದೆ’ನಡ್ಡಾ ಹೇಳಿದ್ದಾರೆ. ಹಾಗಾದರೆ ದೀದಿ ಸಾಮ್ರಾಜ್ಯದಲ್ಲಿ ಏನು ನಡೆಯುತ್ತಿದೆ? ಗೂಂಡಾರಾಜ್ಯವಾಗಿದ್ಯಾ ಪಶ್ಚಿಮ ಬಂಗಾಳ? ಏನಿದು ಕಲ್ಲು ತೂರಾಟ, ಕಿತ್ತಾಟ? ಇನ್‌ಸೈಡ್ ಪಾಲಿಟಿಕ್ಸ್..!

20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!