ಗಲ್ಲಿ ಗಲ್ಲಿಯೂ ಗೂಂಡಾಗಳ ಅಡ್ಡ, ದಾರಿಯುದ್ಧಕ್ಕೂ ಕಲ್ಲು ತೂರಾಟ;  ದೀದಿ ಸಾಮ್ರಜ್ಯದಲ್ಲಿ ಏನಾಗ್ತಿದೆ?

ಗಲ್ಲಿ ಗಲ್ಲಿಯೂ ಗೂಂಡಾಗಳ ಅಡ್ಡ, ದಾರಿಯುದ್ಧಕ್ಕೂ ಕಲ್ಲು ತೂರಾಟ; ದೀದಿ ಸಾಮ್ರಜ್ಯದಲ್ಲಿ ಏನಾಗ್ತಿದೆ?

Suvarna News   | Asianet News
Published : Dec 12, 2020, 05:46 PM ISTUpdated : Dec 12, 2020, 06:05 PM IST

ತೃಣಮೂಲ ಕಾಂಗ್ರೆಸ್‌ ಪಕ್ಷದ ಆಡಳಿತವಿರುವ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನಾಯಕರು, ಕಾರ್ಯಕರ್ತರ ಮೇಲಿನ ಹಿಂಸಾಚಾರಗಳು ಮುಂದುವರೆದಿದೆ. 

ನವದೆಹಲಿ (ಡಿ. 12): ತೃಣಮೂಲ ಕಾಂಗ್ರೆಸ್‌ ಪಕ್ಷದ ಆಡಳಿತವಿರುವ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನಾಯಕರು, ಕಾರ್ಯಕರ್ತರ ಮೇಲಿನ ಹಿಂಸಾಚಾರಗಳು ಮುಂದುವರೆದಿದೆ. ಇದಕ್ಕೆ ಇನ್ನಷ್ಟು ಸಾಕ್ಷಿ ಎಂಬಂತೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ಬೆಂಗಾವಲು ವಾಹನ ಸೇರಿದಂತೆ ಬಿಜೆಪಿ ನಾಯಕರ ಹಲವು ವಾಹನಗಳ ಮೇಲೆ ಭಾರೀ ಪ್ರಮಾಣದ ಕಲ್ಲು ತೂರಾಟ ನಡೆದಿದೆ. ಇಲ್ಲಿ ಬಿಜೆಪಿಯವರು ಟಿಎಂಸಿ ಮೇಲೆ ಆರೋಪ ಮಾಡಿದರೆ, ಟಿಎಂಸಿಯವರು ಬಿಜೆಪಿ ಮೇಲೆ ಆರೋಪಿಸುತ್ತಿದ್ದಾರೆ. ಈ ಘಟನೆ ರಾಜಕೀಯ ಸಂಚಲನಕ್ಕೆ ಕಾರಣವಾಗಿದೆ. 

‘ನಾನು ಬಚಾವಾಗಿ ಬಂದಿದ್ದು ದುರ್ಗೆಯ ದಯೆ. ಇಂದಿನ ಘಟನೆ ಆಘಾತಕಾರಿ ಹಾಗೂ ಕಂಡು ಕೇಳರಿಯದ್ದು. ನನ್ನದ್ದೇ ಈ ಕತೆಯಾದರೆ ಇನ್ನು ರಾಜ್ಯದ ಜನಸಾಮಾನ್ಯರ ಪಾಡು ಹೇಳತೀರದು. ಈ ಗೂಂಡಾ ರಾಜ್ಯಕ್ಕೆ ಅಂತ್ಯ ಹಾಡಲೇಬೇಕು. ರಾಜ್ಯದಲ್ಲಿ ಟಿಎಂಸಿ ದುರಾಡಳಿತವಿದೆ. ಅಸಹಿಷ್ಣುತೆ ನೆಲೆಸಿದೆ’ನಡ್ಡಾ ಹೇಳಿದ್ದಾರೆ. ಹಾಗಾದರೆ ದೀದಿ ಸಾಮ್ರಾಜ್ಯದಲ್ಲಿ ಏನು ನಡೆಯುತ್ತಿದೆ? ಗೂಂಡಾರಾಜ್ಯವಾಗಿದ್ಯಾ ಪಶ್ಚಿಮ ಬಂಗಾಳ? ಏನಿದು ಕಲ್ಲು ತೂರಾಟ, ಕಿತ್ತಾಟ? ಇನ್‌ಸೈಡ್ ಪಾಲಿಟಿಕ್ಸ್..!

22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?