ಗಲ್ಲಿ ಗಲ್ಲಿಯೂ ಗೂಂಡಾಗಳ ಅಡ್ಡ, ದಾರಿಯುದ್ಧಕ್ಕೂ ಕಲ್ಲು ತೂರಾಟ;  ದೀದಿ ಸಾಮ್ರಜ್ಯದಲ್ಲಿ ಏನಾಗ್ತಿದೆ?

ಗಲ್ಲಿ ಗಲ್ಲಿಯೂ ಗೂಂಡಾಗಳ ಅಡ್ಡ, ದಾರಿಯುದ್ಧಕ್ಕೂ ಕಲ್ಲು ತೂರಾಟ; ದೀದಿ ಸಾಮ್ರಜ್ಯದಲ್ಲಿ ಏನಾಗ್ತಿದೆ?

Suvarna News   | Asianet News
Published : Dec 12, 2020, 05:46 PM ISTUpdated : Dec 12, 2020, 06:05 PM IST

ತೃಣಮೂಲ ಕಾಂಗ್ರೆಸ್‌ ಪಕ್ಷದ ಆಡಳಿತವಿರುವ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನಾಯಕರು, ಕಾರ್ಯಕರ್ತರ ಮೇಲಿನ ಹಿಂಸಾಚಾರಗಳು ಮುಂದುವರೆದಿದೆ. 

ನವದೆಹಲಿ (ಡಿ. 12): ತೃಣಮೂಲ ಕಾಂಗ್ರೆಸ್‌ ಪಕ್ಷದ ಆಡಳಿತವಿರುವ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನಾಯಕರು, ಕಾರ್ಯಕರ್ತರ ಮೇಲಿನ ಹಿಂಸಾಚಾರಗಳು ಮುಂದುವರೆದಿದೆ. ಇದಕ್ಕೆ ಇನ್ನಷ್ಟು ಸಾಕ್ಷಿ ಎಂಬಂತೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ಬೆಂಗಾವಲು ವಾಹನ ಸೇರಿದಂತೆ ಬಿಜೆಪಿ ನಾಯಕರ ಹಲವು ವಾಹನಗಳ ಮೇಲೆ ಭಾರೀ ಪ್ರಮಾಣದ ಕಲ್ಲು ತೂರಾಟ ನಡೆದಿದೆ. ಇಲ್ಲಿ ಬಿಜೆಪಿಯವರು ಟಿಎಂಸಿ ಮೇಲೆ ಆರೋಪ ಮಾಡಿದರೆ, ಟಿಎಂಸಿಯವರು ಬಿಜೆಪಿ ಮೇಲೆ ಆರೋಪಿಸುತ್ತಿದ್ದಾರೆ. ಈ ಘಟನೆ ರಾಜಕೀಯ ಸಂಚಲನಕ್ಕೆ ಕಾರಣವಾಗಿದೆ. 

‘ನಾನು ಬಚಾವಾಗಿ ಬಂದಿದ್ದು ದುರ್ಗೆಯ ದಯೆ. ಇಂದಿನ ಘಟನೆ ಆಘಾತಕಾರಿ ಹಾಗೂ ಕಂಡು ಕೇಳರಿಯದ್ದು. ನನ್ನದ್ದೇ ಈ ಕತೆಯಾದರೆ ಇನ್ನು ರಾಜ್ಯದ ಜನಸಾಮಾನ್ಯರ ಪಾಡು ಹೇಳತೀರದು. ಈ ಗೂಂಡಾ ರಾಜ್ಯಕ್ಕೆ ಅಂತ್ಯ ಹಾಡಲೇಬೇಕು. ರಾಜ್ಯದಲ್ಲಿ ಟಿಎಂಸಿ ದುರಾಡಳಿತವಿದೆ. ಅಸಹಿಷ್ಣುತೆ ನೆಲೆಸಿದೆ’ನಡ್ಡಾ ಹೇಳಿದ್ದಾರೆ. ಹಾಗಾದರೆ ದೀದಿ ಸಾಮ್ರಾಜ್ಯದಲ್ಲಿ ಏನು ನಡೆಯುತ್ತಿದೆ? ಗೂಂಡಾರಾಜ್ಯವಾಗಿದ್ಯಾ ಪಶ್ಚಿಮ ಬಂಗಾಳ? ಏನಿದು ಕಲ್ಲು ತೂರಾಟ, ಕಿತ್ತಾಟ? ಇನ್‌ಸೈಡ್ ಪಾಲಿಟಿಕ್ಸ್..!

46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್