ಗಲ್ಲಿ ಗಲ್ಲಿಯೂ ಗೂಂಡಾಗಳ ಅಡ್ಡ, ದಾರಿಯುದ್ಧಕ್ಕೂ ಕಲ್ಲು ತೂರಾಟ;  ದೀದಿ ಸಾಮ್ರಜ್ಯದಲ್ಲಿ ಏನಾಗ್ತಿದೆ?

ಗಲ್ಲಿ ಗಲ್ಲಿಯೂ ಗೂಂಡಾಗಳ ಅಡ್ಡ, ದಾರಿಯುದ್ಧಕ್ಕೂ ಕಲ್ಲು ತೂರಾಟ; ದೀದಿ ಸಾಮ್ರಜ್ಯದಲ್ಲಿ ಏನಾಗ್ತಿದೆ?

Suvarna News   | Asianet News
Published : Dec 12, 2020, 05:46 PM ISTUpdated : Dec 12, 2020, 06:05 PM IST

ತೃಣಮೂಲ ಕಾಂಗ್ರೆಸ್‌ ಪಕ್ಷದ ಆಡಳಿತವಿರುವ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನಾಯಕರು, ಕಾರ್ಯಕರ್ತರ ಮೇಲಿನ ಹಿಂಸಾಚಾರಗಳು ಮುಂದುವರೆದಿದೆ. 

ನವದೆಹಲಿ (ಡಿ. 12): ತೃಣಮೂಲ ಕಾಂಗ್ರೆಸ್‌ ಪಕ್ಷದ ಆಡಳಿತವಿರುವ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನಾಯಕರು, ಕಾರ್ಯಕರ್ತರ ಮೇಲಿನ ಹಿಂಸಾಚಾರಗಳು ಮುಂದುವರೆದಿದೆ. ಇದಕ್ಕೆ ಇನ್ನಷ್ಟು ಸಾಕ್ಷಿ ಎಂಬಂತೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ಬೆಂಗಾವಲು ವಾಹನ ಸೇರಿದಂತೆ ಬಿಜೆಪಿ ನಾಯಕರ ಹಲವು ವಾಹನಗಳ ಮೇಲೆ ಭಾರೀ ಪ್ರಮಾಣದ ಕಲ್ಲು ತೂರಾಟ ನಡೆದಿದೆ. ಇಲ್ಲಿ ಬಿಜೆಪಿಯವರು ಟಿಎಂಸಿ ಮೇಲೆ ಆರೋಪ ಮಾಡಿದರೆ, ಟಿಎಂಸಿಯವರು ಬಿಜೆಪಿ ಮೇಲೆ ಆರೋಪಿಸುತ್ತಿದ್ದಾರೆ. ಈ ಘಟನೆ ರಾಜಕೀಯ ಸಂಚಲನಕ್ಕೆ ಕಾರಣವಾಗಿದೆ. 

‘ನಾನು ಬಚಾವಾಗಿ ಬಂದಿದ್ದು ದುರ್ಗೆಯ ದಯೆ. ಇಂದಿನ ಘಟನೆ ಆಘಾತಕಾರಿ ಹಾಗೂ ಕಂಡು ಕೇಳರಿಯದ್ದು. ನನ್ನದ್ದೇ ಈ ಕತೆಯಾದರೆ ಇನ್ನು ರಾಜ್ಯದ ಜನಸಾಮಾನ್ಯರ ಪಾಡು ಹೇಳತೀರದು. ಈ ಗೂಂಡಾ ರಾಜ್ಯಕ್ಕೆ ಅಂತ್ಯ ಹಾಡಲೇಬೇಕು. ರಾಜ್ಯದಲ್ಲಿ ಟಿಎಂಸಿ ದುರಾಡಳಿತವಿದೆ. ಅಸಹಿಷ್ಣುತೆ ನೆಲೆಸಿದೆ’ನಡ್ಡಾ ಹೇಳಿದ್ದಾರೆ. ಹಾಗಾದರೆ ದೀದಿ ಸಾಮ್ರಾಜ್ಯದಲ್ಲಿ ಏನು ನಡೆಯುತ್ತಿದೆ? ಗೂಂಡಾರಾಜ್ಯವಾಗಿದ್ಯಾ ಪಶ್ಚಿಮ ಬಂಗಾಳ? ಏನಿದು ಕಲ್ಲು ತೂರಾಟ, ಕಿತ್ತಾಟ? ಇನ್‌ಸೈಡ್ ಪಾಲಿಟಿಕ್ಸ್..!

21:15ಬೆಲೆಗೆ ಬಿದ್ದ 200 ಕೋಟಿ ರೂ ಸರ್ಕಾರಿ ಎಂಜಿನೀಯರ್, ಕೆಜಿಗಟ್ಟಲೇ ಚಿನ್ನ ಬೆಳ್ಳಿ, ಹಲವು ಭವ್ಯ ಬಂಗಲೇ ಸೀಝ್
19:50Suvarna Special: ನನ್ನವರು ಯಾರೂ ಇಲ್ಲ, ದೀದಿ ಕಟ್ಟಿದ ದಶಕದ ಕೋಟೆ ಒಂದೇ ಏಟಿಗೆ ಛಿದ್ರ
21:25ಮಧ್ಯಪ್ರಾಚ್ಯ ಯುದ್ಧ ನಡುವೆ ಭಾರತ ಟಾರ್ಗೆಟ್, ಟ್ರಂಪ್ ಎಡವಟ್ಟಿಗೆ ಮೋದಿ ಸರ್ಕಾರ ಮಾಡಿದ್ದೇನು?
24:27ನೆಹರು ದಾಖಲೆ ಮುರಿದ ಮೋದಿ ಸುದೀರ್ಘ ಆಡಳಿತ, 3 ಬಾರಿ ಜನಾದೇಶ, ಕದಲದ ಮೋದಿ ಸಿಂಹಾಸನ, ಹೇಗಿತ್ತು 4398 ದಿನಗಳ ಆಡಳಿತ?
24:09ದೀದಿ ಕೋಟೆಯಲ್ಲಿ ಮಹಾಬಿರುಕು.. ಏನು ಕಾರಣ? ಗಜಕೇಸರಿ ವ್ಯೂಹ.. ದೀದಿ ದಿಗ್ಬಂಧನ.. ಏನಿದರ ಗುಟ್ಟು?
24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!