ಡ್ಯಾಮೇಜ್ ಕಂಟ್ರೋಲ್‌ಗೆ ಬಿಜೆಪಿ ಪ್ಲಾನ್, ಕೆಡವಿದ ದೇಗುಲಕ್ಕೆ ಪರಿಹಾರದ ತೇಪೆ!

ಡ್ಯಾಮೇಜ್ ಕಂಟ್ರೋಲ್‌ಗೆ ಬಿಜೆಪಿ ಪ್ಲಾನ್, ಕೆಡವಿದ ದೇಗುಲಕ್ಕೆ ಪರಿಹಾರದ ತೇಪೆ!

Published : Sep 18, 2021, 10:53 PM IST

ಅನದಿಕೃತ ದೇಗುಲ ಕೆಡವಿದ ಪ್ರಕರಣ ಬಿಜೆಪಿ ಸರ್ಕಾರಕ್ಕೆ ತೀವ್ರ ಹಿನ್ನಡೆ ತಂದಿದೆ. ಬಿಜೆಪಿಗೆ ಹಿಂದುತ್ವ ಮತಬ್ಯಾಂಕ್ ಎಂದು ಕಾಂಗ್ರೆಸ್ ಆರೋಪಿಸಿದೆ. ಇನ್ನು ಹಿಂದೂಪರ ಸಂಘಟನೆಗಳು ಬಿಜೆಪಿ ವಿರುದ್ದ ತಿರುಗಿಬಿದ್ದಿದೆ. ಇದೀಗ ಸರ್ಕಾರಕ್ಕ ಆಗಿರುವ ಡ್ಯಾಮೇಜ್ ಕಂಟ್ರೋಲ್‌ಗೆ ದೇಗುಲಕ್ಕೆ ಪರಿಹಾರ ನೀಡಲು ಸರ್ಕಾರ ಮುಂದಾಗಿದೆ. ಆದರೆ ಇದಕ್ಕೆ ಕಾನೂನು ತೊಡಕು ಎದುರಾಗಿದೆ. ಬೋರ್‌ವೆಲ್ ದುರಂತ, ವ್ಯಾಕ್ಸಿನೇಶ್ ಡ್ರೈವ್ ಸೇರಿದಂತೆ ಇಂದಿನ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ಅನದಿಕೃತ ದೇಗುಲ ಕೆಡವಿದ ಪ್ರಕರಣ ಬಿಜೆಪಿ ಸರ್ಕಾರಕ್ಕೆ ತೀವ್ರ ಹಿನ್ನಡೆ ತಂದಿದೆ. ಬಿಜೆಪಿಗೆ ಹಿಂದುತ್ವ ಮತಬ್ಯಾಂಕ್ ಎಂದು ಕಾಂಗ್ರೆಸ್ ಆರೋಪಿಸಿದೆ. ಇನ್ನು ಹಿಂದೂಪರ ಸಂಘಟನೆಗಳು ಬಿಜೆಪಿ ವಿರುದ್ದ ತಿರುಗಿಬಿದ್ದಿದೆ. ಇದೀಗ ಸರ್ಕಾರಕ್ಕ ಆಗಿರುವ ಡ್ಯಾಮೇಜ್ ಕಂಟ್ರೋಲ್‌ಗೆ ದೇಗುಲಕ್ಕೆ ಪರಿಹಾರ ನೀಡಲು ಸರ್ಕಾರ ಮುಂದಾಗಿದೆ. ಆದರೆ ಇದಕ್ಕೆ ಕಾನೂನು ತೊಡಕು ಎದುರಾಗಿದೆ. ಬೋರ್‌ವೆಲ್ ದುರಂತ, ವ್ಯಾಕ್ಸಿನೇಶ್ ಡ್ರೈವ್ ಸೇರಿದಂತೆ ಇಂದಿನ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!