News Hour ಹಿಂದೂಗಳ ನಂಬಿಕೆಯನ್ನೇ ತಮಾಷೆ ಮಾಡಿದ ಕಾಂಗ್ರೆಸ್!

News Hour ಹಿಂದೂಗಳ ನಂಬಿಕೆಯನ್ನೇ ತಮಾಷೆ ಮಾಡಿದ ಕಾಂಗ್ರೆಸ್!

Published : May 19, 2022, 12:38 AM IST
  • ಮಸೀದಿ ಸರ್ವೆ, ಶಿವಲಿಂಗ ಪತ್ತೆ ತಮಾಷೆ
  • ಕೋರ್ಟ್ ಆದೇಶ, ಹಿಂದೂಗಳ ನಂಬಿಕೆಯನ್ನೇ ಗೇಲಿ
  • ಕಾಂಗ್ರೆಸ್ ಹಾಗೂ ಟಿಎಂಸಿ ನಾಯಕರ ವಿರುದ್ದ ಆಕ್ರೋಶ

ಗ್ಯಾನವಾಪಿ ಮಸೀದಿ ಸರ್ವೆ ಬಳಿಕ ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ ಸಂಸದೆ ಶಿವಲಿಂಗವನ್ನೇ ಗೇಲಿ ಮಾಡಿದ್ದಾರೆ.  ಮಹುವಾ ಮೋಯಿತ್ರಾ ಟ್ವೀಟ್‌ಗೆ ಭಾರಿ ವಿರೋಧ, ಆಕ್ರೋಶ ವ್ಯಕ್ತವಾಗಿದೆ. ರಾಜಸ್ಥಾನ ಸಿಎಂ, ಕಾಂಗ್ರೆಸ್ ನಾಯಕ ಅಶೋಕ್ ಗೆಹ್ಲೋಟ್ ಇದು ತಮಾಷೆ ಎಂದಿದ್ದಾರೆ. ಈ ಮೂಲಕ ಹಿಂದೂಗಳ ಭಾವನೆ, ನಂಬಿಕೆಯನ್ನೇ ತಮಾಷೆ ಎಂದು ಕರೆದು ಘಾಸಿಗೊಳಿಸಿದ್ದಾರೆ. ಬೆಂಗಳೂರು ಮಳೆ, ರಾಜ್ಯ ಕಾಂಗ್ರೆಸ್ ಸಿಎಂ ಕಿತ್ತಾಟ ಸೇರಿದಂತೆ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.
 

16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
Read more