News Hour ಹಿಂದೂಗಳ ನಂಬಿಕೆಯನ್ನೇ ತಮಾಷೆ ಮಾಡಿದ ಕಾಂಗ್ರೆಸ್!

News Hour ಹಿಂದೂಗಳ ನಂಬಿಕೆಯನ್ನೇ ತಮಾಷೆ ಮಾಡಿದ ಕಾಂಗ್ರೆಸ್!

Published : May 19, 2022, 12:38 AM IST
  • ಮಸೀದಿ ಸರ್ವೆ, ಶಿವಲಿಂಗ ಪತ್ತೆ ತಮಾಷೆ
  • ಕೋರ್ಟ್ ಆದೇಶ, ಹಿಂದೂಗಳ ನಂಬಿಕೆಯನ್ನೇ ಗೇಲಿ
  • ಕಾಂಗ್ರೆಸ್ ಹಾಗೂ ಟಿಎಂಸಿ ನಾಯಕರ ವಿರುದ್ದ ಆಕ್ರೋಶ

ಗ್ಯಾನವಾಪಿ ಮಸೀದಿ ಸರ್ವೆ ಬಳಿಕ ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ ಸಂಸದೆ ಶಿವಲಿಂಗವನ್ನೇ ಗೇಲಿ ಮಾಡಿದ್ದಾರೆ.  ಮಹುವಾ ಮೋಯಿತ್ರಾ ಟ್ವೀಟ್‌ಗೆ ಭಾರಿ ವಿರೋಧ, ಆಕ್ರೋಶ ವ್ಯಕ್ತವಾಗಿದೆ. ರಾಜಸ್ಥಾನ ಸಿಎಂ, ಕಾಂಗ್ರೆಸ್ ನಾಯಕ ಅಶೋಕ್ ಗೆಹ್ಲೋಟ್ ಇದು ತಮಾಷೆ ಎಂದಿದ್ದಾರೆ. ಈ ಮೂಲಕ ಹಿಂದೂಗಳ ಭಾವನೆ, ನಂಬಿಕೆಯನ್ನೇ ತಮಾಷೆ ಎಂದು ಕರೆದು ಘಾಸಿಗೊಳಿಸಿದ್ದಾರೆ. ಬೆಂಗಳೂರು ಮಳೆ, ರಾಜ್ಯ ಕಾಂಗ್ರೆಸ್ ಸಿಎಂ ಕಿತ್ತಾಟ ಸೇರಿದಂತೆ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.
 

46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
Read more