News Hour ಹಿಂದೂಗಳ ನಂಬಿಕೆಯನ್ನೇ ತಮಾಷೆ ಮಾಡಿದ ಕಾಂಗ್ರೆಸ್!

News Hour ಹಿಂದೂಗಳ ನಂಬಿಕೆಯನ್ನೇ ತಮಾಷೆ ಮಾಡಿದ ಕಾಂಗ್ರೆಸ್!

Published : May 19, 2022, 12:38 AM IST
  • ಮಸೀದಿ ಸರ್ವೆ, ಶಿವಲಿಂಗ ಪತ್ತೆ ತಮಾಷೆ
  • ಕೋರ್ಟ್ ಆದೇಶ, ಹಿಂದೂಗಳ ನಂಬಿಕೆಯನ್ನೇ ಗೇಲಿ
  • ಕಾಂಗ್ರೆಸ್ ಹಾಗೂ ಟಿಎಂಸಿ ನಾಯಕರ ವಿರುದ್ದ ಆಕ್ರೋಶ

ಗ್ಯಾನವಾಪಿ ಮಸೀದಿ ಸರ್ವೆ ಬಳಿಕ ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ ಸಂಸದೆ ಶಿವಲಿಂಗವನ್ನೇ ಗೇಲಿ ಮಾಡಿದ್ದಾರೆ.  ಮಹುವಾ ಮೋಯಿತ್ರಾ ಟ್ವೀಟ್‌ಗೆ ಭಾರಿ ವಿರೋಧ, ಆಕ್ರೋಶ ವ್ಯಕ್ತವಾಗಿದೆ. ರಾಜಸ್ಥಾನ ಸಿಎಂ, ಕಾಂಗ್ರೆಸ್ ನಾಯಕ ಅಶೋಕ್ ಗೆಹ್ಲೋಟ್ ಇದು ತಮಾಷೆ ಎಂದಿದ್ದಾರೆ. ಈ ಮೂಲಕ ಹಿಂದೂಗಳ ಭಾವನೆ, ನಂಬಿಕೆಯನ್ನೇ ತಮಾಷೆ ಎಂದು ಕರೆದು ಘಾಸಿಗೊಳಿಸಿದ್ದಾರೆ. ಬೆಂಗಳೂರು ಮಳೆ, ರಾಜ್ಯ ಕಾಂಗ್ರೆಸ್ ಸಿಎಂ ಕಿತ್ತಾಟ ಸೇರಿದಂತೆ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.
 

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
Read more