5 States Election: ಯೋಗಿ ಪ್ರಚಾರದಲ್ಲಿ ಮುಜಫ್ಫರ್‌ನಗರ ಗಲಭೆ ಪ್ರತಿಧ್ವನಿ, ಗೋವಾದಲ್ಲಿ ಫೋಟೋ ಫಿನಿಶ್‌?

5 States Election: ಯೋಗಿ ಪ್ರಚಾರದಲ್ಲಿ ಮುಜಫ್ಫರ್‌ನಗರ ಗಲಭೆ ಪ್ರತಿಧ್ವನಿ, ಗೋವಾದಲ್ಲಿ ಫೋಟೋ ಫಿನಿಶ್‌?

Published : Feb 01, 2022, 05:17 PM ISTUpdated : Feb 01, 2022, 05:49 PM IST

ಸಮಾಜವಾದಿ ಪಕ್ಷದ ಕೆಂಪು ಟೋಪಿಗಳಲ್ಲಿ ಅಯೋಧ್ಯೆಯಲ್ಲಿ ಗುಂಡಿಕ್ಕಿ ಕೊಂದ ಮತು ಮುಜಪ್ಫರ್‌ನಗರದ ಗಲಭೆಯಲ್ಲಿ (Muzaffarnagar Riot) ಮೃತಪಟ್ಟಕರ ಸೇವಕರ ರಕ್ತ ಅಡಗಿದೆ ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ (Yogi Adithyanath) ಸಮಾಜವಾದಿ ಪಕ್ಷದ ವಿರುದ್ಧ ಹರಿಹಾಯ್ದಿದ್ದಾರೆ.

ಲಕ್ನೋ (ಫೆ. 01): ಸಮಾಜವಾದಿ ಪಕ್ಷದ ಕೆಂಪು ಟೋಪಿಗಳಲ್ಲಿ ಅಯೋಧ್ಯೆಯಲ್ಲಿ ಗುಂಡಿಕ್ಕಿ ಕೊಂದ ಮತು ಮುಜಪ್ಫರ್‌ನಗರದ ಗಲಭೆಯಲ್ಲಿ (Muzaffarnagar Riot) ಮೃತಪಟ್ಟಕರ ಸೇವಕರ ರಕ್ತ ಅಡಗಿದೆ ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ (Yogi Adithyanath) ಸಮಾಜವಾದಿ ಪಕ್ಷದ ವಿರುದ್ಧ ಹರಿಹಾಯ್ದಿದ್ದಾರೆ.

ಉತ್ತರಪ್ರದೇಶದಲ್ಲಿ (Uttar Pradesh) ಈ ಹಿಂದೆ ಆಡಳಿತ ನಡೆಸಿದ್ದ ಸಮಾಜವಾದಿ ಪಕ್ಷ ಹಜ್‌ ಭವನ ನಿರ್ಮಿಸಿ, ಅಯೋಧ್ಯೆ ಮೇಲೆ ದಾಳಿ ನಡೆಸಿದ ಉಗ್ರರ ರಕ್ಷಣೆ ಮಾಡಿದ್ದರೆ, ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಮಾನಸ ಸರೋವರ ಭವನ ನಿರ್ಮಿಸಿತು. ಅಷ್ಟುಮಾತ್ರವಲ್ಲ ರಾಜ್ಯದ ರೈತರ ದೊಡ್ಡ ಪ್ರಮಾಣದ ಸಾಲ ಮನ್ನಾ ಮಾಡಿತು. ಇದೇ ಎರಡೂ ಸರ್ಕಾರಗಳ ನಡುವಿನ ವ್ಯತ್ಯಾಸ ಎಂದು ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾತ್‌ ಸಮಾಜವಾದಿ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. 

ಪ್ರವಾಸಿಗರ ನೆಚ್ಚಿನ ತಾಣವಾದ ಗೋವಾ ವಿಧಾನಸಭೆ ಚುನಾವಣೆ ಫಲಿತಾಂಶವು ಕಾಂಗ್ರೆಸ್‌ ಮತ್ತು ಬಿಜೆಪಿ ಮಧ್ಯೆ ಫೋಟೋ ಫಿನಿಷ್‌ ಆಗಲಿದೆ. ಗೋವಾದಲ್ಲಿ ಆಡಳಿತಾರೂಢ ಬಿಜೆಪಿ ಮತ್ತು ಕಾಂಗ್ರೆಸ್‌ ಮಧ್ಯೆ ಜಿದ್ದಾಜಿದ್ದಿನ ಪೈಪೋಟಿ ಏರ್ಪಟ್ಟಿದೆ. ಇದರಿಂದಾಗಿ ಬಿಜೆಪಿ 15-19 ಸ್ಥಾನಗಳನ್ನು ಗೆಲ್ಲಲಿದ್ದು, ಪ್ರತಿಪಕ್ಷ ಕಾಂಗ್ರೆಸ್‌ 14-18 ಕ್ಷೇತ್ರಗಳಲ್ಲಿ ಗೆಲ್ಲುವ ಸಾಧ್ಯತೆಯಿದೆ ಎಂದು ತಿಳಿಸಿದೆ.

46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
Read more