5 States Election: ಯೋಗಿ ಪ್ರಚಾರದಲ್ಲಿ ಮುಜಫ್ಫರ್‌ನಗರ ಗಲಭೆ ಪ್ರತಿಧ್ವನಿ, ಗೋವಾದಲ್ಲಿ ಫೋಟೋ ಫಿನಿಶ್‌?

5 States Election: ಯೋಗಿ ಪ್ರಚಾರದಲ್ಲಿ ಮುಜಫ್ಫರ್‌ನಗರ ಗಲಭೆ ಪ್ರತಿಧ್ವನಿ, ಗೋವಾದಲ್ಲಿ ಫೋಟೋ ಫಿನಿಶ್‌?

Published : Feb 01, 2022, 05:17 PM ISTUpdated : Feb 01, 2022, 05:49 PM IST

ಸಮಾಜವಾದಿ ಪಕ್ಷದ ಕೆಂಪು ಟೋಪಿಗಳಲ್ಲಿ ಅಯೋಧ್ಯೆಯಲ್ಲಿ ಗುಂಡಿಕ್ಕಿ ಕೊಂದ ಮತು ಮುಜಪ್ಫರ್‌ನಗರದ ಗಲಭೆಯಲ್ಲಿ (Muzaffarnagar Riot) ಮೃತಪಟ್ಟಕರ ಸೇವಕರ ರಕ್ತ ಅಡಗಿದೆ ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ (Yogi Adithyanath) ಸಮಾಜವಾದಿ ಪಕ್ಷದ ವಿರುದ್ಧ ಹರಿಹಾಯ್ದಿದ್ದಾರೆ.

ಲಕ್ನೋ (ಫೆ. 01): ಸಮಾಜವಾದಿ ಪಕ್ಷದ ಕೆಂಪು ಟೋಪಿಗಳಲ್ಲಿ ಅಯೋಧ್ಯೆಯಲ್ಲಿ ಗುಂಡಿಕ್ಕಿ ಕೊಂದ ಮತು ಮುಜಪ್ಫರ್‌ನಗರದ ಗಲಭೆಯಲ್ಲಿ (Muzaffarnagar Riot) ಮೃತಪಟ್ಟಕರ ಸೇವಕರ ರಕ್ತ ಅಡಗಿದೆ ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ (Yogi Adithyanath) ಸಮಾಜವಾದಿ ಪಕ್ಷದ ವಿರುದ್ಧ ಹರಿಹಾಯ್ದಿದ್ದಾರೆ.

ಉತ್ತರಪ್ರದೇಶದಲ್ಲಿ (Uttar Pradesh) ಈ ಹಿಂದೆ ಆಡಳಿತ ನಡೆಸಿದ್ದ ಸಮಾಜವಾದಿ ಪಕ್ಷ ಹಜ್‌ ಭವನ ನಿರ್ಮಿಸಿ, ಅಯೋಧ್ಯೆ ಮೇಲೆ ದಾಳಿ ನಡೆಸಿದ ಉಗ್ರರ ರಕ್ಷಣೆ ಮಾಡಿದ್ದರೆ, ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಮಾನಸ ಸರೋವರ ಭವನ ನಿರ್ಮಿಸಿತು. ಅಷ್ಟುಮಾತ್ರವಲ್ಲ ರಾಜ್ಯದ ರೈತರ ದೊಡ್ಡ ಪ್ರಮಾಣದ ಸಾಲ ಮನ್ನಾ ಮಾಡಿತು. ಇದೇ ಎರಡೂ ಸರ್ಕಾರಗಳ ನಡುವಿನ ವ್ಯತ್ಯಾಸ ಎಂದು ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾತ್‌ ಸಮಾಜವಾದಿ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. 

ಪ್ರವಾಸಿಗರ ನೆಚ್ಚಿನ ತಾಣವಾದ ಗೋವಾ ವಿಧಾನಸಭೆ ಚುನಾವಣೆ ಫಲಿತಾಂಶವು ಕಾಂಗ್ರೆಸ್‌ ಮತ್ತು ಬಿಜೆಪಿ ಮಧ್ಯೆ ಫೋಟೋ ಫಿನಿಷ್‌ ಆಗಲಿದೆ. ಗೋವಾದಲ್ಲಿ ಆಡಳಿತಾರೂಢ ಬಿಜೆಪಿ ಮತ್ತು ಕಾಂಗ್ರೆಸ್‌ ಮಧ್ಯೆ ಜಿದ್ದಾಜಿದ್ದಿನ ಪೈಪೋಟಿ ಏರ್ಪಟ್ಟಿದೆ. ಇದರಿಂದಾಗಿ ಬಿಜೆಪಿ 15-19 ಸ್ಥಾನಗಳನ್ನು ಗೆಲ್ಲಲಿದ್ದು, ಪ್ರತಿಪಕ್ಷ ಕಾಂಗ್ರೆಸ್‌ 14-18 ಕ್ಷೇತ್ರಗಳಲ್ಲಿ ಗೆಲ್ಲುವ ಸಾಧ್ಯತೆಯಿದೆ ಎಂದು ತಿಳಿಸಿದೆ.

16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
Read more