News Hour ಬೊಮ್ಮಾಯಿ ಸರ್ಕಾರದ ಸರ್ವೇ ರಿಪೋರ್ಟ್, ಹೈಕಮಾಂಡ್‌ನಿಂದ ಬಂತು ಖಡಕ್ ಸೂಚನೆ!

News Hour ಬೊಮ್ಮಾಯಿ ಸರ್ಕಾರದ ಸರ್ವೇ ರಿಪೋರ್ಟ್, ಹೈಕಮಾಂಡ್‌ನಿಂದ ಬಂತು ಖಡಕ್ ಸೂಚನೆ!

Published : May 05, 2022, 12:00 AM IST
  • ಬೊಮ್ಮಾಯಿ ಸಂಪುಟ ಪುನಾರಚನೆಗೆ ಹೈಕಮಾಂಡ್ ಒಲವು, ಹಾಲಿ ಸಚಿವರಲ್ಲಿ ತಳಮಳ!
  • ನೇಮಕಾತಿ ಅಕ್ರಮ ಕುರಿತು ಕಾಂಗ್ರೆಸ್ ಆಡಳಿತದಲ್ಲಿ ದಾಖಲಾಗಿತ್ತು ದೂರು
  • ಅಶ್ವತ್ ನಾರಾಯಣ್ ವಿರುದ್ಧ ಷಡ್ಯಂತ್ರ, ಹೌದು ಎನ್ನುತ್ತಿದೆ ಕಾಂಗ್ರೆಸ್ ಜೆಡಿಎಸ್
     

ಕಳೆದ 9 ತಿಂಗಳಿನಿಂದ ಮುಖ್ಮಮಂತ್ರಿಯಾಗಿ ಆಡಳಿತ ನಡೆಸುತ್ತಿರುವ ಸಿಎಂ ಬೊಮ್ಮಾಯಿ ಬದಲಾವಣೆ ಮಾತುಗಳು ಕೇಳಿಬರುತ್ತಿದೆ. ಇದರ ನಡುವೆ ಬಿಜೆಪಿ ಹೈಕಮಾಂಡ್ ಸಮೀಕ್ಷೆ ನಡೆಸಿ ವರದಿ ತರಿಸಿಕೊಂಡಿದೆ.  ಬೊಮ್ಮಾಯಿ ಸರ್ಕಾರದ ಸಂಪುಟ ಪುನಾರಚನೆ, ವಿಸ್ತರಣೆ ಮಾತುಗಳು ಇಂದು ನಿನ್ನೆಯದಲ್ಲ. ಸಿಎಂ ದೆಹಲಿ ಬೇಟಿ, ರಾಷ್ಟ್ರನಾಯಕರ ಕರ್ನಾಟಕ ಭೇಟಿ ವೇಳೆ ಇದೇ ಮಾತುಗಳು ಕೇಳಿಬರುತ್ತಿದೆ. ಆದರೆ ಸರ್ವೆ ವರದಿ ತರಿಸಿಕೊಂಡಿರುವ ಕೇಂದ್ರ ಬಿಜೆಪಿ, ಸಣ್ಣ ಮಟ್ಟದಲ್ಲಿ ಸಂಪುಟ ಸರ್ಜರಿ ನಡೆಸಲು ಮುಂದಾಗಿದೆ. ಈ ಕುರಿತ ಮಾಹಿತಿ ಇಲ್ಲಿದೆ

45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?
19:54ಮುಖ್ಯಮಂತ್ರಿ ವಿಜಯ್ ಫಸ್ಟ್ ಡೇ ಫಸ್ಟ್ ಶೋ: ಭರವಸೆಗಳ ಬೆಟ್ಟ, ಖಜಾನೆಗೆ ಭಾರಿ ಹೊರೆ!
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
Read more