News Hour ಬೊಮ್ಮಾಯಿ ಸರ್ಕಾರದ ಸರ್ವೇ ರಿಪೋರ್ಟ್, ಹೈಕಮಾಂಡ್‌ನಿಂದ ಬಂತು ಖಡಕ್ ಸೂಚನೆ!

News Hour ಬೊಮ್ಮಾಯಿ ಸರ್ಕಾರದ ಸರ್ವೇ ರಿಪೋರ್ಟ್, ಹೈಕಮಾಂಡ್‌ನಿಂದ ಬಂತು ಖಡಕ್ ಸೂಚನೆ!

Published : May 05, 2022, 12:00 AM IST
  • ಬೊಮ್ಮಾಯಿ ಸಂಪುಟ ಪುನಾರಚನೆಗೆ ಹೈಕಮಾಂಡ್ ಒಲವು, ಹಾಲಿ ಸಚಿವರಲ್ಲಿ ತಳಮಳ!
  • ನೇಮಕಾತಿ ಅಕ್ರಮ ಕುರಿತು ಕಾಂಗ್ರೆಸ್ ಆಡಳಿತದಲ್ಲಿ ದಾಖಲಾಗಿತ್ತು ದೂರು
  • ಅಶ್ವತ್ ನಾರಾಯಣ್ ವಿರುದ್ಧ ಷಡ್ಯಂತ್ರ, ಹೌದು ಎನ್ನುತ್ತಿದೆ ಕಾಂಗ್ರೆಸ್ ಜೆಡಿಎಸ್
     

ಕಳೆದ 9 ತಿಂಗಳಿನಿಂದ ಮುಖ್ಮಮಂತ್ರಿಯಾಗಿ ಆಡಳಿತ ನಡೆಸುತ್ತಿರುವ ಸಿಎಂ ಬೊಮ್ಮಾಯಿ ಬದಲಾವಣೆ ಮಾತುಗಳು ಕೇಳಿಬರುತ್ತಿದೆ. ಇದರ ನಡುವೆ ಬಿಜೆಪಿ ಹೈಕಮಾಂಡ್ ಸಮೀಕ್ಷೆ ನಡೆಸಿ ವರದಿ ತರಿಸಿಕೊಂಡಿದೆ.  ಬೊಮ್ಮಾಯಿ ಸರ್ಕಾರದ ಸಂಪುಟ ಪುನಾರಚನೆ, ವಿಸ್ತರಣೆ ಮಾತುಗಳು ಇಂದು ನಿನ್ನೆಯದಲ್ಲ. ಸಿಎಂ ದೆಹಲಿ ಬೇಟಿ, ರಾಷ್ಟ್ರನಾಯಕರ ಕರ್ನಾಟಕ ಭೇಟಿ ವೇಳೆ ಇದೇ ಮಾತುಗಳು ಕೇಳಿಬರುತ್ತಿದೆ. ಆದರೆ ಸರ್ವೆ ವರದಿ ತರಿಸಿಕೊಂಡಿರುವ ಕೇಂದ್ರ ಬಿಜೆಪಿ, ಸಣ್ಣ ಮಟ್ಟದಲ್ಲಿ ಸಂಪುಟ ಸರ್ಜರಿ ನಡೆಸಲು ಮುಂದಾಗಿದೆ. ಈ ಕುರಿತ ಮಾಹಿತಿ ಇಲ್ಲಿದೆ

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more