News Hour ಬೊಮ್ಮಾಯಿ ಸರ್ಕಾರದ ಸರ್ವೇ ರಿಪೋರ್ಟ್, ಹೈಕಮಾಂಡ್‌ನಿಂದ ಬಂತು ಖಡಕ್ ಸೂಚನೆ!

News Hour ಬೊಮ್ಮಾಯಿ ಸರ್ಕಾರದ ಸರ್ವೇ ರಿಪೋರ್ಟ್, ಹೈಕಮಾಂಡ್‌ನಿಂದ ಬಂತು ಖಡಕ್ ಸೂಚನೆ!

Published : May 05, 2022, 12:00 AM IST
  • ಬೊಮ್ಮಾಯಿ ಸಂಪುಟ ಪುನಾರಚನೆಗೆ ಹೈಕಮಾಂಡ್ ಒಲವು, ಹಾಲಿ ಸಚಿವರಲ್ಲಿ ತಳಮಳ!
  • ನೇಮಕಾತಿ ಅಕ್ರಮ ಕುರಿತು ಕಾಂಗ್ರೆಸ್ ಆಡಳಿತದಲ್ಲಿ ದಾಖಲಾಗಿತ್ತು ದೂರು
  • ಅಶ್ವತ್ ನಾರಾಯಣ್ ವಿರುದ್ಧ ಷಡ್ಯಂತ್ರ, ಹೌದು ಎನ್ನುತ್ತಿದೆ ಕಾಂಗ್ರೆಸ್ ಜೆಡಿಎಸ್
     

ಕಳೆದ 9 ತಿಂಗಳಿನಿಂದ ಮುಖ್ಮಮಂತ್ರಿಯಾಗಿ ಆಡಳಿತ ನಡೆಸುತ್ತಿರುವ ಸಿಎಂ ಬೊಮ್ಮಾಯಿ ಬದಲಾವಣೆ ಮಾತುಗಳು ಕೇಳಿಬರುತ್ತಿದೆ. ಇದರ ನಡುವೆ ಬಿಜೆಪಿ ಹೈಕಮಾಂಡ್ ಸಮೀಕ್ಷೆ ನಡೆಸಿ ವರದಿ ತರಿಸಿಕೊಂಡಿದೆ.  ಬೊಮ್ಮಾಯಿ ಸರ್ಕಾರದ ಸಂಪುಟ ಪುನಾರಚನೆ, ವಿಸ್ತರಣೆ ಮಾತುಗಳು ಇಂದು ನಿನ್ನೆಯದಲ್ಲ. ಸಿಎಂ ದೆಹಲಿ ಬೇಟಿ, ರಾಷ್ಟ್ರನಾಯಕರ ಕರ್ನಾಟಕ ಭೇಟಿ ವೇಳೆ ಇದೇ ಮಾತುಗಳು ಕೇಳಿಬರುತ್ತಿದೆ. ಆದರೆ ಸರ್ವೆ ವರದಿ ತರಿಸಿಕೊಂಡಿರುವ ಕೇಂದ್ರ ಬಿಜೆಪಿ, ಸಣ್ಣ ಮಟ್ಟದಲ್ಲಿ ಸಂಪುಟ ಸರ್ಜರಿ ನಡೆಸಲು ಮುಂದಾಗಿದೆ. ಈ ಕುರಿತ ಮಾಹಿತಿ ಇಲ್ಲಿದೆ

21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
Read more