News Hour ಬೊಮ್ಮಾಯಿ ಸರ್ಕಾರದ ಸರ್ವೇ ರಿಪೋರ್ಟ್, ಹೈಕಮಾಂಡ್‌ನಿಂದ ಬಂತು ಖಡಕ್ ಸೂಚನೆ!

News Hour ಬೊಮ್ಮಾಯಿ ಸರ್ಕಾರದ ಸರ್ವೇ ರಿಪೋರ್ಟ್, ಹೈಕಮಾಂಡ್‌ನಿಂದ ಬಂತು ಖಡಕ್ ಸೂಚನೆ!

Published : May 05, 2022, 12:00 AM IST
  • ಬೊಮ್ಮಾಯಿ ಸಂಪುಟ ಪುನಾರಚನೆಗೆ ಹೈಕಮಾಂಡ್ ಒಲವು, ಹಾಲಿ ಸಚಿವರಲ್ಲಿ ತಳಮಳ!
  • ನೇಮಕಾತಿ ಅಕ್ರಮ ಕುರಿತು ಕಾಂಗ್ರೆಸ್ ಆಡಳಿತದಲ್ಲಿ ದಾಖಲಾಗಿತ್ತು ದೂರು
  • ಅಶ್ವತ್ ನಾರಾಯಣ್ ವಿರುದ್ಧ ಷಡ್ಯಂತ್ರ, ಹೌದು ಎನ್ನುತ್ತಿದೆ ಕಾಂಗ್ರೆಸ್ ಜೆಡಿಎಸ್
     

ಕಳೆದ 9 ತಿಂಗಳಿನಿಂದ ಮುಖ್ಮಮಂತ್ರಿಯಾಗಿ ಆಡಳಿತ ನಡೆಸುತ್ತಿರುವ ಸಿಎಂ ಬೊಮ್ಮಾಯಿ ಬದಲಾವಣೆ ಮಾತುಗಳು ಕೇಳಿಬರುತ್ತಿದೆ. ಇದರ ನಡುವೆ ಬಿಜೆಪಿ ಹೈಕಮಾಂಡ್ ಸಮೀಕ್ಷೆ ನಡೆಸಿ ವರದಿ ತರಿಸಿಕೊಂಡಿದೆ.  ಬೊಮ್ಮಾಯಿ ಸರ್ಕಾರದ ಸಂಪುಟ ಪುನಾರಚನೆ, ವಿಸ್ತರಣೆ ಮಾತುಗಳು ಇಂದು ನಿನ್ನೆಯದಲ್ಲ. ಸಿಎಂ ದೆಹಲಿ ಬೇಟಿ, ರಾಷ್ಟ್ರನಾಯಕರ ಕರ್ನಾಟಕ ಭೇಟಿ ವೇಳೆ ಇದೇ ಮಾತುಗಳು ಕೇಳಿಬರುತ್ತಿದೆ. ಆದರೆ ಸರ್ವೆ ವರದಿ ತರಿಸಿಕೊಂಡಿರುವ ಕೇಂದ್ರ ಬಿಜೆಪಿ, ಸಣ್ಣ ಮಟ್ಟದಲ್ಲಿ ಸಂಪುಟ ಸರ್ಜರಿ ನಡೆಸಲು ಮುಂದಾಗಿದೆ. ಈ ಕುರಿತ ಮಾಹಿತಿ ಇಲ್ಲಿದೆ

24:09ದೀದಿ ಕೋಟೆಯಲ್ಲಿ ಮಹಾಬಿರುಕು.. ಏನು ಕಾರಣ? ಗಜಕೇಸರಿ ವ್ಯೂಹ.. ದೀದಿ ದಿಗ್ಬಂಧನ.. ಏನಿದರ ಗುಟ್ಟು?
24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
Read more