3 ಬಾರಿ ಆರ್‌ಎಸ್ಎಸ್ ನಿಷೇಧ ಹಿಂಪಡೆದಿದೆ ಕಾಂಗ್ರೆಸ್, ಇದೀಗ ಮತ್ತೆ ಬ್ಯಾನ್ ಹಿಂದಿದೆಯಾ ಒಲೈಕೆ ರಾಜಕಾರಣ?

3 ಬಾರಿ ಆರ್‌ಎಸ್ಎಸ್ ನಿಷೇಧ ಹಿಂಪಡೆದಿದೆ ಕಾಂಗ್ರೆಸ್, ಇದೀಗ ಮತ್ತೆ ಬ್ಯಾನ್ ಹಿಂದಿದೆಯಾ ಒಲೈಕೆ ರಾಜಕಾರಣ?

Published : Sep 29, 2022, 11:19 PM IST

ಕರ್ನಾಟಕ ಪೊಲೀಸರ ಕಾರ್ಯಾಚರಣೆ ಕಚೇರಿಗೆ ಬೀಗ, ನಾಯಕರ ಬ್ಯಾಂಕ್ ಖಾತೆ ಸ್ಥಗಿತ, ಆರ್‌ಎಸ್ಎಸ್ ಬ್ಯಾನ್ ಆಗ್ಬೇಕು ಎಂದ ಸಿದ್ದುಗೆ ಬಿಜೆಪಿ ತಿರುಗೇಟು, ಪಿಎಫ್ಐ ಮೇಲಿರು ಕೇಸ್ ಸೇರಿದಂತೆ ಇಂದಿನ ಇಡೀ ದಿನದ ಸಂಪೂರ್ಣ ಸುದ್ದಿ ವಿಶ್ಲೇಷಣೆ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.
 

ಪಿಎಫ್ಐ ಸಂಘಟನೆಯನ್ನು ಕೇಂದ್ರ ಸರ್ಕಾರ ಬ್ಯಾನ್ ಮಾಡಿದೆ. ಈ ನಿರ್ಧಾರವನ್ನು ಅತ್ತ ಸ್ವಾಗತಿಸಲು ಆಗದೇ ಇತ್ತ ನಿರಾಕರಿಸಲು ಆಗದೇ ಕಾಂಗ್ರೆಸ್ ಒದ್ದಾಡುತ್ತಿದೆ. ಸ್ವಾಗತಿಸಿದರೆ ಮುಸ್ಲಿಂ ಮತ ಕೈತಪ್ಪು ಭೀತಿ ಇದೆ. ಇಷ್ಟೇ ಅಲ್ಲ ಪಿಎಫ್ಐ ಮೇಲಿನ ಕೇಸ್ ಹಿಂಪಡೆ ನಿರ್ಧಾರವೂ ತಪ್ಪು ಎಂದು ಸಾಬೀತಾಗುತ್ತದೆ. ಸಮರ್ಥಿಸಿದರೆ ಮುಸ್ಲಿಂ ವಿರುದ್ಧ ಹೇಳಿಕೆ ನೀಡಿದಂತಾಗುತ್ತದೆ ಅನ್ನೋ ಭಯ. ಹೀಗಾಗಿ ಸಿದ್ದರಾಮಯ್ಯ ಸೇರಿದಂತೆ ಕೆಲ ಕಾಂಗ್ರೆಸ್ ನಾಯಕರು ಆರ್‌ಎಸ್ಎಸ್ ಬ್ಯಾನ್ ವಿಚಾರ ಮುನ್ನಲೆಗೆ ತಂದಿದ್ದಾರೆ. ಕೇಂದ್ರದಲ್ಲಿದ್ದ ಕಾಂಗ್ರೆಸ್ ಸರ್ಕಾರ 3 ಬಾರಿ ಆರ್‌ಎಸ್ಎಸ್ ಬ್ಯಾನ್ ಮಾಡಿದೆ. ಬಳಿಕ ಮೂರು ಬಾರಿಯೂ ನಿಷೇಧ ಹಿಂಪಡೆದಿದೆ. ಯಾವ ಕಾರಣಕ್ಕೆ ಅಂದು ಆರ್‌ಎಸ್ಎಸ್ ಬ್ಯಾನ್ ಮಾಡಲಾಗಿತ್ತು? ಬಳಿಕ ನಿಷೇಧ ವಾಪಸ್ ಪಡೆದಿದ್ದು ಯಾಕೆ? ಇಲ್ಲಿದೆ ಸಂಪೂರ್ಣ ವಿವರ.

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
Read more