ಎದುರಾಳಿಯ ದಿಗ್ಬಂಧನಕ್ಕೆ  ಮೋದಿ-ಶಾ ಹೆಣೆದ ವ್ಯೂಹವೇನು? ಯಾರಿಗೆ ಯಾವ ಕ್ಷೇತ್ರ..? ಯಾರಿಗೆ ಏನು ಟೆನ್ಷನ್..?

ಎದುರಾಳಿಯ ದಿಗ್ಬಂಧನಕ್ಕೆ ಮೋದಿ-ಶಾ ಹೆಣೆದ ವ್ಯೂಹವೇನು? ಯಾರಿಗೆ ಯಾವ ಕ್ಷೇತ್ರ..? ಯಾರಿಗೆ ಏನು ಟೆನ್ಷನ್..?

Published : Feb 26, 2024, 05:33 PM ISTUpdated : Feb 26, 2024, 05:34 PM IST

ಟಾರ್ಗೆಟ್ 400ಕ್ಕೆ ನಿಗೂಢ ಸೇನಾನಿಗಳ ರಹಸ್ಯ ಸೇನೆ?
ಪಂಚರಾಜ್ಯಗಳಲ್ಲಿ ಸಿದ್ಧವಾಗುತ್ತಿದೆ ಪಂಚರಣತಂತ್ರ!
ಯಾವ ಮುಹೂರ್ತಕ್ಕಾಗಿ ಕಾಯುತ್ತಿದೆ ಕೇಸರಿ ಪಡೆ..?
ಫಿಕ್ಸ್ ಆಗಿದೆಯಂತೆ  ಮಹಾನಾಯಕರ ಸಮರಾಂಗಣ!

ಲೋಕಸಮರದ ಶಂಖನಾದ ಮೊಳಗಿಸಲು ಸನ್ನದ್ಧವಾಗಿದೆ ಕೇಸರಿ ಪಡೆ. ಲೋಕಸಮರಕ್ಕೆ ಉಳಿದಿರೋದು ಅಮ್ಮಮ್ಮಾ ಅಂದ್ರೆ 100 ದಿನ. ರಾಷ್ಟ್ರ ರಾಜಕಾರಣದ ಭವಿಷ್ಯ ನಿರ್ಧರಿಸೋ, ಲೋಕಸಭಾ ಚುನಾವಣಾ(Loksabha Election) ಸಮರಕ್ಕೆ ದಿನಗಣನೆ ಶುರುವಾಗಿದೆ. ಈಗಿನಿಂದ ಲೆಕ್ಕ ಹಾಕಿದರೆ ಅಮ್ಮಮ್ಮ ಅಂದ್ರೆ 100 ದಿನ, ಬರೀ ನೂರು ದಿನ ಅಷ್ಟೇ ಬಾಕಿ. ಅಷ್ಟ್ರೊಳಗೆ, ಗೆಲುವು ದಕ್ಕಿಸಿಕೊಳ್ಳೋಕೆ ಏನು ಮಾಡಬೇಕು ಅನ್ನೋ ತಂತ್ರಗಾರಿಕೆ, ರಾಜಕೀಯ ಪಕ್ಷಗಳಲ್ಲಿ ಬಿರುಸಾಗಿ ಸಾಗ್ತಾ ಇದೆ. ಈ ಇಬ್ಬರೂ ಲೋಕಸಮರ ಗೆಲ್ಲೋದಕ್ಕೆ ತಂತ್ರಗಾರಿಕೆ ಹೆಣೀತಿದ್ದಾರೆ. ಶತಾಯಗತಾಯ ಚತುರ್ಶತಕ ಸಿಡಿಸಬೇಕು ಅಂತ, ಬಿಜೆಪಿ(BJP) ಹಾಗೂ  ಮಿತ್ರಪಕ್ಷಗಳು ತಮಗೆ ತಾವೇ ಟಾರ್ಗೆಟ್ ಕೊಟ್ಟಿಕೊಂಡಿದ್ದಾವೆ. ಆದ್ರೆ, ಕೇಸರಿ ಪಡೆಗೆ ಮೂರನೇ ಗೆಲುವಿಗೆ, ತೊಡರುಗಾಲು ಹಾಕೋಕೆ, ಹಸ್ತಪಡೆ(Congress) ಸಿದ್ಧತೆ ನಡೆಸ್ತಾ ಇದೆ. ಇದೇ ಕಾರಣಕ್ಕಾಗಿಯೇ ಇವತ್ತು, ಲೋಕಸಂಗ್ರಾಮದ ರೋಚಕತೆ ಹೆಚ್ಚಾಗಿರೋದು. ಈಗಾಗ್ಲೇ ಇಂಡಿ ಮೈತ್ರಿಕೂಟದಲ್ಲಿ ದಿನಕ್ಕೊಂದು ಸಂಚಲನಾತ್ಮಕ ಘಟನೆಗಳು ನಡೀತಿದ್ದಾವೆ. ಅದೆಲ್ಲಿ ಮೈತ್ರಿ ಗಟ್ಟಿಯಾಗಿ ಉಳಿದಿದೆಯೋ, ಮತ್ತೆಲ್ಲಿ ಮೈತ್ರಿಗೆ ಗ್ರಹಚಾರ ವಕ್ಕರಿಸಿದೆಯೋ ಹೇಳೋದೇ ಕಷ್ಟವಾಗಿದೆ. ಅದರಲ್ಲೂ ಮುಖ್ಯವಾಗಿ, ನಿತೀಶ್ ಕುಮಾರ್ ಮೈತ್ರಿಯ ಕೈ ಬಿಟ್ಟು ಬಿಜೆಪಿ ಜೊತೆ ಕೈ ಜೋಡಿಸಿದ್ದಾಗಿದೆ.

ಇದನ್ನೂ ವೀಕ್ಷಿಸಿ:  ಶರಿಯಾದಲ್ಲಿ ನಂಬಿಕೆ ಇದ್ದರೆ, ಮುಸ್ಲಿಮರು ನಮ್ಮ ಡಾಕ್ಟರ್ ಬಳಿ ಬರಬಾರದು: ಅನಂತಕುಮಾರ್‌ ಹೆಗಡೆ

39:34ಅಮಿತ್ ಶಾ ರಣತಂತ್ರ: ಬದಲಾಗಲಿದೆಯೇ ಬಲಾಬಲ? 3ನೇ 2ರಷ್ಟು ಬಹುಮತ ಪಡೆಯಲು ಹೆಜ್ಜೆ
21:15ಬೆಲೆಗೆ ಬಿದ್ದ 200 ಕೋಟಿ ರೂ ಸರ್ಕಾರಿ ಎಂಜಿನೀಯರ್, ಕೆಜಿಗಟ್ಟಲೇ ಚಿನ್ನ ಬೆಳ್ಳಿ, ಹಲವು ಭವ್ಯ ಬಂಗಲೇ ಸೀಝ್
19:50Suvarna Special: ನನ್ನವರು ಯಾರೂ ಇಲ್ಲ, ದೀದಿ ಕಟ್ಟಿದ ದಶಕದ ಕೋಟೆ ಒಂದೇ ಏಟಿಗೆ ಛಿದ್ರ
21:25ಮಧ್ಯಪ್ರಾಚ್ಯ ಯುದ್ಧ ನಡುವೆ ಭಾರತ ಟಾರ್ಗೆಟ್, ಟ್ರಂಪ್ ಎಡವಟ್ಟಿಗೆ ಮೋದಿ ಸರ್ಕಾರ ಮಾಡಿದ್ದೇನು?
24:27ನೆಹರು ದಾಖಲೆ ಮುರಿದ ಮೋದಿ ಸುದೀರ್ಘ ಆಡಳಿತ, 3 ಬಾರಿ ಜನಾದೇಶ, ಕದಲದ ಮೋದಿ ಸಿಂಹಾಸನ, ಹೇಗಿತ್ತು 4398 ದಿನಗಳ ಆಡಳಿತ?
24:09ದೀದಿ ಕೋಟೆಯಲ್ಲಿ ಮಹಾಬಿರುಕು.. ಏನು ಕಾರಣ? ಗಜಕೇಸರಿ ವ್ಯೂಹ.. ದೀದಿ ದಿಗ್ಬಂಧನ.. ಏನಿದರ ಗುಟ್ಟು?
24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
Read more