ಎದುರಾಳಿಯ ದಿಗ್ಬಂಧನಕ್ಕೆ  ಮೋದಿ-ಶಾ ಹೆಣೆದ ವ್ಯೂಹವೇನು? ಯಾರಿಗೆ ಯಾವ ಕ್ಷೇತ್ರ..? ಯಾರಿಗೆ ಏನು ಟೆನ್ಷನ್..?

ಎದುರಾಳಿಯ ದಿಗ್ಬಂಧನಕ್ಕೆ ಮೋದಿ-ಶಾ ಹೆಣೆದ ವ್ಯೂಹವೇನು? ಯಾರಿಗೆ ಯಾವ ಕ್ಷೇತ್ರ..? ಯಾರಿಗೆ ಏನು ಟೆನ್ಷನ್..?

Published : Feb 26, 2024, 05:33 PM ISTUpdated : Feb 26, 2024, 05:34 PM IST

ಟಾರ್ಗೆಟ್ 400ಕ್ಕೆ ನಿಗೂಢ ಸೇನಾನಿಗಳ ರಹಸ್ಯ ಸೇನೆ?
ಪಂಚರಾಜ್ಯಗಳಲ್ಲಿ ಸಿದ್ಧವಾಗುತ್ತಿದೆ ಪಂಚರಣತಂತ್ರ!
ಯಾವ ಮುಹೂರ್ತಕ್ಕಾಗಿ ಕಾಯುತ್ತಿದೆ ಕೇಸರಿ ಪಡೆ..?
ಫಿಕ್ಸ್ ಆಗಿದೆಯಂತೆ  ಮಹಾನಾಯಕರ ಸಮರಾಂಗಣ!

ಲೋಕಸಮರದ ಶಂಖನಾದ ಮೊಳಗಿಸಲು ಸನ್ನದ್ಧವಾಗಿದೆ ಕೇಸರಿ ಪಡೆ. ಲೋಕಸಮರಕ್ಕೆ ಉಳಿದಿರೋದು ಅಮ್ಮಮ್ಮಾ ಅಂದ್ರೆ 100 ದಿನ. ರಾಷ್ಟ್ರ ರಾಜಕಾರಣದ ಭವಿಷ್ಯ ನಿರ್ಧರಿಸೋ, ಲೋಕಸಭಾ ಚುನಾವಣಾ(Loksabha Election) ಸಮರಕ್ಕೆ ದಿನಗಣನೆ ಶುರುವಾಗಿದೆ. ಈಗಿನಿಂದ ಲೆಕ್ಕ ಹಾಕಿದರೆ ಅಮ್ಮಮ್ಮ ಅಂದ್ರೆ 100 ದಿನ, ಬರೀ ನೂರು ದಿನ ಅಷ್ಟೇ ಬಾಕಿ. ಅಷ್ಟ್ರೊಳಗೆ, ಗೆಲುವು ದಕ್ಕಿಸಿಕೊಳ್ಳೋಕೆ ಏನು ಮಾಡಬೇಕು ಅನ್ನೋ ತಂತ್ರಗಾರಿಕೆ, ರಾಜಕೀಯ ಪಕ್ಷಗಳಲ್ಲಿ ಬಿರುಸಾಗಿ ಸಾಗ್ತಾ ಇದೆ. ಈ ಇಬ್ಬರೂ ಲೋಕಸಮರ ಗೆಲ್ಲೋದಕ್ಕೆ ತಂತ್ರಗಾರಿಕೆ ಹೆಣೀತಿದ್ದಾರೆ. ಶತಾಯಗತಾಯ ಚತುರ್ಶತಕ ಸಿಡಿಸಬೇಕು ಅಂತ, ಬಿಜೆಪಿ(BJP) ಹಾಗೂ  ಮಿತ್ರಪಕ್ಷಗಳು ತಮಗೆ ತಾವೇ ಟಾರ್ಗೆಟ್ ಕೊಟ್ಟಿಕೊಂಡಿದ್ದಾವೆ. ಆದ್ರೆ, ಕೇಸರಿ ಪಡೆಗೆ ಮೂರನೇ ಗೆಲುವಿಗೆ, ತೊಡರುಗಾಲು ಹಾಕೋಕೆ, ಹಸ್ತಪಡೆ(Congress) ಸಿದ್ಧತೆ ನಡೆಸ್ತಾ ಇದೆ. ಇದೇ ಕಾರಣಕ್ಕಾಗಿಯೇ ಇವತ್ತು, ಲೋಕಸಂಗ್ರಾಮದ ರೋಚಕತೆ ಹೆಚ್ಚಾಗಿರೋದು. ಈಗಾಗ್ಲೇ ಇಂಡಿ ಮೈತ್ರಿಕೂಟದಲ್ಲಿ ದಿನಕ್ಕೊಂದು ಸಂಚಲನಾತ್ಮಕ ಘಟನೆಗಳು ನಡೀತಿದ್ದಾವೆ. ಅದೆಲ್ಲಿ ಮೈತ್ರಿ ಗಟ್ಟಿಯಾಗಿ ಉಳಿದಿದೆಯೋ, ಮತ್ತೆಲ್ಲಿ ಮೈತ್ರಿಗೆ ಗ್ರಹಚಾರ ವಕ್ಕರಿಸಿದೆಯೋ ಹೇಳೋದೇ ಕಷ್ಟವಾಗಿದೆ. ಅದರಲ್ಲೂ ಮುಖ್ಯವಾಗಿ, ನಿತೀಶ್ ಕುಮಾರ್ ಮೈತ್ರಿಯ ಕೈ ಬಿಟ್ಟು ಬಿಜೆಪಿ ಜೊತೆ ಕೈ ಜೋಡಿಸಿದ್ದಾಗಿದೆ.

ಇದನ್ನೂ ವೀಕ್ಷಿಸಿ:  ಶರಿಯಾದಲ್ಲಿ ನಂಬಿಕೆ ಇದ್ದರೆ, ಮುಸ್ಲಿಮರು ನಮ್ಮ ಡಾಕ್ಟರ್ ಬಳಿ ಬರಬಾರದು: ಅನಂತಕುಮಾರ್‌ ಹೆಗಡೆ

21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
Read more