ಎದುರಾಳಿಯ ದಿಗ್ಬಂಧನಕ್ಕೆ  ಮೋದಿ-ಶಾ ಹೆಣೆದ ವ್ಯೂಹವೇನು? ಯಾರಿಗೆ ಯಾವ ಕ್ಷೇತ್ರ..? ಯಾರಿಗೆ ಏನು ಟೆನ್ಷನ್..?

ಎದುರಾಳಿಯ ದಿಗ್ಬಂಧನಕ್ಕೆ ಮೋದಿ-ಶಾ ಹೆಣೆದ ವ್ಯೂಹವೇನು? ಯಾರಿಗೆ ಯಾವ ಕ್ಷೇತ್ರ..? ಯಾರಿಗೆ ಏನು ಟೆನ್ಷನ್..?

Published : Feb 26, 2024, 05:33 PM ISTUpdated : Feb 26, 2024, 05:34 PM IST

ಟಾರ್ಗೆಟ್ 400ಕ್ಕೆ ನಿಗೂಢ ಸೇನಾನಿಗಳ ರಹಸ್ಯ ಸೇನೆ?
ಪಂಚರಾಜ್ಯಗಳಲ್ಲಿ ಸಿದ್ಧವಾಗುತ್ತಿದೆ ಪಂಚರಣತಂತ್ರ!
ಯಾವ ಮುಹೂರ್ತಕ್ಕಾಗಿ ಕಾಯುತ್ತಿದೆ ಕೇಸರಿ ಪಡೆ..?
ಫಿಕ್ಸ್ ಆಗಿದೆಯಂತೆ  ಮಹಾನಾಯಕರ ಸಮರಾಂಗಣ!

ಲೋಕಸಮರದ ಶಂಖನಾದ ಮೊಳಗಿಸಲು ಸನ್ನದ್ಧವಾಗಿದೆ ಕೇಸರಿ ಪಡೆ. ಲೋಕಸಮರಕ್ಕೆ ಉಳಿದಿರೋದು ಅಮ್ಮಮ್ಮಾ ಅಂದ್ರೆ 100 ದಿನ. ರಾಷ್ಟ್ರ ರಾಜಕಾರಣದ ಭವಿಷ್ಯ ನಿರ್ಧರಿಸೋ, ಲೋಕಸಭಾ ಚುನಾವಣಾ(Loksabha Election) ಸಮರಕ್ಕೆ ದಿನಗಣನೆ ಶುರುವಾಗಿದೆ. ಈಗಿನಿಂದ ಲೆಕ್ಕ ಹಾಕಿದರೆ ಅಮ್ಮಮ್ಮ ಅಂದ್ರೆ 100 ದಿನ, ಬರೀ ನೂರು ದಿನ ಅಷ್ಟೇ ಬಾಕಿ. ಅಷ್ಟ್ರೊಳಗೆ, ಗೆಲುವು ದಕ್ಕಿಸಿಕೊಳ್ಳೋಕೆ ಏನು ಮಾಡಬೇಕು ಅನ್ನೋ ತಂತ್ರಗಾರಿಕೆ, ರಾಜಕೀಯ ಪಕ್ಷಗಳಲ್ಲಿ ಬಿರುಸಾಗಿ ಸಾಗ್ತಾ ಇದೆ. ಈ ಇಬ್ಬರೂ ಲೋಕಸಮರ ಗೆಲ್ಲೋದಕ್ಕೆ ತಂತ್ರಗಾರಿಕೆ ಹೆಣೀತಿದ್ದಾರೆ. ಶತಾಯಗತಾಯ ಚತುರ್ಶತಕ ಸಿಡಿಸಬೇಕು ಅಂತ, ಬಿಜೆಪಿ(BJP) ಹಾಗೂ  ಮಿತ್ರಪಕ್ಷಗಳು ತಮಗೆ ತಾವೇ ಟಾರ್ಗೆಟ್ ಕೊಟ್ಟಿಕೊಂಡಿದ್ದಾವೆ. ಆದ್ರೆ, ಕೇಸರಿ ಪಡೆಗೆ ಮೂರನೇ ಗೆಲುವಿಗೆ, ತೊಡರುಗಾಲು ಹಾಕೋಕೆ, ಹಸ್ತಪಡೆ(Congress) ಸಿದ್ಧತೆ ನಡೆಸ್ತಾ ಇದೆ. ಇದೇ ಕಾರಣಕ್ಕಾಗಿಯೇ ಇವತ್ತು, ಲೋಕಸಂಗ್ರಾಮದ ರೋಚಕತೆ ಹೆಚ್ಚಾಗಿರೋದು. ಈಗಾಗ್ಲೇ ಇಂಡಿ ಮೈತ್ರಿಕೂಟದಲ್ಲಿ ದಿನಕ್ಕೊಂದು ಸಂಚಲನಾತ್ಮಕ ಘಟನೆಗಳು ನಡೀತಿದ್ದಾವೆ. ಅದೆಲ್ಲಿ ಮೈತ್ರಿ ಗಟ್ಟಿಯಾಗಿ ಉಳಿದಿದೆಯೋ, ಮತ್ತೆಲ್ಲಿ ಮೈತ್ರಿಗೆ ಗ್ರಹಚಾರ ವಕ್ಕರಿಸಿದೆಯೋ ಹೇಳೋದೇ ಕಷ್ಟವಾಗಿದೆ. ಅದರಲ್ಲೂ ಮುಖ್ಯವಾಗಿ, ನಿತೀಶ್ ಕುಮಾರ್ ಮೈತ್ರಿಯ ಕೈ ಬಿಟ್ಟು ಬಿಜೆಪಿ ಜೊತೆ ಕೈ ಜೋಡಿಸಿದ್ದಾಗಿದೆ.

ಇದನ್ನೂ ವೀಕ್ಷಿಸಿ:  ಶರಿಯಾದಲ್ಲಿ ನಂಬಿಕೆ ಇದ್ದರೆ, ಮುಸ್ಲಿಮರು ನಮ್ಮ ಡಾಕ್ಟರ್ ಬಳಿ ಬರಬಾರದು: ಅನಂತಕುಮಾರ್‌ ಹೆಗಡೆ

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more