ಎದುರಾಳಿಯ ದಿಗ್ಬಂಧನಕ್ಕೆ  ಮೋದಿ-ಶಾ ಹೆಣೆದ ವ್ಯೂಹವೇನು? ಯಾರಿಗೆ ಯಾವ ಕ್ಷೇತ್ರ..? ಯಾರಿಗೆ ಏನು ಟೆನ್ಷನ್..?

ಎದುರಾಳಿಯ ದಿಗ್ಬಂಧನಕ್ಕೆ ಮೋದಿ-ಶಾ ಹೆಣೆದ ವ್ಯೂಹವೇನು? ಯಾರಿಗೆ ಯಾವ ಕ್ಷೇತ್ರ..? ಯಾರಿಗೆ ಏನು ಟೆನ್ಷನ್..?

Published : Feb 26, 2024, 05:33 PM ISTUpdated : Feb 26, 2024, 05:34 PM IST

ಟಾರ್ಗೆಟ್ 400ಕ್ಕೆ ನಿಗೂಢ ಸೇನಾನಿಗಳ ರಹಸ್ಯ ಸೇನೆ?
ಪಂಚರಾಜ್ಯಗಳಲ್ಲಿ ಸಿದ್ಧವಾಗುತ್ತಿದೆ ಪಂಚರಣತಂತ್ರ!
ಯಾವ ಮುಹೂರ್ತಕ್ಕಾಗಿ ಕಾಯುತ್ತಿದೆ ಕೇಸರಿ ಪಡೆ..?
ಫಿಕ್ಸ್ ಆಗಿದೆಯಂತೆ  ಮಹಾನಾಯಕರ ಸಮರಾಂಗಣ!

ಲೋಕಸಮರದ ಶಂಖನಾದ ಮೊಳಗಿಸಲು ಸನ್ನದ್ಧವಾಗಿದೆ ಕೇಸರಿ ಪಡೆ. ಲೋಕಸಮರಕ್ಕೆ ಉಳಿದಿರೋದು ಅಮ್ಮಮ್ಮಾ ಅಂದ್ರೆ 100 ದಿನ. ರಾಷ್ಟ್ರ ರಾಜಕಾರಣದ ಭವಿಷ್ಯ ನಿರ್ಧರಿಸೋ, ಲೋಕಸಭಾ ಚುನಾವಣಾ(Loksabha Election) ಸಮರಕ್ಕೆ ದಿನಗಣನೆ ಶುರುವಾಗಿದೆ. ಈಗಿನಿಂದ ಲೆಕ್ಕ ಹಾಕಿದರೆ ಅಮ್ಮಮ್ಮ ಅಂದ್ರೆ 100 ದಿನ, ಬರೀ ನೂರು ದಿನ ಅಷ್ಟೇ ಬಾಕಿ. ಅಷ್ಟ್ರೊಳಗೆ, ಗೆಲುವು ದಕ್ಕಿಸಿಕೊಳ್ಳೋಕೆ ಏನು ಮಾಡಬೇಕು ಅನ್ನೋ ತಂತ್ರಗಾರಿಕೆ, ರಾಜಕೀಯ ಪಕ್ಷಗಳಲ್ಲಿ ಬಿರುಸಾಗಿ ಸಾಗ್ತಾ ಇದೆ. ಈ ಇಬ್ಬರೂ ಲೋಕಸಮರ ಗೆಲ್ಲೋದಕ್ಕೆ ತಂತ್ರಗಾರಿಕೆ ಹೆಣೀತಿದ್ದಾರೆ. ಶತಾಯಗತಾಯ ಚತುರ್ಶತಕ ಸಿಡಿಸಬೇಕು ಅಂತ, ಬಿಜೆಪಿ(BJP) ಹಾಗೂ  ಮಿತ್ರಪಕ್ಷಗಳು ತಮಗೆ ತಾವೇ ಟಾರ್ಗೆಟ್ ಕೊಟ್ಟಿಕೊಂಡಿದ್ದಾವೆ. ಆದ್ರೆ, ಕೇಸರಿ ಪಡೆಗೆ ಮೂರನೇ ಗೆಲುವಿಗೆ, ತೊಡರುಗಾಲು ಹಾಕೋಕೆ, ಹಸ್ತಪಡೆ(Congress) ಸಿದ್ಧತೆ ನಡೆಸ್ತಾ ಇದೆ. ಇದೇ ಕಾರಣಕ್ಕಾಗಿಯೇ ಇವತ್ತು, ಲೋಕಸಂಗ್ರಾಮದ ರೋಚಕತೆ ಹೆಚ್ಚಾಗಿರೋದು. ಈಗಾಗ್ಲೇ ಇಂಡಿ ಮೈತ್ರಿಕೂಟದಲ್ಲಿ ದಿನಕ್ಕೊಂದು ಸಂಚಲನಾತ್ಮಕ ಘಟನೆಗಳು ನಡೀತಿದ್ದಾವೆ. ಅದೆಲ್ಲಿ ಮೈತ್ರಿ ಗಟ್ಟಿಯಾಗಿ ಉಳಿದಿದೆಯೋ, ಮತ್ತೆಲ್ಲಿ ಮೈತ್ರಿಗೆ ಗ್ರಹಚಾರ ವಕ್ಕರಿಸಿದೆಯೋ ಹೇಳೋದೇ ಕಷ್ಟವಾಗಿದೆ. ಅದರಲ್ಲೂ ಮುಖ್ಯವಾಗಿ, ನಿತೀಶ್ ಕುಮಾರ್ ಮೈತ್ರಿಯ ಕೈ ಬಿಟ್ಟು ಬಿಜೆಪಿ ಜೊತೆ ಕೈ ಜೋಡಿಸಿದ್ದಾಗಿದೆ.

ಇದನ್ನೂ ವೀಕ್ಷಿಸಿ:  ಶರಿಯಾದಲ್ಲಿ ನಂಬಿಕೆ ಇದ್ದರೆ, ಮುಸ್ಲಿಮರು ನಮ್ಮ ಡಾಕ್ಟರ್ ಬಳಿ ಬರಬಾರದು: ಅನಂತಕುಮಾರ್‌ ಹೆಗಡೆ

16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
Read more