70ಕ್ಕೂ ಹೆಚ್ಚಿನ ಹಾಲಿ ಎಂಪಿಗಳಿಗೆ ಈ ಬಾರಿ ಟಿಕೆಟ್ ಡೌಟ್..? ತಮಿಳುನಾಡಿನಲ್ಲಿ ಕಮಲ ಅರಳಿಸಲು ಮೋದಿ ಮಾಸ್ಟರ್ ಪ್ಲಾನ್

70ಕ್ಕೂ ಹೆಚ್ಚಿನ ಹಾಲಿ ಎಂಪಿಗಳಿಗೆ ಈ ಬಾರಿ ಟಿಕೆಟ್ ಡೌಟ್..? ತಮಿಳುನಾಡಿನಲ್ಲಿ ಕಮಲ ಅರಳಿಸಲು ಮೋದಿ ಮಾಸ್ಟರ್ ಪ್ಲಾನ್

Published : Mar 02, 2024, 05:34 PM IST

18 ರಾಜ್ಯಗಳು ಮತ್ತು 150 ಕ್ಷೇತ್ರಗಳ ಕುರಿತು ನಡೆದ ಚರ್ಚೆ
ಈ ಬಾರಿಯೂ ಹೊಸಬರಿಗೆ ಮತ್ತು ಮಹಿಳೆಯರಿಗೆ ಆಧ್ಯತೆ
ಕೆಲಸ ಮಾಡದೇ ಇದ್ದವರಿಗೆ ಮೋದಿ ಕೊಡ್ತಾರಾ ಶಾಕ್..? 

ಲೋಕ ಸಮರಕ್ಕೆ ಬಿಜೆಪಿ ಮೊದಲ ಮುದ್ರೆ ಒತ್ತಿದೆ. ಎಲೆಕ್ಷನ್ ಕಮಿಟಿಯೊಂದಿಗೆ ಮೋದಿ(Narendra Modi) ಮೊದಲ ಮೀಟಿಂಗ್ ನಡೆಸಿದ್ದಾರೆ. ರಾತ್ರಿ ಆರಂಭವಾದ ಮೀಟಿಂಗ್ ಬೆಳಗಿನ ಜಾವದವರೆಗೂ ನಡೆದ ಮೀಟಿಂಗ್‌ನಲ್ಲಿ ಹಲವಾರು ಪ್ರಮುಖ ಚರ್ಚೆಗಳು ನಡೆದಿವೆ. ಕೆಲವು ಕ್ಷೇತ್ರಗಳ ಕ್ಯಾಂಡಿಡೇಟ್‌ಗಳ ಪಟ್ಟಿ ಕೂಡ ರೆಡಿಯಾಗಿದೆಯಂತೆ. ಬಿಜೆಪಿ(BJP) ಪಾಳೆಯದಲ್ಲಿ ಲೋಕಸಭೆ ಎಲೆಕ್ಷನ್ ತಯಾರಿಗೆ ಅಧಿಕೃತ ಮುದ್ರೆ ಬಿದ್ದಿದೆ. ನರೇಂದ್ರ ಮೋದಿ ಮೊದಲ ಮೀಟಿಂಗ್ ನಡೆಸಿದ್ದಾರೆ. ರಾತ್ರಿ 10:30ಕ್ಕೆ ಆರಂಭವಾದ ಮೀಟಿಂಗ್(Meeting) ಬೆಳಗಿನ ಜಾವ 3:15ರ ವರೆಗೂ ಮೀಟಿಂಗ್ ನಡೆದಿದೆ. ನಾಲ್ಕು ಗಂಟೆಗೂ ಹೆಚ್ಚು ಸಮಯಗಳ ಕಾಲ ನಡೆದ ಈ ಮೀಟಿಂಗ್‌ನಲ್ಲಿ ಹಲವು ಪ್ರಮುಖ ಕ್ಷೇತ್ರಗಳ ಕುರಿತು ಚರ್ಚೆಗಳು ನಡೆದಿವೆ. ಪ್ರಧಾನಿಗಳ ಮನೆಯಲ್ಲಿ ನಡೆದ ಈ ಮೀಟಿಂಗ್ನಲ್ಲಿ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ, ಗೃಹ ಸಚಿವ ಅಮಿತ್ ಶಾ ಸೇರಿದಂತೆ, ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್, ಪ್ರಕಾಶ್ ಜಾವ್ಡೇಕರ್, ಮನ್ಸುಖ್ ಮಾಂಡವಿಯಾ, ಪುಷ್ಕರ್ ಧಾಮಿ, ಪ್ರಮೋದ್ ಸಾವಂತ, ಭೂಪೇಂದ್ರ ಯಾದವ್, ಜೋತಿರಾದಿತ್ಯ ಸಿಂಧಿಯಾ, ಕೇಶವ್ ಮೌರ್ಯ ಮತ್ತು ಉತ್ತರ ಪ್ರದೇಶ್ ಸಿಎಂ ಯೋಗಿ ಆದಿತ್ಯನಾಥ್ ಭಾಗಿಯಾಗಿದ್ದರು. ಲೋಕಸಭೆ ಎಲೆಕ್ಷನ್‌ಗೆ(Loksabha Election) ನಡೆದ ಮೊದಲ ಮೀಟಿಂಗ್ನಲ್ಲಿ, ಮೋದಿ ಈ ಪ್ರಮುಖ ನಿರ್ಧಾರವನ್ನು ಕೈಗೊಂಡಿದ್ದಾರೆಂದು ಹೇಳಲಾಗುತ್ತಿದೆ. ಕಳೆದ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಒಟ್ಟು 303 ಸೀಟ್ಗಳನ್ನು ಗೆದ್ದಿದೆ. ಈಗಿರುವ 303 ಎಂಪಿಗಳಲ್ಲಿ 70ಕ್ಕೂ ಹೆಚ್ಚಿನ ಎಂಪಿಗಳಿಗೆ ಈ ಬಾರಿ ಟಿಕೆಟ್ ನೀಡುವುದು ಡೌಟ್ ಎಂದು ಹೇಳಲಾಗುತ್ತಿದೆ. 

ಇದನ್ನೂ ವೀಕ್ಷಿಸಿ:  ಅಲ್ಲೇ ಇಡ್ಲಿ ತಿಂದವನು ಅಲ್ಲೇ ಬಾಂಬೂ ಇಟ್ಟನಾ..? ರಾಮೇಶ್ವರಂ ಕೆಫೆಯೇ ಟಾರ್ಗೆಟ್ ಆಗಿದ್ದು ಯಾಕೆ..?

21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
Read more