‘ಸಂಕಲ್ಪ ಪತ್ರ’ ಹೆಸರಿನಲ್ಲಿ ಬಿಜೆಪಿಯ ಪ್ರಣಾಳಿಕೆ ಬಿಡುಗಡೆ: ವೃದ್ಧರಿಗೆ,ಮಹಿಳೆಯರಿಗೆ, ದೇಶಕ್ಕೆ ಮೋದಿ ಗ್ಯಾರಂಟಿ ಏನು..?

‘ಸಂಕಲ್ಪ ಪತ್ರ’ ಹೆಸರಿನಲ್ಲಿ ಬಿಜೆಪಿಯ ಪ್ರಣಾಳಿಕೆ ಬಿಡುಗಡೆ: ವೃದ್ಧರಿಗೆ,ಮಹಿಳೆಯರಿಗೆ, ದೇಶಕ್ಕೆ ಮೋದಿ ಗ್ಯಾರಂಟಿ ಏನು..?

Published : Apr 15, 2024, 05:54 PM ISTUpdated : Apr 15, 2024, 05:55 PM IST

ಲೋಕಸಮರಕ್ಕೆ ಮೋದಿ ಗ್ಯಾರಂಟಿ ಅಸ್ತ್ರ  ಈ ‘ಸಂಕಲ್ಪ ಪತ್ರ’ 
ಅಂಬೇಡ್ಕರ್ ಹುಟ್ಟುಹಬ್ಬದ ದಿನವೇ ಬಿಜೆಪಿ ಪ್ರಣಾಳಿಕೆ ರಿಲೀಸ್ 
ಒಂದು ರಾಷ್ಟ್ರ ಒಂದು ಚುನಾವಣೆ ಜಾರಿ ಎಂದು ಬಿಜೆಪಿ ಪ್ರಣಾಳಿಕೆ
 

ಬಿಜೆಪಿ ಪ್ರಣಾಳಿಕೆಯನ್ನು ದೇಶ ಬಹು ನಿರೀಕ್ಷೆಯಿಂದ ಕಾಯುತ್ತಿತ್ತು. ಈಗಾಗ್ಲೇ ಕಾಂಗ್ರೆಸ್(Congress) ತನ್ನ ಪ್ರಣಾಳಿಕೆಯಲ್ಲಿ ಉಚಿತ ಗ್ಯಾರಂಟಿಗಳ ಮಳೆಯನ್ನೇ ಸುರಿಸಿದೆ. ಕಾಂಗ್ರೆಸ್‌ನ ಈ ಉಚಿತ ಘೊಷಣೆಗಳ ಜೊತೆ ಫೈಟ್ ಮಾಡಲು ಬಿಜೆಪಿ(BJP) ತನ್ನ ಪ್ರಣಾಳಿಯಲ್ಲಿ ಯಾವೆಲ್ಲ ಅಸ್ತ್ರಗಳನ್ನು ಹೊಂದಿರಲಿದೆ ಎಂಬ ಕುತೂಹಲದಿಂದ ಜನ ಕಾಯುತ್ತಿದ್ದರು. ಕೊನೆಗೂ ಬಿಜೆಪಿ ಸಂಕಲ್ಪ ಪತ್ರ(Sankalpa Patra) ಹೆಸರಿನಲ್ಲಿ ಪ್ರಣಾಳಿಕೆಯನ್ನು(BJP Manifesto) ಬಿಡುಗಡೆಗೊಳಿಸಿದೆ. ಕಾಂಗ್ರೆಸ್ ನ್ಯಾಯ ಪತ್ರ(Nyay patra) ಹೆಸರಿನಲ್ಲಿ ಪ್ರಣಾಳಿಕೆ ಬಿಡುಗಡೆ ಮಾಡಿತ್ತು. ಕಾಂಗ್ರೆಸ್‌ನ ಈ ಪ್ರಣಾಳಿಕೆಯಲ್ಲಿ ಬರಪೂರ ಉಚಿತ ಘೋಷಣೆಗಳೇ ಇವೆ. ಮಕ್ಕಳಿಂದ ವೃದ್ಧರವರೆಗೂ ಕಾಂಗ್ರೆಸ್ ಫ್ರೀ ಗ್ಯಾರಂಟಿ(Congress Guarantees) ಘೋಷಣೆ ಮಾಡಿದೆ. ಕರ್ನಾಟಕ ಮತ್ತು ತೆಲಂಗಾಣದಲ್ಲಿ ಗ್ಯಾರಂಟಿಗಳು ಯಶಸ್ವಿಯಾಗಿದ್ದರಿಂದ, ಕಾಂಗ್ರೆಸ್ ಅದೇ ಅಸ್ತ್ರವನ್ನು ಲೋಕಸಭಾ ಚುಣಾವಣೆಗೂ ವಿಸ್ತರಿಸಿತ್ತು. ಬಿಜೆಪಿ ಸಂಕಲ್ಪ ಪತ್ರ ಹೆಸರಿನಲ್ಲಿ ತನ್ನ ಪ್ರಣಾಳಿಕೆ ಬಿಡುಗಡೆಗೊಳಿಸಿದೆ. ಏಪ್ರಿಲ್ 14, ಅಂದ್ರೆ ಸಂವಿಧಾನ ಶಿಲ್ಪಿ ಡಾ. ಬಿಆರ್ ಅಂಬೇಡ್ಕರ್ ಅವರ ಹುಟ್ಟು ಹಬ್ಬ. ಅಂಬೇಡ್ಕರ್ ಹುಟ್ಟು ಹಬ್ಬದ ದಿನದಂದೇ ಬಿಜೆಪಿ ಪ್ರಣಾಳಿಕೆಯನ್ನು ಬಿಡುಗಡೆಗೊಳಿಸಿದೆ. 

ಇದನ್ನೂ ವೀಕ್ಷಿಸಿ:  ನಾಳೆ ಕಲಬುರಗಿಯಲ್ಲಿ ಬೆಂಬಲಿಗರ ಸಭೆ ಕರೆದ ಮಾಲೀಕಯ್ಯ ಗುತ್ತೇದಾರ: ಕಾಂಗ್ರೆಸ್ ಸೇರಿ ಖರ್ಗೆ ಅಳಿಯನ ಗೆಲುವಿಗೆ ಶ್ರಮ ಹಾಕ್ತಾರಾ ?

20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!