‘ಸಂಕಲ್ಪ ಪತ್ರ’ ಹೆಸರಿನಲ್ಲಿ ಬಿಜೆಪಿಯ ಪ್ರಣಾಳಿಕೆ ಬಿಡುಗಡೆ: ವೃದ್ಧರಿಗೆ,ಮಹಿಳೆಯರಿಗೆ, ದೇಶಕ್ಕೆ ಮೋದಿ ಗ್ಯಾರಂಟಿ ಏನು..?

‘ಸಂಕಲ್ಪ ಪತ್ರ’ ಹೆಸರಿನಲ್ಲಿ ಬಿಜೆಪಿಯ ಪ್ರಣಾಳಿಕೆ ಬಿಡುಗಡೆ: ವೃದ್ಧರಿಗೆ,ಮಹಿಳೆಯರಿಗೆ, ದೇಶಕ್ಕೆ ಮೋದಿ ಗ್ಯಾರಂಟಿ ಏನು..?

Published : Apr 15, 2024, 05:54 PM ISTUpdated : Apr 15, 2024, 05:55 PM IST

ಲೋಕಸಮರಕ್ಕೆ ಮೋದಿ ಗ್ಯಾರಂಟಿ ಅಸ್ತ್ರ  ಈ ‘ಸಂಕಲ್ಪ ಪತ್ರ’ 
ಅಂಬೇಡ್ಕರ್ ಹುಟ್ಟುಹಬ್ಬದ ದಿನವೇ ಬಿಜೆಪಿ ಪ್ರಣಾಳಿಕೆ ರಿಲೀಸ್ 
ಒಂದು ರಾಷ್ಟ್ರ ಒಂದು ಚುನಾವಣೆ ಜಾರಿ ಎಂದು ಬಿಜೆಪಿ ಪ್ರಣಾಳಿಕೆ
 

ಬಿಜೆಪಿ ಪ್ರಣಾಳಿಕೆಯನ್ನು ದೇಶ ಬಹು ನಿರೀಕ್ಷೆಯಿಂದ ಕಾಯುತ್ತಿತ್ತು. ಈಗಾಗ್ಲೇ ಕಾಂಗ್ರೆಸ್(Congress) ತನ್ನ ಪ್ರಣಾಳಿಕೆಯಲ್ಲಿ ಉಚಿತ ಗ್ಯಾರಂಟಿಗಳ ಮಳೆಯನ್ನೇ ಸುರಿಸಿದೆ. ಕಾಂಗ್ರೆಸ್‌ನ ಈ ಉಚಿತ ಘೊಷಣೆಗಳ ಜೊತೆ ಫೈಟ್ ಮಾಡಲು ಬಿಜೆಪಿ(BJP) ತನ್ನ ಪ್ರಣಾಳಿಯಲ್ಲಿ ಯಾವೆಲ್ಲ ಅಸ್ತ್ರಗಳನ್ನು ಹೊಂದಿರಲಿದೆ ಎಂಬ ಕುತೂಹಲದಿಂದ ಜನ ಕಾಯುತ್ತಿದ್ದರು. ಕೊನೆಗೂ ಬಿಜೆಪಿ ಸಂಕಲ್ಪ ಪತ್ರ(Sankalpa Patra) ಹೆಸರಿನಲ್ಲಿ ಪ್ರಣಾಳಿಕೆಯನ್ನು(BJP Manifesto) ಬಿಡುಗಡೆಗೊಳಿಸಿದೆ. ಕಾಂಗ್ರೆಸ್ ನ್ಯಾಯ ಪತ್ರ(Nyay patra) ಹೆಸರಿನಲ್ಲಿ ಪ್ರಣಾಳಿಕೆ ಬಿಡುಗಡೆ ಮಾಡಿತ್ತು. ಕಾಂಗ್ರೆಸ್‌ನ ಈ ಪ್ರಣಾಳಿಕೆಯಲ್ಲಿ ಬರಪೂರ ಉಚಿತ ಘೋಷಣೆಗಳೇ ಇವೆ. ಮಕ್ಕಳಿಂದ ವೃದ್ಧರವರೆಗೂ ಕಾಂಗ್ರೆಸ್ ಫ್ರೀ ಗ್ಯಾರಂಟಿ(Congress Guarantees) ಘೋಷಣೆ ಮಾಡಿದೆ. ಕರ್ನಾಟಕ ಮತ್ತು ತೆಲಂಗಾಣದಲ್ಲಿ ಗ್ಯಾರಂಟಿಗಳು ಯಶಸ್ವಿಯಾಗಿದ್ದರಿಂದ, ಕಾಂಗ್ರೆಸ್ ಅದೇ ಅಸ್ತ್ರವನ್ನು ಲೋಕಸಭಾ ಚುಣಾವಣೆಗೂ ವಿಸ್ತರಿಸಿತ್ತು. ಬಿಜೆಪಿ ಸಂಕಲ್ಪ ಪತ್ರ ಹೆಸರಿನಲ್ಲಿ ತನ್ನ ಪ್ರಣಾಳಿಕೆ ಬಿಡುಗಡೆಗೊಳಿಸಿದೆ. ಏಪ್ರಿಲ್ 14, ಅಂದ್ರೆ ಸಂವಿಧಾನ ಶಿಲ್ಪಿ ಡಾ. ಬಿಆರ್ ಅಂಬೇಡ್ಕರ್ ಅವರ ಹುಟ್ಟು ಹಬ್ಬ. ಅಂಬೇಡ್ಕರ್ ಹುಟ್ಟು ಹಬ್ಬದ ದಿನದಂದೇ ಬಿಜೆಪಿ ಪ್ರಣಾಳಿಕೆಯನ್ನು ಬಿಡುಗಡೆಗೊಳಿಸಿದೆ. 

ಇದನ್ನೂ ವೀಕ್ಷಿಸಿ:  ನಾಳೆ ಕಲಬುರಗಿಯಲ್ಲಿ ಬೆಂಬಲಿಗರ ಸಭೆ ಕರೆದ ಮಾಲೀಕಯ್ಯ ಗುತ್ತೇದಾರ: ಕಾಂಗ್ರೆಸ್ ಸೇರಿ ಖರ್ಗೆ ಅಳಿಯನ ಗೆಲುವಿಗೆ ಶ್ರಮ ಹಾಕ್ತಾರಾ ?

23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?