‘ಸಂಕಲ್ಪ ಪತ್ರ’ ಹೆಸರಿನಲ್ಲಿ ಬಿಜೆಪಿಯ ಪ್ರಣಾಳಿಕೆ ಬಿಡುಗಡೆ: ವೃದ್ಧರಿಗೆ,ಮಹಿಳೆಯರಿಗೆ, ದೇಶಕ್ಕೆ ಮೋದಿ ಗ್ಯಾರಂಟಿ ಏನು..?

‘ಸಂಕಲ್ಪ ಪತ್ರ’ ಹೆಸರಿನಲ್ಲಿ ಬಿಜೆಪಿಯ ಪ್ರಣಾಳಿಕೆ ಬಿಡುಗಡೆ: ವೃದ್ಧರಿಗೆ,ಮಹಿಳೆಯರಿಗೆ, ದೇಶಕ್ಕೆ ಮೋದಿ ಗ್ಯಾರಂಟಿ ಏನು..?

Published : Apr 15, 2024, 05:54 PM ISTUpdated : Apr 15, 2024, 05:55 PM IST

ಲೋಕಸಮರಕ್ಕೆ ಮೋದಿ ಗ್ಯಾರಂಟಿ ಅಸ್ತ್ರ  ಈ ‘ಸಂಕಲ್ಪ ಪತ್ರ’ 
ಅಂಬೇಡ್ಕರ್ ಹುಟ್ಟುಹಬ್ಬದ ದಿನವೇ ಬಿಜೆಪಿ ಪ್ರಣಾಳಿಕೆ ರಿಲೀಸ್ 
ಒಂದು ರಾಷ್ಟ್ರ ಒಂದು ಚುನಾವಣೆ ಜಾರಿ ಎಂದು ಬಿಜೆಪಿ ಪ್ರಣಾಳಿಕೆ
 

ಬಿಜೆಪಿ ಪ್ರಣಾಳಿಕೆಯನ್ನು ದೇಶ ಬಹು ನಿರೀಕ್ಷೆಯಿಂದ ಕಾಯುತ್ತಿತ್ತು. ಈಗಾಗ್ಲೇ ಕಾಂಗ್ರೆಸ್(Congress) ತನ್ನ ಪ್ರಣಾಳಿಕೆಯಲ್ಲಿ ಉಚಿತ ಗ್ಯಾರಂಟಿಗಳ ಮಳೆಯನ್ನೇ ಸುರಿಸಿದೆ. ಕಾಂಗ್ರೆಸ್‌ನ ಈ ಉಚಿತ ಘೊಷಣೆಗಳ ಜೊತೆ ಫೈಟ್ ಮಾಡಲು ಬಿಜೆಪಿ(BJP) ತನ್ನ ಪ್ರಣಾಳಿಯಲ್ಲಿ ಯಾವೆಲ್ಲ ಅಸ್ತ್ರಗಳನ್ನು ಹೊಂದಿರಲಿದೆ ಎಂಬ ಕುತೂಹಲದಿಂದ ಜನ ಕಾಯುತ್ತಿದ್ದರು. ಕೊನೆಗೂ ಬಿಜೆಪಿ ಸಂಕಲ್ಪ ಪತ್ರ(Sankalpa Patra) ಹೆಸರಿನಲ್ಲಿ ಪ್ರಣಾಳಿಕೆಯನ್ನು(BJP Manifesto) ಬಿಡುಗಡೆಗೊಳಿಸಿದೆ. ಕಾಂಗ್ರೆಸ್ ನ್ಯಾಯ ಪತ್ರ(Nyay patra) ಹೆಸರಿನಲ್ಲಿ ಪ್ರಣಾಳಿಕೆ ಬಿಡುಗಡೆ ಮಾಡಿತ್ತು. ಕಾಂಗ್ರೆಸ್‌ನ ಈ ಪ್ರಣಾಳಿಕೆಯಲ್ಲಿ ಬರಪೂರ ಉಚಿತ ಘೋಷಣೆಗಳೇ ಇವೆ. ಮಕ್ಕಳಿಂದ ವೃದ್ಧರವರೆಗೂ ಕಾಂಗ್ರೆಸ್ ಫ್ರೀ ಗ್ಯಾರಂಟಿ(Congress Guarantees) ಘೋಷಣೆ ಮಾಡಿದೆ. ಕರ್ನಾಟಕ ಮತ್ತು ತೆಲಂಗಾಣದಲ್ಲಿ ಗ್ಯಾರಂಟಿಗಳು ಯಶಸ್ವಿಯಾಗಿದ್ದರಿಂದ, ಕಾಂಗ್ರೆಸ್ ಅದೇ ಅಸ್ತ್ರವನ್ನು ಲೋಕಸಭಾ ಚುಣಾವಣೆಗೂ ವಿಸ್ತರಿಸಿತ್ತು. ಬಿಜೆಪಿ ಸಂಕಲ್ಪ ಪತ್ರ ಹೆಸರಿನಲ್ಲಿ ತನ್ನ ಪ್ರಣಾಳಿಕೆ ಬಿಡುಗಡೆಗೊಳಿಸಿದೆ. ಏಪ್ರಿಲ್ 14, ಅಂದ್ರೆ ಸಂವಿಧಾನ ಶಿಲ್ಪಿ ಡಾ. ಬಿಆರ್ ಅಂಬೇಡ್ಕರ್ ಅವರ ಹುಟ್ಟು ಹಬ್ಬ. ಅಂಬೇಡ್ಕರ್ ಹುಟ್ಟು ಹಬ್ಬದ ದಿನದಂದೇ ಬಿಜೆಪಿ ಪ್ರಣಾಳಿಕೆಯನ್ನು ಬಿಡುಗಡೆಗೊಳಿಸಿದೆ. 

ಇದನ್ನೂ ವೀಕ್ಷಿಸಿ:  ನಾಳೆ ಕಲಬುರಗಿಯಲ್ಲಿ ಬೆಂಬಲಿಗರ ಸಭೆ ಕರೆದ ಮಾಲೀಕಯ್ಯ ಗುತ್ತೇದಾರ: ಕಾಂಗ್ರೆಸ್ ಸೇರಿ ಖರ್ಗೆ ಅಳಿಯನ ಗೆಲುವಿಗೆ ಶ್ರಮ ಹಾಕ್ತಾರಾ ?

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?