‘ಸಂಕಲ್ಪ ಪತ್ರ’ ಹೆಸರಿನಲ್ಲಿ ಬಿಜೆಪಿಯ ಪ್ರಣಾಳಿಕೆ ಬಿಡುಗಡೆ: ವೃದ್ಧರಿಗೆ,ಮಹಿಳೆಯರಿಗೆ, ದೇಶಕ್ಕೆ ಮೋದಿ ಗ್ಯಾರಂಟಿ ಏನು..?

‘ಸಂಕಲ್ಪ ಪತ್ರ’ ಹೆಸರಿನಲ್ಲಿ ಬಿಜೆಪಿಯ ಪ್ರಣಾಳಿಕೆ ಬಿಡುಗಡೆ: ವೃದ್ಧರಿಗೆ,ಮಹಿಳೆಯರಿಗೆ, ದೇಶಕ್ಕೆ ಮೋದಿ ಗ್ಯಾರಂಟಿ ಏನು..?

Published : Apr 15, 2024, 05:54 PM ISTUpdated : Apr 15, 2024, 05:55 PM IST

ಲೋಕಸಮರಕ್ಕೆ ಮೋದಿ ಗ್ಯಾರಂಟಿ ಅಸ್ತ್ರ  ಈ ‘ಸಂಕಲ್ಪ ಪತ್ರ’ 
ಅಂಬೇಡ್ಕರ್ ಹುಟ್ಟುಹಬ್ಬದ ದಿನವೇ ಬಿಜೆಪಿ ಪ್ರಣಾಳಿಕೆ ರಿಲೀಸ್ 
ಒಂದು ರಾಷ್ಟ್ರ ಒಂದು ಚುನಾವಣೆ ಜಾರಿ ಎಂದು ಬಿಜೆಪಿ ಪ್ರಣಾಳಿಕೆ
 

ಬಿಜೆಪಿ ಪ್ರಣಾಳಿಕೆಯನ್ನು ದೇಶ ಬಹು ನಿರೀಕ್ಷೆಯಿಂದ ಕಾಯುತ್ತಿತ್ತು. ಈಗಾಗ್ಲೇ ಕಾಂಗ್ರೆಸ್(Congress) ತನ್ನ ಪ್ರಣಾಳಿಕೆಯಲ್ಲಿ ಉಚಿತ ಗ್ಯಾರಂಟಿಗಳ ಮಳೆಯನ್ನೇ ಸುರಿಸಿದೆ. ಕಾಂಗ್ರೆಸ್‌ನ ಈ ಉಚಿತ ಘೊಷಣೆಗಳ ಜೊತೆ ಫೈಟ್ ಮಾಡಲು ಬಿಜೆಪಿ(BJP) ತನ್ನ ಪ್ರಣಾಳಿಯಲ್ಲಿ ಯಾವೆಲ್ಲ ಅಸ್ತ್ರಗಳನ್ನು ಹೊಂದಿರಲಿದೆ ಎಂಬ ಕುತೂಹಲದಿಂದ ಜನ ಕಾಯುತ್ತಿದ್ದರು. ಕೊನೆಗೂ ಬಿಜೆಪಿ ಸಂಕಲ್ಪ ಪತ್ರ(Sankalpa Patra) ಹೆಸರಿನಲ್ಲಿ ಪ್ರಣಾಳಿಕೆಯನ್ನು(BJP Manifesto) ಬಿಡುಗಡೆಗೊಳಿಸಿದೆ. ಕಾಂಗ್ರೆಸ್ ನ್ಯಾಯ ಪತ್ರ(Nyay patra) ಹೆಸರಿನಲ್ಲಿ ಪ್ರಣಾಳಿಕೆ ಬಿಡುಗಡೆ ಮಾಡಿತ್ತು. ಕಾಂಗ್ರೆಸ್‌ನ ಈ ಪ್ರಣಾಳಿಕೆಯಲ್ಲಿ ಬರಪೂರ ಉಚಿತ ಘೋಷಣೆಗಳೇ ಇವೆ. ಮಕ್ಕಳಿಂದ ವೃದ್ಧರವರೆಗೂ ಕಾಂಗ್ರೆಸ್ ಫ್ರೀ ಗ್ಯಾರಂಟಿ(Congress Guarantees) ಘೋಷಣೆ ಮಾಡಿದೆ. ಕರ್ನಾಟಕ ಮತ್ತು ತೆಲಂಗಾಣದಲ್ಲಿ ಗ್ಯಾರಂಟಿಗಳು ಯಶಸ್ವಿಯಾಗಿದ್ದರಿಂದ, ಕಾಂಗ್ರೆಸ್ ಅದೇ ಅಸ್ತ್ರವನ್ನು ಲೋಕಸಭಾ ಚುಣಾವಣೆಗೂ ವಿಸ್ತರಿಸಿತ್ತು. ಬಿಜೆಪಿ ಸಂಕಲ್ಪ ಪತ್ರ ಹೆಸರಿನಲ್ಲಿ ತನ್ನ ಪ್ರಣಾಳಿಕೆ ಬಿಡುಗಡೆಗೊಳಿಸಿದೆ. ಏಪ್ರಿಲ್ 14, ಅಂದ್ರೆ ಸಂವಿಧಾನ ಶಿಲ್ಪಿ ಡಾ. ಬಿಆರ್ ಅಂಬೇಡ್ಕರ್ ಅವರ ಹುಟ್ಟು ಹಬ್ಬ. ಅಂಬೇಡ್ಕರ್ ಹುಟ್ಟು ಹಬ್ಬದ ದಿನದಂದೇ ಬಿಜೆಪಿ ಪ್ರಣಾಳಿಕೆಯನ್ನು ಬಿಡುಗಡೆಗೊಳಿಸಿದೆ. 

ಇದನ್ನೂ ವೀಕ್ಷಿಸಿ:  ನಾಳೆ ಕಲಬುರಗಿಯಲ್ಲಿ ಬೆಂಬಲಿಗರ ಸಭೆ ಕರೆದ ಮಾಲೀಕಯ್ಯ ಗುತ್ತೇದಾರ: ಕಾಂಗ್ರೆಸ್ ಸೇರಿ ಖರ್ಗೆ ಅಳಿಯನ ಗೆಲುವಿಗೆ ಶ್ರಮ ಹಾಕ್ತಾರಾ ?

21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!