‘ಸಂಕಲ್ಪ ಪತ್ರ’ ಹೆಸರಿನಲ್ಲಿ ಬಿಜೆಪಿಯ ಪ್ರಣಾಳಿಕೆ ಬಿಡುಗಡೆ: ವೃದ್ಧರಿಗೆ,ಮಹಿಳೆಯರಿಗೆ, ದೇಶಕ್ಕೆ ಮೋದಿ ಗ್ಯಾರಂಟಿ ಏನು..?

‘ಸಂಕಲ್ಪ ಪತ್ರ’ ಹೆಸರಿನಲ್ಲಿ ಬಿಜೆಪಿಯ ಪ್ರಣಾಳಿಕೆ ಬಿಡುಗಡೆ: ವೃದ್ಧರಿಗೆ,ಮಹಿಳೆಯರಿಗೆ, ದೇಶಕ್ಕೆ ಮೋದಿ ಗ್ಯಾರಂಟಿ ಏನು..?

Published : Apr 15, 2024, 05:54 PM ISTUpdated : Apr 15, 2024, 05:55 PM IST

ಲೋಕಸಮರಕ್ಕೆ ಮೋದಿ ಗ್ಯಾರಂಟಿ ಅಸ್ತ್ರ  ಈ ‘ಸಂಕಲ್ಪ ಪತ್ರ’ 
ಅಂಬೇಡ್ಕರ್ ಹುಟ್ಟುಹಬ್ಬದ ದಿನವೇ ಬಿಜೆಪಿ ಪ್ರಣಾಳಿಕೆ ರಿಲೀಸ್ 
ಒಂದು ರಾಷ್ಟ್ರ ಒಂದು ಚುನಾವಣೆ ಜಾರಿ ಎಂದು ಬಿಜೆಪಿ ಪ್ರಣಾಳಿಕೆ
 

ಬಿಜೆಪಿ ಪ್ರಣಾಳಿಕೆಯನ್ನು ದೇಶ ಬಹು ನಿರೀಕ್ಷೆಯಿಂದ ಕಾಯುತ್ತಿತ್ತು. ಈಗಾಗ್ಲೇ ಕಾಂಗ್ರೆಸ್(Congress) ತನ್ನ ಪ್ರಣಾಳಿಕೆಯಲ್ಲಿ ಉಚಿತ ಗ್ಯಾರಂಟಿಗಳ ಮಳೆಯನ್ನೇ ಸುರಿಸಿದೆ. ಕಾಂಗ್ರೆಸ್‌ನ ಈ ಉಚಿತ ಘೊಷಣೆಗಳ ಜೊತೆ ಫೈಟ್ ಮಾಡಲು ಬಿಜೆಪಿ(BJP) ತನ್ನ ಪ್ರಣಾಳಿಯಲ್ಲಿ ಯಾವೆಲ್ಲ ಅಸ್ತ್ರಗಳನ್ನು ಹೊಂದಿರಲಿದೆ ಎಂಬ ಕುತೂಹಲದಿಂದ ಜನ ಕಾಯುತ್ತಿದ್ದರು. ಕೊನೆಗೂ ಬಿಜೆಪಿ ಸಂಕಲ್ಪ ಪತ್ರ(Sankalpa Patra) ಹೆಸರಿನಲ್ಲಿ ಪ್ರಣಾಳಿಕೆಯನ್ನು(BJP Manifesto) ಬಿಡುಗಡೆಗೊಳಿಸಿದೆ. ಕಾಂಗ್ರೆಸ್ ನ್ಯಾಯ ಪತ್ರ(Nyay patra) ಹೆಸರಿನಲ್ಲಿ ಪ್ರಣಾಳಿಕೆ ಬಿಡುಗಡೆ ಮಾಡಿತ್ತು. ಕಾಂಗ್ರೆಸ್‌ನ ಈ ಪ್ರಣಾಳಿಕೆಯಲ್ಲಿ ಬರಪೂರ ಉಚಿತ ಘೋಷಣೆಗಳೇ ಇವೆ. ಮಕ್ಕಳಿಂದ ವೃದ್ಧರವರೆಗೂ ಕಾಂಗ್ರೆಸ್ ಫ್ರೀ ಗ್ಯಾರಂಟಿ(Congress Guarantees) ಘೋಷಣೆ ಮಾಡಿದೆ. ಕರ್ನಾಟಕ ಮತ್ತು ತೆಲಂಗಾಣದಲ್ಲಿ ಗ್ಯಾರಂಟಿಗಳು ಯಶಸ್ವಿಯಾಗಿದ್ದರಿಂದ, ಕಾಂಗ್ರೆಸ್ ಅದೇ ಅಸ್ತ್ರವನ್ನು ಲೋಕಸಭಾ ಚುಣಾವಣೆಗೂ ವಿಸ್ತರಿಸಿತ್ತು. ಬಿಜೆಪಿ ಸಂಕಲ್ಪ ಪತ್ರ ಹೆಸರಿನಲ್ಲಿ ತನ್ನ ಪ್ರಣಾಳಿಕೆ ಬಿಡುಗಡೆಗೊಳಿಸಿದೆ. ಏಪ್ರಿಲ್ 14, ಅಂದ್ರೆ ಸಂವಿಧಾನ ಶಿಲ್ಪಿ ಡಾ. ಬಿಆರ್ ಅಂಬೇಡ್ಕರ್ ಅವರ ಹುಟ್ಟು ಹಬ್ಬ. ಅಂಬೇಡ್ಕರ್ ಹುಟ್ಟು ಹಬ್ಬದ ದಿನದಂದೇ ಬಿಜೆಪಿ ಪ್ರಣಾಳಿಕೆಯನ್ನು ಬಿಡುಗಡೆಗೊಳಿಸಿದೆ. 

ಇದನ್ನೂ ವೀಕ್ಷಿಸಿ:  ನಾಳೆ ಕಲಬುರಗಿಯಲ್ಲಿ ಬೆಂಬಲಿಗರ ಸಭೆ ಕರೆದ ಮಾಲೀಕಯ್ಯ ಗುತ್ತೇದಾರ: ಕಾಂಗ್ರೆಸ್ ಸೇರಿ ಖರ್ಗೆ ಅಳಿಯನ ಗೆಲುವಿಗೆ ಶ್ರಮ ಹಾಕ್ತಾರಾ ?

19:36ಯುಪಿ ಕದನ 2027: ‘ಲೋಕ’ ಪಾಠ, ಕಮಲ ಪಡೆಯ ಪ್ರತೀಕಾರ! ವಿಪಕ್ಷಗಳ ನಿದ್ದೆಗೆಡಿಸಿದ ಬಿಜೆಪಿಯ ಮಹಾ ಚಾಣಕ್ಯ ತಂತ್ರ!
39:34ಅಮಿತ್ ಶಾ ರಣತಂತ್ರ: ಬದಲಾಗಲಿದೆಯೇ ಬಲಾಬಲ? 3ನೇ 2ರಷ್ಟು ಬಹುಮತ ಪಡೆಯಲು ಹೆಜ್ಜೆ
21:15ಬೆಲೆಗೆ ಬಿದ್ದ 200 ಕೋಟಿ ರೂ ಸರ್ಕಾರಿ ಎಂಜಿನೀಯರ್, ಕೆಜಿಗಟ್ಟಲೇ ಚಿನ್ನ ಬೆಳ್ಳಿ, ಹಲವು ಭವ್ಯ ಬಂಗಲೇ ಸೀಝ್
19:50Suvarna Special: ನನ್ನವರು ಯಾರೂ ಇಲ್ಲ, ದೀದಿ ಕಟ್ಟಿದ ದಶಕದ ಕೋಟೆ ಒಂದೇ ಏಟಿಗೆ ಛಿದ್ರ
21:25ಮಧ್ಯಪ್ರಾಚ್ಯ ಯುದ್ಧ ನಡುವೆ ಭಾರತ ಟಾರ್ಗೆಟ್, ಟ್ರಂಪ್ ಎಡವಟ್ಟಿಗೆ ಮೋದಿ ಸರ್ಕಾರ ಮಾಡಿದ್ದೇನು?
24:27ನೆಹರು ದಾಖಲೆ ಮುರಿದ ಮೋದಿ ಸುದೀರ್ಘ ಆಡಳಿತ, 3 ಬಾರಿ ಜನಾದೇಶ, ಕದಲದ ಮೋದಿ ಸಿಂಹಾಸನ, ಹೇಗಿತ್ತು 4398 ದಿನಗಳ ಆಡಳಿತ?
24:09ದೀದಿ ಕೋಟೆಯಲ್ಲಿ ಮಹಾಬಿರುಕು.. ಏನು ಕಾರಣ? ಗಜಕೇಸರಿ ವ್ಯೂಹ.. ದೀದಿ ದಿಗ್ಬಂಧನ.. ಏನಿದರ ಗುಟ್ಟು?
24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?