ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ: ಕರ್ನಾಟಕದಿಂದ 530 ಮಂದಿಗೆ ಹೈಕಮಾಂಡ್‌ನಿಂದ ಆಹ್ವಾನ

ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ: ಕರ್ನಾಟಕದಿಂದ 530 ಮಂದಿಗೆ ಹೈಕಮಾಂಡ್‌ನಿಂದ ಆಹ್ವಾನ

Published : Feb 17, 2024, 11:03 AM ISTUpdated : Feb 17, 2024, 11:04 AM IST

ಅಧಿವೇಶನದ ಮೊದಲ ದಿನ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಡ್ಡಾರಿಂದ ಭಾಷಣ
ಕೇಂದ್ರ ಗೃಹ ಸಚಿವ ಅಮಿತ್ ಶಾ, ರಾಜ್ ನಾಥ್ ಸಿಂಗ್ ಸೇರಿ ಹಲವರಿಂದ ಭಾಷಣ
ನಾಳೆ ಅಧಿವೇಶನ ಉದ್ದೇಶಿಸಿ ಮಾತನಾಡಲಿರುವ ಪ್ರಧಾನಿ ನರೇಂದ್ರ ಮೋದಿ
 

ಇಂದಿನಿಂದ ದೆಹಲಿಯಲ್ಲಿ ಎರಡು ದಿನಗಳ ರಾಷ್ಟ್ರೀಯ ಬಿಜೆಪಿ ಕಾರ್ಯಕಾರಿಣಿ ಸಭೆ(National Executive Meeting) ನಡೆಯಲಿದೆ. ಕರ್ನಾಟಕದಿಂದ 530 ಬಿಜೆಪಿ(BJP) ನಾಯಕರಿಗೆ ಹೈಕಮಾಂಡ್‌ನಿಂದ ಆಹ್ವಾನ ಬಂದಿದೆ. ಬಿಜೆಪಿ ಕಾರ್ಯಕಾರಿಣಿ ಸಭೆಯಲ್ಲಿ ಪ್ರಧಾನಿ ಮೋದಿ ಭಾಷಣವೇ ಪ್ರಮುಖವಾಗಿದೆ. ಈ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ(Narendra Modi) ಲೋಕಸಭಾ ಚುನಾವಣೆ(Loksabha Election) ಬಗ್ಗೆ ಪಾಠ ಮಾಡಲಿದ್ದಾರೆ. 400 ಕ್ಷೇತ್ರ ಗೆಲುವಿಗೆ ಬೇಕಾದ ನೀಲ ನಕ್ಷೆ ತಯಾರಿಸಿ ಕೊಡಲಿದ್ದಾರೆ ಎಂದು ತಿಳಿದುಬಂದಿದೆ. ರಾಷ್ಟ್ರೀಯ ಕಾರ್ಯಕಾರಿಣಿಯಲ್ಲಿ ಕರ್ನಾಟಕ(Karnataka) ನಾಯಕರು ಭಾಗಿಯಾಗಲಿದ್ದಾರೆ. ಯಡಿಯೂರಪ್ಪ, ವಿಜಯೇಂದ್ರ, ಅಶೋಕ್, ಬಸವರಾಜ ಬೊಮ್ಮಾಯಿ, ಜಗದೀಶ್ ಶೆಟ್ಟರ್, ಈಶ್ವರಪ್ಪ, ಅಶ್ವತ್ಥನಾರಾಯಣ, ಕೋಟಾ ಶ್ರೀನಿವಾಸಪೂಜಾರಿ, ರಾಜ್ಯ ಪ್ರಧಾನ ಕಾರ್ಯದರ್ಶಿಗಳು ರಾಷ್ಟ್ರೀಯ ಬಿಜೆಪಿ ಕಾರ್ಯಕಾರಿಣಿಯಲ್ಲಿ ಭಾಗಿಯಾಗಲಿದ್ದಾರೆ. ವಿವಿಧ ರಾಜ್ಯಗಳಿಂದ 12 ಸಾವಿರ ಕೇಸರಿ ನಾಯಕರಿಗೆ ಆಹ್ವಾನ ನೀಡಲಾಗಿದೆ. ನವದೆಹಲಿಯ ಭಾರತ್ ಮಂಟಪದಲ್ಲಿ ಕಾರ್ಯಕಾರಿಣಿ ಸಭೆ ನಡೆಯಲಿದೆ. ಬೇರೆ ಬೇರೆ ರಾಜ್ಯದ ಚುನಾಯಿತ ಜನಪ್ರತಿನಿಧಿಗಳು, ಮಾಜಿ ಶಾಸಕ, ಸಂಸದರು, ಮಾಜಿ ಸಿಎಂಗಳು, ಕೇಂದ್ರ ಸಚಿವರು, ಮೇಯರ್, ಉಪ ಮೇಯರ್ಗಳು, ರಾಷ್ಟ್ರೀಯ, ರಾಜ್ಯ ಘಟಕಗಳ ಪದಾಧಿಕಾರಿಗಳು ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.

ಇದನ್ನೂ ವೀಕ್ಷಿಸಿ:  Maldives: ಆರ್ಥಿಕ ದುಸ್ಥಿತಿಗೆ ತಲುಪಿದ ಮಾಲ್ಡೀವ್ಸ್‌: ಬೇಲ್ಔಟ್ ಸಾಲಕ್ಕಾಗಿ IMF ಮೊರೆ, ದಿವಾಳಿ ಎಂದು ಘೋಷಣೆ

22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more