ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ: ಕರ್ನಾಟಕದಿಂದ 530 ಮಂದಿಗೆ ಹೈಕಮಾಂಡ್‌ನಿಂದ ಆಹ್ವಾನ

ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ: ಕರ್ನಾಟಕದಿಂದ 530 ಮಂದಿಗೆ ಹೈಕಮಾಂಡ್‌ನಿಂದ ಆಹ್ವಾನ

Published : Feb 17, 2024, 11:03 AM ISTUpdated : Feb 17, 2024, 11:04 AM IST

ಅಧಿವೇಶನದ ಮೊದಲ ದಿನ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಡ್ಡಾರಿಂದ ಭಾಷಣ
ಕೇಂದ್ರ ಗೃಹ ಸಚಿವ ಅಮಿತ್ ಶಾ, ರಾಜ್ ನಾಥ್ ಸಿಂಗ್ ಸೇರಿ ಹಲವರಿಂದ ಭಾಷಣ
ನಾಳೆ ಅಧಿವೇಶನ ಉದ್ದೇಶಿಸಿ ಮಾತನಾಡಲಿರುವ ಪ್ರಧಾನಿ ನರೇಂದ್ರ ಮೋದಿ
 

ಇಂದಿನಿಂದ ದೆಹಲಿಯಲ್ಲಿ ಎರಡು ದಿನಗಳ ರಾಷ್ಟ್ರೀಯ ಬಿಜೆಪಿ ಕಾರ್ಯಕಾರಿಣಿ ಸಭೆ(National Executive Meeting) ನಡೆಯಲಿದೆ. ಕರ್ನಾಟಕದಿಂದ 530 ಬಿಜೆಪಿ(BJP) ನಾಯಕರಿಗೆ ಹೈಕಮಾಂಡ್‌ನಿಂದ ಆಹ್ವಾನ ಬಂದಿದೆ. ಬಿಜೆಪಿ ಕಾರ್ಯಕಾರಿಣಿ ಸಭೆಯಲ್ಲಿ ಪ್ರಧಾನಿ ಮೋದಿ ಭಾಷಣವೇ ಪ್ರಮುಖವಾಗಿದೆ. ಈ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ(Narendra Modi) ಲೋಕಸಭಾ ಚುನಾವಣೆ(Loksabha Election) ಬಗ್ಗೆ ಪಾಠ ಮಾಡಲಿದ್ದಾರೆ. 400 ಕ್ಷೇತ್ರ ಗೆಲುವಿಗೆ ಬೇಕಾದ ನೀಲ ನಕ್ಷೆ ತಯಾರಿಸಿ ಕೊಡಲಿದ್ದಾರೆ ಎಂದು ತಿಳಿದುಬಂದಿದೆ. ರಾಷ್ಟ್ರೀಯ ಕಾರ್ಯಕಾರಿಣಿಯಲ್ಲಿ ಕರ್ನಾಟಕ(Karnataka) ನಾಯಕರು ಭಾಗಿಯಾಗಲಿದ್ದಾರೆ. ಯಡಿಯೂರಪ್ಪ, ವಿಜಯೇಂದ್ರ, ಅಶೋಕ್, ಬಸವರಾಜ ಬೊಮ್ಮಾಯಿ, ಜಗದೀಶ್ ಶೆಟ್ಟರ್, ಈಶ್ವರಪ್ಪ, ಅಶ್ವತ್ಥನಾರಾಯಣ, ಕೋಟಾ ಶ್ರೀನಿವಾಸಪೂಜಾರಿ, ರಾಜ್ಯ ಪ್ರಧಾನ ಕಾರ್ಯದರ್ಶಿಗಳು ರಾಷ್ಟ್ರೀಯ ಬಿಜೆಪಿ ಕಾರ್ಯಕಾರಿಣಿಯಲ್ಲಿ ಭಾಗಿಯಾಗಲಿದ್ದಾರೆ. ವಿವಿಧ ರಾಜ್ಯಗಳಿಂದ 12 ಸಾವಿರ ಕೇಸರಿ ನಾಯಕರಿಗೆ ಆಹ್ವಾನ ನೀಡಲಾಗಿದೆ. ನವದೆಹಲಿಯ ಭಾರತ್ ಮಂಟಪದಲ್ಲಿ ಕಾರ್ಯಕಾರಿಣಿ ಸಭೆ ನಡೆಯಲಿದೆ. ಬೇರೆ ಬೇರೆ ರಾಜ್ಯದ ಚುನಾಯಿತ ಜನಪ್ರತಿನಿಧಿಗಳು, ಮಾಜಿ ಶಾಸಕ, ಸಂಸದರು, ಮಾಜಿ ಸಿಎಂಗಳು, ಕೇಂದ್ರ ಸಚಿವರು, ಮೇಯರ್, ಉಪ ಮೇಯರ್ಗಳು, ರಾಷ್ಟ್ರೀಯ, ರಾಜ್ಯ ಘಟಕಗಳ ಪದಾಧಿಕಾರಿಗಳು ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.

ಇದನ್ನೂ ವೀಕ್ಷಿಸಿ:  Maldives: ಆರ್ಥಿಕ ದುಸ್ಥಿತಿಗೆ ತಲುಪಿದ ಮಾಲ್ಡೀವ್ಸ್‌: ಬೇಲ್ಔಟ್ ಸಾಲಕ್ಕಾಗಿ IMF ಮೊರೆ, ದಿವಾಳಿ ಎಂದು ಘೋಷಣೆ

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more