ಅಮಿತ್ ಶಾ ಆಯ್ತು, ಈಗ ನಡ್ಡಾ ಭೇಟಿಗಾಗಿ ಕಾಯುತ್ತಿರುವ ರಾಜ್ಯ ಬಿಜೆಪಿ ನಾಯಕರು!

ಅಮಿತ್ ಶಾ ಆಯ್ತು, ಈಗ ನಡ್ಡಾ ಭೇಟಿಗಾಗಿ ಕಾಯುತ್ತಿರುವ ರಾಜ್ಯ ಬಿಜೆಪಿ ನಾಯಕರು!

Published : Apr 04, 2022, 12:24 PM ISTUpdated : Apr 04, 2022, 12:27 PM IST

*ಏಪ್ರಿಲ್16 ಮತ್ತು 17ರಂದು ರಾಜ್ಯಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ
*ವಿಜಯನಗರದ ಹೊಸಪೇಟೆ ಬಿಜೆಪಿ ಕಾರ‍್ಯಕಾರಿಣಿಯಲ್ಲಿ ನಡ್ಡಾ ಭಾಗಿ
*ರಾಜ್ಯ ವಿಧಾನಸಭಾ ಚುನಾವಣೆ ಸಿದ್ಧತೆ, ಪಕ್ಷ ಸಂಘಟನೆ  ಚರ್ಚೆ

ಬೆಂಗಳೂರು (ಏ. 04): ಏಪ್ರಿಲ್16 ಮತ್ತು 17ರಂದು ವಿಜಯನಗರದ ಜಿಲ್ಲೆಯ ಹೊಸಪೇಟೆಯಲ್ಲಿ ನಡೆಯಲಿರುವ ಬಿಜೆಪಿ ರಾಜ್ಯ ಕಾರ್ಯಕಾರಣಿಯ ವಿಶೇಷ ಸಭೆಯಲ್ಲಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಭಾಗವಹಿಸಲಿದ್ದಾರೆ. ಏ.16ರಂದು ಸಂಜೆ ಕಾರ್ಯಕಾರಣಿ ಸಭೆಯಲ್ಲಿ ಭಾಗವಹಿಸುವ ನಡ್ಡಾ ಅವರು ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಗೆ ಸಿದ್ಧತೆ, ಪಕ್ಷದ ಸಂಘಟನೆ, ಪಕ್ಷವನ್ನು ಮತ್ತಷ್ಟು ಬಲಪಡಿಸುವ ಬಗ್ಗೆ (Karnataka Politics) ಮಾರ್ಗದರ್ಶನ ನೀಡಲಿದ್ದಾರೆ. 

ಇದನ್ನೂ ಓದಿ: ಹೊರಟ್ಟಿ ಬೆನ್ನಲ್ಲೇ ಜೆಡಿಎಸ್‌ನ ಬಹಳಷ್ಟು ನಾಯಕರು ಬಿಜೆಪಿ ಕಡೆ ಒಲವು, ಮಾಜಿ ಸಿಎಂ ಸ್ಫೋಟಕ ಸುಳಿವು

ರಾಜ್ಯಕ್ಕೆ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಆಗಮನ ಬೆನಲ್ಲೇ ಸಂಪುಟ ಸರ್ಜರಿ ಬಗ್ಗೆ ಚರ್ಚೆಗಳು ಜೋರಾಗಿವೆ. ಅಲ್ಲದೇ ನಡ್ಡಾ ಭೇಟಿ ವೇಳೆ ಕೋರ್‌ ಕಮಿಟಿ ಸಭೆ ನಡೆಯಲಿದ್ದು, ಈ ವೇಳೆ ನಿಗಮ ಮಂಡಳಿ ಆಯ್ಕೆಯ ಬಗ್ಗೆ ಚರ್ಚೆ ನಡೆಯಲಿದೆ. ಪಂಚರಾಜ್ಯ ಚುನಾವಣೆ ಫಲಿತಾಂಶ ಬೆನ್ನಲ್ಲೇ ಕರ್ನಾಟಕದಲ್ಲಿ ಸಂಪುಟ ಪುನಾರಚನೆ ಅಥವಾ ವಿಸ್ತರಣೆಯಾಗುವ ವರದಿಗಳು ಬಿತ್ತರವಾಗಿದ್ದವು. ಆದರೆ ಈವರೆಗೂ ರಾಜ್ಯ ಸರ್ಕಾರ ಈ ನಿಟ್ಟಿನಲ್ಲಿ ಯಾವುದೇ ಹೆಜ್ಜೆ ಇಟ್ಟಿಲ್ಲ. ಈಗ ನಡ್ಡಾ ಆಗಮನ ಬಳಿಕ ಬೊಮ್ಮಾಯಿ ಸಂಪುಟದಲ್ಲಿ ಬದಲಾವಣೆಯಾಗಲಿದೆಯೇ ಎಂಬುದನ್ನು ಕಾದು ನೋಡಬೇಕಿದೆ. 

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more