ಅಮಿತ್ ಶಾ ಆಯ್ತು, ಈಗ ನಡ್ಡಾ ಭೇಟಿಗಾಗಿ ಕಾಯುತ್ತಿರುವ ರಾಜ್ಯ ಬಿಜೆಪಿ ನಾಯಕರು!

ಅಮಿತ್ ಶಾ ಆಯ್ತು, ಈಗ ನಡ್ಡಾ ಭೇಟಿಗಾಗಿ ಕಾಯುತ್ತಿರುವ ರಾಜ್ಯ ಬಿಜೆಪಿ ನಾಯಕರು!

Published : Apr 04, 2022, 12:24 PM ISTUpdated : Apr 04, 2022, 12:27 PM IST

*ಏಪ್ರಿಲ್16 ಮತ್ತು 17ರಂದು ರಾಜ್ಯಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ
*ವಿಜಯನಗರದ ಹೊಸಪೇಟೆ ಬಿಜೆಪಿ ಕಾರ‍್ಯಕಾರಿಣಿಯಲ್ಲಿ ನಡ್ಡಾ ಭಾಗಿ
*ರಾಜ್ಯ ವಿಧಾನಸಭಾ ಚುನಾವಣೆ ಸಿದ್ಧತೆ, ಪಕ್ಷ ಸಂಘಟನೆ  ಚರ್ಚೆ

ಬೆಂಗಳೂರು (ಏ. 04): ಏಪ್ರಿಲ್16 ಮತ್ತು 17ರಂದು ವಿಜಯನಗರದ ಜಿಲ್ಲೆಯ ಹೊಸಪೇಟೆಯಲ್ಲಿ ನಡೆಯಲಿರುವ ಬಿಜೆಪಿ ರಾಜ್ಯ ಕಾರ್ಯಕಾರಣಿಯ ವಿಶೇಷ ಸಭೆಯಲ್ಲಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಭಾಗವಹಿಸಲಿದ್ದಾರೆ. ಏ.16ರಂದು ಸಂಜೆ ಕಾರ್ಯಕಾರಣಿ ಸಭೆಯಲ್ಲಿ ಭಾಗವಹಿಸುವ ನಡ್ಡಾ ಅವರು ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಗೆ ಸಿದ್ಧತೆ, ಪಕ್ಷದ ಸಂಘಟನೆ, ಪಕ್ಷವನ್ನು ಮತ್ತಷ್ಟು ಬಲಪಡಿಸುವ ಬಗ್ಗೆ (Karnataka Politics) ಮಾರ್ಗದರ್ಶನ ನೀಡಲಿದ್ದಾರೆ. 

ಇದನ್ನೂ ಓದಿ: ಹೊರಟ್ಟಿ ಬೆನ್ನಲ್ಲೇ ಜೆಡಿಎಸ್‌ನ ಬಹಳಷ್ಟು ನಾಯಕರು ಬಿಜೆಪಿ ಕಡೆ ಒಲವು, ಮಾಜಿ ಸಿಎಂ ಸ್ಫೋಟಕ ಸುಳಿವು

ರಾಜ್ಯಕ್ಕೆ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಆಗಮನ ಬೆನಲ್ಲೇ ಸಂಪುಟ ಸರ್ಜರಿ ಬಗ್ಗೆ ಚರ್ಚೆಗಳು ಜೋರಾಗಿವೆ. ಅಲ್ಲದೇ ನಡ್ಡಾ ಭೇಟಿ ವೇಳೆ ಕೋರ್‌ ಕಮಿಟಿ ಸಭೆ ನಡೆಯಲಿದ್ದು, ಈ ವೇಳೆ ನಿಗಮ ಮಂಡಳಿ ಆಯ್ಕೆಯ ಬಗ್ಗೆ ಚರ್ಚೆ ನಡೆಯಲಿದೆ. ಪಂಚರಾಜ್ಯ ಚುನಾವಣೆ ಫಲಿತಾಂಶ ಬೆನ್ನಲ್ಲೇ ಕರ್ನಾಟಕದಲ್ಲಿ ಸಂಪುಟ ಪುನಾರಚನೆ ಅಥವಾ ವಿಸ್ತರಣೆಯಾಗುವ ವರದಿಗಳು ಬಿತ್ತರವಾಗಿದ್ದವು. ಆದರೆ ಈವರೆಗೂ ರಾಜ್ಯ ಸರ್ಕಾರ ಈ ನಿಟ್ಟಿನಲ್ಲಿ ಯಾವುದೇ ಹೆಜ್ಜೆ ಇಟ್ಟಿಲ್ಲ. ಈಗ ನಡ್ಡಾ ಆಗಮನ ಬಳಿಕ ಬೊಮ್ಮಾಯಿ ಸಂಪುಟದಲ್ಲಿ ಬದಲಾವಣೆಯಾಗಲಿದೆಯೇ ಎಂಬುದನ್ನು ಕಾದು ನೋಡಬೇಕಿದೆ. 

21:15ಬೆಲೆಗೆ ಬಿದ್ದ 200 ಕೋಟಿ ರೂ ಸರ್ಕಾರಿ ಎಂಜಿನೀಯರ್, ಕೆಜಿಗಟ್ಟಲೇ ಚಿನ್ನ ಬೆಳ್ಳಿ, ಹಲವು ಭವ್ಯ ಬಂಗಲೇ ಸೀಝ್
19:50Suvarna Special: ನನ್ನವರು ಯಾರೂ ಇಲ್ಲ, ದೀದಿ ಕಟ್ಟಿದ ದಶಕದ ಕೋಟೆ ಒಂದೇ ಏಟಿಗೆ ಛಿದ್ರ
21:25ಮಧ್ಯಪ್ರಾಚ್ಯ ಯುದ್ಧ ನಡುವೆ ಭಾರತ ಟಾರ್ಗೆಟ್, ಟ್ರಂಪ್ ಎಡವಟ್ಟಿಗೆ ಮೋದಿ ಸರ್ಕಾರ ಮಾಡಿದ್ದೇನು?
24:27ನೆಹರು ದಾಖಲೆ ಮುರಿದ ಮೋದಿ ಸುದೀರ್ಘ ಆಡಳಿತ, 3 ಬಾರಿ ಜನಾದೇಶ, ಕದಲದ ಮೋದಿ ಸಿಂಹಾಸನ, ಹೇಗಿತ್ತು 4398 ದಿನಗಳ ಆಡಳಿತ?
24:09ದೀದಿ ಕೋಟೆಯಲ್ಲಿ ಮಹಾಬಿರುಕು.. ಏನು ಕಾರಣ? ಗಜಕೇಸರಿ ವ್ಯೂಹ.. ದೀದಿ ದಿಗ್ಬಂಧನ.. ಏನಿದರ ಗುಟ್ಟು?
24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
Read more