ಅಮಿತ್ ಶಾ ಆಯ್ತು, ಈಗ ನಡ್ಡಾ ಭೇಟಿಗಾಗಿ ಕಾಯುತ್ತಿರುವ ರಾಜ್ಯ ಬಿಜೆಪಿ ನಾಯಕರು!

ಅಮಿತ್ ಶಾ ಆಯ್ತು, ಈಗ ನಡ್ಡಾ ಭೇಟಿಗಾಗಿ ಕಾಯುತ್ತಿರುವ ರಾಜ್ಯ ಬಿಜೆಪಿ ನಾಯಕರು!

Published : Apr 04, 2022, 12:24 PM ISTUpdated : Apr 04, 2022, 12:27 PM IST

*ಏಪ್ರಿಲ್16 ಮತ್ತು 17ರಂದು ರಾಜ್ಯಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ
*ವಿಜಯನಗರದ ಹೊಸಪೇಟೆ ಬಿಜೆಪಿ ಕಾರ‍್ಯಕಾರಿಣಿಯಲ್ಲಿ ನಡ್ಡಾ ಭಾಗಿ
*ರಾಜ್ಯ ವಿಧಾನಸಭಾ ಚುನಾವಣೆ ಸಿದ್ಧತೆ, ಪಕ್ಷ ಸಂಘಟನೆ  ಚರ್ಚೆ

ಬೆಂಗಳೂರು (ಏ. 04): ಏಪ್ರಿಲ್16 ಮತ್ತು 17ರಂದು ವಿಜಯನಗರದ ಜಿಲ್ಲೆಯ ಹೊಸಪೇಟೆಯಲ್ಲಿ ನಡೆಯಲಿರುವ ಬಿಜೆಪಿ ರಾಜ್ಯ ಕಾರ್ಯಕಾರಣಿಯ ವಿಶೇಷ ಸಭೆಯಲ್ಲಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಭಾಗವಹಿಸಲಿದ್ದಾರೆ. ಏ.16ರಂದು ಸಂಜೆ ಕಾರ್ಯಕಾರಣಿ ಸಭೆಯಲ್ಲಿ ಭಾಗವಹಿಸುವ ನಡ್ಡಾ ಅವರು ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಗೆ ಸಿದ್ಧತೆ, ಪಕ್ಷದ ಸಂಘಟನೆ, ಪಕ್ಷವನ್ನು ಮತ್ತಷ್ಟು ಬಲಪಡಿಸುವ ಬಗ್ಗೆ (Karnataka Politics) ಮಾರ್ಗದರ್ಶನ ನೀಡಲಿದ್ದಾರೆ. 

ಇದನ್ನೂ ಓದಿ: ಹೊರಟ್ಟಿ ಬೆನ್ನಲ್ಲೇ ಜೆಡಿಎಸ್‌ನ ಬಹಳಷ್ಟು ನಾಯಕರು ಬಿಜೆಪಿ ಕಡೆ ಒಲವು, ಮಾಜಿ ಸಿಎಂ ಸ್ಫೋಟಕ ಸುಳಿವು

ರಾಜ್ಯಕ್ಕೆ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಆಗಮನ ಬೆನಲ್ಲೇ ಸಂಪುಟ ಸರ್ಜರಿ ಬಗ್ಗೆ ಚರ್ಚೆಗಳು ಜೋರಾಗಿವೆ. ಅಲ್ಲದೇ ನಡ್ಡಾ ಭೇಟಿ ವೇಳೆ ಕೋರ್‌ ಕಮಿಟಿ ಸಭೆ ನಡೆಯಲಿದ್ದು, ಈ ವೇಳೆ ನಿಗಮ ಮಂಡಳಿ ಆಯ್ಕೆಯ ಬಗ್ಗೆ ಚರ್ಚೆ ನಡೆಯಲಿದೆ. ಪಂಚರಾಜ್ಯ ಚುನಾವಣೆ ಫಲಿತಾಂಶ ಬೆನ್ನಲ್ಲೇ ಕರ್ನಾಟಕದಲ್ಲಿ ಸಂಪುಟ ಪುನಾರಚನೆ ಅಥವಾ ವಿಸ್ತರಣೆಯಾಗುವ ವರದಿಗಳು ಬಿತ್ತರವಾಗಿದ್ದವು. ಆದರೆ ಈವರೆಗೂ ರಾಜ್ಯ ಸರ್ಕಾರ ಈ ನಿಟ್ಟಿನಲ್ಲಿ ಯಾವುದೇ ಹೆಜ್ಜೆ ಇಟ್ಟಿಲ್ಲ. ಈಗ ನಡ್ಡಾ ಆಗಮನ ಬಳಿಕ ಬೊಮ್ಮಾಯಿ ಸಂಪುಟದಲ್ಲಿ ಬದಲಾವಣೆಯಾಗಲಿದೆಯೇ ಎಂಬುದನ್ನು ಕಾದು ನೋಡಬೇಕಿದೆ. 

18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?
Read more