ಮಧ್ಯಪ್ರದೇಶದಲ್ಲಿ ಚುನಾವಣೆ ಬಳಿಕ ಸಿಎಂ ಆಯ್ಕೆ.. ಶಾ ಕಟ್ಟಾಜ್ಞೆ..!

ಮಧ್ಯಪ್ರದೇಶದಲ್ಲಿ ಚುನಾವಣೆ ಬಳಿಕ ಸಿಎಂ ಆಯ್ಕೆ.. ಶಾ ಕಟ್ಟಾಜ್ಞೆ..!

Published : Sep 27, 2023, 12:47 PM IST

ಮಧ್ಯಪ್ರದೇಶದಲ್ಲಿ ಚುನಾವಣೆ ಬಳಿಕ ಶಿವರಾಜ್ ಸಿಂಗ್‌ಗೆ ಕೊಕ್?
ಹಾಲಿ ಮುಖ್ಯಮಂತ್ರಿಗೆ ಬಿಗ್ ಶಾಕ್ ನೀಡಿದ ಅಮಿತ್ ಶಾ ಮಾತು
ಚುನಾವಣೆ ಬಳಿಕ ಸಿಎಂ ಆಯ್ಕೆ ಎಂದ ಬಿಜೆಪಿ ಚಾಣಕ್ಯ ಶಾ

ಪಂಚರಾಜ್ಯ ಚುನಾವಣೆಯಲ್ಲಿ ಬಿಜೆಪಿಯಿಂದ ಎಚ್ಚರಿಕೆಯ ನಡೆ ಇಡಲಾಗುತ್ತಿದೆ. ಕರ್ನಾಟಕದಲ್ಲಿ ಮಾಡಿದ ತಪ್ಪು ಮರುಕಳಿಸದಂತೆ ಬಿಜೆಪಿ ಪ್ಲ್ಯಾನ್ ಮಾಡುತ್ತಿದಿ. ಕರ್ನಾಟಕ ಸೋಲಿನಿಂದ ಬಿಜೆಪಿ(BJP) ನಾಯಕರು ಪಾಠ ಕಲಿತಂತೆ ಕಾಣುತ್ತಿದೆ. ಚುನಾವಣೆ ಘೋಷಣೆಗೂ ಮುನ್ನ ಮಧ್ಯಪ್ರದೇಶದಲ್ಲಿ(Madhya Pradesh) ಬಿಜೆಪಿ 2ನೇ ಪಟ್ಟಿ ಬಿಡುಗಡೆ ಮಾಡಿದೆ. 39 ಅಭ್ಯರ್ಥಿಗಳ 2ನೇ ಪಟ್ಟಿಯನ್ನು ಹೈಕಮಾಂಡ್ ಬಿಡುಗಡೆ ಮಾಡಿದೆ. ಇದುವರೆಗೂ 230 ಕ್ಷೇತ್ರಗಳ ಪೈಕಿ 78 ಕ್ಷೇತ್ರಕ್ಕೆ ಅಭ್ಯರ್ಥಿ ಫೈನಲ್  ಮಾಡಲಾಗಿದೆ. ಮೂವರು ಕೇಂದ್ರ ಸಚಿವರಿಗೂ ವಿಧಾನಸಭೆ ಟಿಕೆಟ್ (Assembly ticket) ನೀಡಲಾಗಿದೆ. ಜೊತೆಗೆ ಮೂವರು ಸಂಸದರಿಗೂ ವಿಧಾನಸಭೆ ಟಿಕೆಟ್ ಘೋಷಣೆ ಮಾಡಲಾಗಿದೆ. ಪಂಚರಾಜ್ಯ ಚುನಾವಣೆಯಲ್ಲಿ ಗೆಲುವೊಂದೇ ಬಿಜೆಪಿ ಮಾನದಂಡವಾಗಿದೆ. ಗೆಲ್ಲುವ ಅಭ್ಯರ್ಥಿಗೆ ಟಿಕೆಟ್ ನೀಡಲು ಹೈಕಮಾಂಡ್‌ ಮುಂದಾಗಿದೆ. ಹಿನ್ನಡೆಯಾಗುವ ಕ್ಷೇತ್ರದಲ್ಲಿ ಕೇಂದ್ರ ಸಚಿವರಿಗೆ ಬಿಜೆಪಿ ಟಿಕೆಟ್ ನೀಡಿದೆ. ಈ ಮೂಲಕ ಬಹುಮತ ಸಾಧಿಸಲು ಹೈಕಮಾಂಡ್‌ನಿಂದ ರಣತಂತ್ರ ಮಾಡಲಾಗಿದೆ. ಸುಖಾಸುಮ್ಮನೆ ಟಿಕೆಟ್ ಬದಲಾಯಿಸಿ ಕರ್ನಾಟಕದಲ್ಲಿ ಹಿನ್ನಡೆಯನ್ನು ಬಿಜೆಪಿ ಅನುಭವಿಸಿತ್ತು. ಟಿಕೆಟ್ ಘೋಷಣೆಯಲ್ಲೂ ಭಾರೀ ವಿಳಂಬವನ್ನು ಮಾಡಿತ್ತು.

ಇದನ್ನೂ ವೀಕ್ಷಿಸಿ:  ಬಿಜೆಪಿ-ಜೆಡಿಎಸ್ ಮೈತ್ರಿ.. ಅಡಕತ್ತರಿಯಲ್ಲಿ ಸಿಎಂ ಇಬ್ರಾಹಿಂ !

22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more