ಮಧ್ಯಪ್ರದೇಶದಲ್ಲಿ ಚುನಾವಣೆ ಬಳಿಕ ಸಿಎಂ ಆಯ್ಕೆ.. ಶಾ ಕಟ್ಟಾಜ್ಞೆ..!

ಮಧ್ಯಪ್ರದೇಶದಲ್ಲಿ ಚುನಾವಣೆ ಬಳಿಕ ಸಿಎಂ ಆಯ್ಕೆ.. ಶಾ ಕಟ್ಟಾಜ್ಞೆ..!

Published : Sep 27, 2023, 12:47 PM IST

ಮಧ್ಯಪ್ರದೇಶದಲ್ಲಿ ಚುನಾವಣೆ ಬಳಿಕ ಶಿವರಾಜ್ ಸಿಂಗ್‌ಗೆ ಕೊಕ್?
ಹಾಲಿ ಮುಖ್ಯಮಂತ್ರಿಗೆ ಬಿಗ್ ಶಾಕ್ ನೀಡಿದ ಅಮಿತ್ ಶಾ ಮಾತು
ಚುನಾವಣೆ ಬಳಿಕ ಸಿಎಂ ಆಯ್ಕೆ ಎಂದ ಬಿಜೆಪಿ ಚಾಣಕ್ಯ ಶಾ

ಪಂಚರಾಜ್ಯ ಚುನಾವಣೆಯಲ್ಲಿ ಬಿಜೆಪಿಯಿಂದ ಎಚ್ಚರಿಕೆಯ ನಡೆ ಇಡಲಾಗುತ್ತಿದೆ. ಕರ್ನಾಟಕದಲ್ಲಿ ಮಾಡಿದ ತಪ್ಪು ಮರುಕಳಿಸದಂತೆ ಬಿಜೆಪಿ ಪ್ಲ್ಯಾನ್ ಮಾಡುತ್ತಿದಿ. ಕರ್ನಾಟಕ ಸೋಲಿನಿಂದ ಬಿಜೆಪಿ(BJP) ನಾಯಕರು ಪಾಠ ಕಲಿತಂತೆ ಕಾಣುತ್ತಿದೆ. ಚುನಾವಣೆ ಘೋಷಣೆಗೂ ಮುನ್ನ ಮಧ್ಯಪ್ರದೇಶದಲ್ಲಿ(Madhya Pradesh) ಬಿಜೆಪಿ 2ನೇ ಪಟ್ಟಿ ಬಿಡುಗಡೆ ಮಾಡಿದೆ. 39 ಅಭ್ಯರ್ಥಿಗಳ 2ನೇ ಪಟ್ಟಿಯನ್ನು ಹೈಕಮಾಂಡ್ ಬಿಡುಗಡೆ ಮಾಡಿದೆ. ಇದುವರೆಗೂ 230 ಕ್ಷೇತ್ರಗಳ ಪೈಕಿ 78 ಕ್ಷೇತ್ರಕ್ಕೆ ಅಭ್ಯರ್ಥಿ ಫೈನಲ್  ಮಾಡಲಾಗಿದೆ. ಮೂವರು ಕೇಂದ್ರ ಸಚಿವರಿಗೂ ವಿಧಾನಸಭೆ ಟಿಕೆಟ್ (Assembly ticket) ನೀಡಲಾಗಿದೆ. ಜೊತೆಗೆ ಮೂವರು ಸಂಸದರಿಗೂ ವಿಧಾನಸಭೆ ಟಿಕೆಟ್ ಘೋಷಣೆ ಮಾಡಲಾಗಿದೆ. ಪಂಚರಾಜ್ಯ ಚುನಾವಣೆಯಲ್ಲಿ ಗೆಲುವೊಂದೇ ಬಿಜೆಪಿ ಮಾನದಂಡವಾಗಿದೆ. ಗೆಲ್ಲುವ ಅಭ್ಯರ್ಥಿಗೆ ಟಿಕೆಟ್ ನೀಡಲು ಹೈಕಮಾಂಡ್‌ ಮುಂದಾಗಿದೆ. ಹಿನ್ನಡೆಯಾಗುವ ಕ್ಷೇತ್ರದಲ್ಲಿ ಕೇಂದ್ರ ಸಚಿವರಿಗೆ ಬಿಜೆಪಿ ಟಿಕೆಟ್ ನೀಡಿದೆ. ಈ ಮೂಲಕ ಬಹುಮತ ಸಾಧಿಸಲು ಹೈಕಮಾಂಡ್‌ನಿಂದ ರಣತಂತ್ರ ಮಾಡಲಾಗಿದೆ. ಸುಖಾಸುಮ್ಮನೆ ಟಿಕೆಟ್ ಬದಲಾಯಿಸಿ ಕರ್ನಾಟಕದಲ್ಲಿ ಹಿನ್ನಡೆಯನ್ನು ಬಿಜೆಪಿ ಅನುಭವಿಸಿತ್ತು. ಟಿಕೆಟ್ ಘೋಷಣೆಯಲ್ಲೂ ಭಾರೀ ವಿಳಂಬವನ್ನು ಮಾಡಿತ್ತು.

ಇದನ್ನೂ ವೀಕ್ಷಿಸಿ:  ಬಿಜೆಪಿ-ಜೆಡಿಎಸ್ ಮೈತ್ರಿ.. ಅಡಕತ್ತರಿಯಲ್ಲಿ ಸಿಎಂ ಇಬ್ರಾಹಿಂ !

50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
Read more