ಗುಜರಾತ್ ನೂತನ ಸಿಎಂ ಭೂಪೇಂದ್ರ ಪಟೇಲ್ ಅಚ್ಚರಿ ಆಯ್ಕೆ ಹಿಂದಿದೆ ಪ್ರಮುಖ ಕಾರಣ!

ಗುಜರಾತ್ ನೂತನ ಸಿಎಂ ಭೂಪೇಂದ್ರ ಪಟೇಲ್ ಅಚ್ಚರಿ ಆಯ್ಕೆ ಹಿಂದಿದೆ ಪ್ರಮುಖ ಕಾರಣ!

Published : Sep 12, 2021, 07:01 PM IST

ಗುಜರಾತ್ ಮುಖ್ಯಮಂತ್ರಿ ರೇಸ್‌ನಲ್ಲಿ ಹಲವು ಹೆಸರುಗಳು ಮುಂಚೂಣಿಯಲ್ಲಿ ಕೇಳಿಬಂದಿತ್ತು. ಆದರೆ ಆ ಎಲ್ಲಾ ಹೆಸರಿನ ಬದಲು ಭೂಪೇಂದ್ರ ಬಾಯಿ ಪಟೇಲ್‌ಗೆ ಅದೃಷ್ಠ ಒಲಿದು ಬಂದಿದೆ. ಕರ್ನಾಟಕದಲ್ಲಿನ ಮುಖ್ಯಮಂತ್ರಿ ಆಯ್ಕೆ ರೀತಿಯಲ್ಲೇ ಗುಜರಾತ್‌ನಲ್ಲೂ ನಡೆದಿದೆ. ಪಟೇಲ್ ಸಮುದಾಯದಲ್ಲಿ ಹಲವು ನಾಯಕರಿದ್ದರೂ, ಭೂಪೇಂದ್ರ ಪಟೇಲ್‌ಗೆ ಸಿಎಂ ಸ್ಥಾನ ಸಿಕ್ಕಿದ್ದು ಹೇಗೆ? ರೋಚಕ ಮಾಹಿತಿ ಇಲ್ಲಿದೆ.

ಗುಜರಾತ್(ಸೆ.12): ಗುಜರಾತ್ ಮುಖ್ಯಮಂತ್ರಿ ರೇಸ್‌ನಲ್ಲಿ ಹಲವು ಹೆಸರುಗಳು ಮುಂಚೂಣಿಯಲ್ಲಿ ಕೇಳಿಬಂದಿತ್ತು. ಆದರೆ ಆ ಎಲ್ಲಾ ಹೆಸರಿನ ಬದಲು ಭೂಪೇಂದ್ರ ಬಾಯಿ ಪಟೇಲ್‌ಗೆ ಅದೃಷ್ಠ ಒಲಿದು ಬಂದಿದೆ. ಕರ್ನಾಟಕದಲ್ಲಿನ ಮುಖ್ಯಮಂತ್ರಿ ಆಯ್ಕೆ ರೀತಿಯಲ್ಲೇ ಗುಜರಾತ್‌ನಲ್ಲೂ ನಡೆದಿದೆ. ಪಟೇಲ್ ಸಮುದಾಯದಲ್ಲಿ ಹಲವು ನಾಯಕರಿದ್ದರೂ, ಭೂಪೇಂದ್ರ ಪಟೇಲ್‌ಗೆ ಸಿಎಂ ಸ್ಥಾನ ಸಿಕ್ಕಿದ್ದು ಹೇಗೆ? ರೋಚಕ ಮಾಹಿತಿ ಇಲ್ಲಿದೆ.
 

24:09ದೀದಿ ಕೋಟೆಯಲ್ಲಿ ಮಹಾಬಿರುಕು.. ಏನು ಕಾರಣ? ಗಜಕೇಸರಿ ವ್ಯೂಹ.. ದೀದಿ ದಿಗ್ಬಂಧನ.. ಏನಿದರ ಗುಟ್ಟು?
24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?