ವೆಂಟಿಲೇಟರ್‌ನಲ್ಲಿದ್ದ ಸೋಂಕಿತೆಗೆ ಒತ್ತಾಯಪೂರ್ವಕವಾಗಿ ಗೋಮೂತ್ರ ಕುಡಿಸಿದ ರಾಜಕಾರಣಿ!

ವೆಂಟಿಲೇಟರ್‌ನಲ್ಲಿದ್ದ ಸೋಂಕಿತೆಗೆ ಒತ್ತಾಯಪೂರ್ವಕವಾಗಿ ಗೋಮೂತ್ರ ಕುಡಿಸಿದ ರಾಜಕಾರಣಿ!

Suvarna News   | Asianet News
Published : May 03, 2021, 10:34 AM IST

ವೆಂಟಿಲೇಟರ್‌ನಲ್ಲಿದ್ದ ಕೊರೊನಾ ಸೋಂಕಿತೆಯೊಬ್ಬರಿಗೆ ರಾಜಕಾರಣಿಯೊಬ್ಬರು ಒತ್ತಾಯಪೂರ್ವಕವಾಗಿ ಗೋಮೂತ್ರ ಕುಡಿಸಿದ್ದು ಈ ವಿಡಿಯೋ ಎಲ್ಲೆಡೆ ವೈರಲ್ ಆಗುತ್ತಿದೆ. 

ಬೆಂಗಳೂರು (ಮೇ. 03): ವೆಂಟಿಲೇಟರ್‌ನಲ್ಲಿದ್ದ ಕೊರೊನಾ ಸೋಂಕಿತೆಯೊಬ್ಬರಿಗೆ ರಾಜಕಾರಣಿಯೊಬ್ಬರು ಒತ್ತಾಯಪೂರ್ವಕವಾಗಿ ಗೋಮೂತ್ರ ಕುಡಿಸಿದ್ದು ಈ ವಿಡಿಯೋ ಎಲ್ಲೆಡೆ ವೈರಲ್ ಆಗುತ್ತಿದೆ. 

ಭಾರತದಲ್ಲಿ ಕೊರೊನಾ ವೈರಸ್ ಹರಡುತ್ತಿರುವ ವೇಗ ಆತಂಕಕಾರಿಯಾಗಿದೆ ಹಾಗಾಗಿ ಇಡೀ ದೇಶವನ್ನು ಕೆಲ ಕಾಲ ಲಾಕ್ಡೌನ್ ಮಾಡಬೇಕು ಎಂದು ಅಮೆರಿಕಾ ಅಧ್ಯಕ್ಷ ಬೈಡೆನ್ ಅವರ ಮುಖ್ಯ ವೈದ್ಯಕೀಯ ಸಲಹೆಗಾರ ಆಂಟನಿ ಘೌಸಿ ಸಲಹೆ ನೀಡಿದ್ದಾರೆ.  ಮಧ್ಯಪ್ರದೇಶದಲ್ಲಿ ಡ್ರೈವರ್‌ವೊಬ್ಬ ಆಟೋವನ್ನೇ ಆಂಬುಲೆನ್ಸ್ ಮಾಡಿದರೆ, ಇಲ್ಲೊಬ್ಬ ಎಂಜಿನೀಯರ್ ಬೈಕನ್ನೇ ಆಂಬುಲೆನ್ಸ್ ಮಾಡಿದ್ದಾನೆ. 


 

19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?