ವೆಂಟಿಲೇಟರ್‌ನಲ್ಲಿದ್ದ ಸೋಂಕಿತೆಗೆ ಒತ್ತಾಯಪೂರ್ವಕವಾಗಿ ಗೋಮೂತ್ರ ಕುಡಿಸಿದ ರಾಜಕಾರಣಿ!

ವೆಂಟಿಲೇಟರ್‌ನಲ್ಲಿದ್ದ ಸೋಂಕಿತೆಗೆ ಒತ್ತಾಯಪೂರ್ವಕವಾಗಿ ಗೋಮೂತ್ರ ಕುಡಿಸಿದ ರಾಜಕಾರಣಿ!

Suvarna News   | Asianet News
Published : May 03, 2021, 10:34 AM IST

ವೆಂಟಿಲೇಟರ್‌ನಲ್ಲಿದ್ದ ಕೊರೊನಾ ಸೋಂಕಿತೆಯೊಬ್ಬರಿಗೆ ರಾಜಕಾರಣಿಯೊಬ್ಬರು ಒತ್ತಾಯಪೂರ್ವಕವಾಗಿ ಗೋಮೂತ್ರ ಕುಡಿಸಿದ್ದು ಈ ವಿಡಿಯೋ ಎಲ್ಲೆಡೆ ವೈರಲ್ ಆಗುತ್ತಿದೆ. 

ಬೆಂಗಳೂರು (ಮೇ. 03): ವೆಂಟಿಲೇಟರ್‌ನಲ್ಲಿದ್ದ ಕೊರೊನಾ ಸೋಂಕಿತೆಯೊಬ್ಬರಿಗೆ ರಾಜಕಾರಣಿಯೊಬ್ಬರು ಒತ್ತಾಯಪೂರ್ವಕವಾಗಿ ಗೋಮೂತ್ರ ಕುಡಿಸಿದ್ದು ಈ ವಿಡಿಯೋ ಎಲ್ಲೆಡೆ ವೈರಲ್ ಆಗುತ್ತಿದೆ. 

ಭಾರತದಲ್ಲಿ ಕೊರೊನಾ ವೈರಸ್ ಹರಡುತ್ತಿರುವ ವೇಗ ಆತಂಕಕಾರಿಯಾಗಿದೆ ಹಾಗಾಗಿ ಇಡೀ ದೇಶವನ್ನು ಕೆಲ ಕಾಲ ಲಾಕ್ಡೌನ್ ಮಾಡಬೇಕು ಎಂದು ಅಮೆರಿಕಾ ಅಧ್ಯಕ್ಷ ಬೈಡೆನ್ ಅವರ ಮುಖ್ಯ ವೈದ್ಯಕೀಯ ಸಲಹೆಗಾರ ಆಂಟನಿ ಘೌಸಿ ಸಲಹೆ ನೀಡಿದ್ದಾರೆ.  ಮಧ್ಯಪ್ರದೇಶದಲ್ಲಿ ಡ್ರೈವರ್‌ವೊಬ್ಬ ಆಟೋವನ್ನೇ ಆಂಬುಲೆನ್ಸ್ ಮಾಡಿದರೆ, ಇಲ್ಲೊಬ್ಬ ಎಂಜಿನೀಯರ್ ಬೈಕನ್ನೇ ಆಂಬುಲೆನ್ಸ್ ಮಾಡಿದ್ದಾನೆ. 


 

22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?