ವೆಂಟಿಲೇಟರ್‌ನಲ್ಲಿದ್ದ ಸೋಂಕಿತೆಗೆ ಒತ್ತಾಯಪೂರ್ವಕವಾಗಿ ಗೋಮೂತ್ರ ಕುಡಿಸಿದ ರಾಜಕಾರಣಿ!

ವೆಂಟಿಲೇಟರ್‌ನಲ್ಲಿದ್ದ ಸೋಂಕಿತೆಗೆ ಒತ್ತಾಯಪೂರ್ವಕವಾಗಿ ಗೋಮೂತ್ರ ಕುಡಿಸಿದ ರಾಜಕಾರಣಿ!

Suvarna News   | Asianet News
Published : May 03, 2021, 10:34 AM IST

ವೆಂಟಿಲೇಟರ್‌ನಲ್ಲಿದ್ದ ಕೊರೊನಾ ಸೋಂಕಿತೆಯೊಬ್ಬರಿಗೆ ರಾಜಕಾರಣಿಯೊಬ್ಬರು ಒತ್ತಾಯಪೂರ್ವಕವಾಗಿ ಗೋಮೂತ್ರ ಕುಡಿಸಿದ್ದು ಈ ವಿಡಿಯೋ ಎಲ್ಲೆಡೆ ವೈರಲ್ ಆಗುತ್ತಿದೆ. 

ಬೆಂಗಳೂರು (ಮೇ. 03): ವೆಂಟಿಲೇಟರ್‌ನಲ್ಲಿದ್ದ ಕೊರೊನಾ ಸೋಂಕಿತೆಯೊಬ್ಬರಿಗೆ ರಾಜಕಾರಣಿಯೊಬ್ಬರು ಒತ್ತಾಯಪೂರ್ವಕವಾಗಿ ಗೋಮೂತ್ರ ಕುಡಿಸಿದ್ದು ಈ ವಿಡಿಯೋ ಎಲ್ಲೆಡೆ ವೈರಲ್ ಆಗುತ್ತಿದೆ. 

ಭಾರತದಲ್ಲಿ ಕೊರೊನಾ ವೈರಸ್ ಹರಡುತ್ತಿರುವ ವೇಗ ಆತಂಕಕಾರಿಯಾಗಿದೆ ಹಾಗಾಗಿ ಇಡೀ ದೇಶವನ್ನು ಕೆಲ ಕಾಲ ಲಾಕ್ಡೌನ್ ಮಾಡಬೇಕು ಎಂದು ಅಮೆರಿಕಾ ಅಧ್ಯಕ್ಷ ಬೈಡೆನ್ ಅವರ ಮುಖ್ಯ ವೈದ್ಯಕೀಯ ಸಲಹೆಗಾರ ಆಂಟನಿ ಘೌಸಿ ಸಲಹೆ ನೀಡಿದ್ದಾರೆ.  ಮಧ್ಯಪ್ರದೇಶದಲ್ಲಿ ಡ್ರೈವರ್‌ವೊಬ್ಬ ಆಟೋವನ್ನೇ ಆಂಬುಲೆನ್ಸ್ ಮಾಡಿದರೆ, ಇಲ್ಲೊಬ್ಬ ಎಂಜಿನೀಯರ್ ಬೈಕನ್ನೇ ಆಂಬುಲೆನ್ಸ್ ಮಾಡಿದ್ದಾನೆ. 


 

18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?