ಪ್ರಧಾನಿ ಮೋದಿ ನಾಯಿ ರೀತಿ ಸಾಯ್ತಾರೆ ಎಂದು ನಾಲಿಗೆ ಹರಿಬಿಟ್ಟ ಕಾಂಗ್ರೆಸ್‌ ಶಾಸಕ ಶೇಖ್‌ ಹುಸೇನ್‌!

ಪ್ರಧಾನಿ ಮೋದಿ ನಾಯಿ ರೀತಿ ಸಾಯ್ತಾರೆ ಎಂದು ನಾಲಿಗೆ ಹರಿಬಿಟ್ಟ ಕಾಂಗ್ರೆಸ್‌ ಶಾಸಕ ಶೇಖ್‌ ಹುಸೇನ್‌!

Published : Jun 15, 2022, 09:25 PM IST

"ಪ್ರಧಾನಿ ಮೋದಿಗೆ ನಾಯಿ ರೀತಿ ಸಾವು ಬರುತ್ತೆ" ರಾಹುಲ್‌ ಗಾಂಧಿ ಬೆಂಬಲಿಸುವ ಭರದಲ್ಲಿ ಮಹಾರಾಷ್ಟ್ರದ ಕಾಂಗ್ರೆಸ್‌ ಶಾಸಕ ಶೇಖ್ ಹುಸೇನ್‌  ನಾಲಿಗೆ ಹರಿಬಿಟ್ಟಿದ್ದಾರೆ. ಇದರ ಬೆನ್ನಲ್ಲಿಯೇ ಶೇಖ್ ಹುಸೇನ್‌ನನ್ನು ಬಂಧಿಸುವಂತೆ ಬಿಜೆಪಿ ಆಗ್ರಹಿಸಿದೆ.

ಬೆಂಗಳೂರು (ಜೂನ್ 15): ರಾಹುಲ್ ಗಾಂಧಿ (Rahul Gandhi) ಅವರನ್ನು ಬೆಂಬಲಿಸುವ ಭರದಲ್ಲಿ ಮಹಾರಾಷ್ಟ್ರದ (Maharashtra) ಕಾಂಗ್ರೆಸ್ ಶಾಸಕ ಶೇಖ್ ಹುಸೇನ್ (Sheikh Hussain), ಪ್ರಧಾನಿ ಮೋದಿ (Prime Minister Modi) ನಾಯಿ ರೀತಿ ಸಾಯ್ತಾರೆ ಎಂದು ಹೇಳುವ ಮೂಲಕ ಉದ್ಧಟತನ ಮೆರೆದಿದ್ದರು. ಇದರ ಬೆನ್ನಲ್ಲಿಯೇ ಅವರನ್ನು ಬಂಧನ ಮಾಡುವಂತೆ ಬಿಜೆಪಿ ಆಗ್ರಹಿಸಿದೆ.

ರಾಹುಲ್ ಗಾಂಧಿಯನ್ನು ಮೆಚ್ಚಿಸುವ ಭರದಲ್ಲಿ ಶೇಖ್ ಹುಸೇನ್, ಪ್ರಧಾನಿ ಮೋದಿ ಕುರಿತಾಗಿ ವಿವಾದತ್ಮಕವಾಗಿ ಮಾತನಾಡಿದ್ದರು. ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಅವಹೇಳನಕಾರಿ ಪದಗಳನ್ನು ಬಳಸಿದ್ದಕ್ಕಾಗಿ ಕಾಂಗ್ರೆಸ್ ಮಾಜಿ ನಗರ ಅಧ್ಯಕ್ಷ ಶೇಖ್ ಹುಸೇನ್ ವಿರುದ್ಧ ಮಹಾರಾಷ್ಟ್ರದ ನಾಗ್ಪುರ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.

ಪ್ರಧಾನಿ ಮೋದಿ ಮುಂದೆ ಬಂದು ದ್ವೇಷದ ವಿಷವನ್ನು ತಡೆಯುವ ಅಗತ್ಯವಿದೆ: ನಾಸಿರುದ್ದೀನ್ ಶಾ

ನನ್ನ ಹೇಳಿಕೆಗೆ ನೋಟಿಸ್ ಕೊಡುವ ಸಾಧ್ಯತೆ ಇದೆ. ಇದಕ್ಕೆಲ್ಲ ನಾನು ತಲೆ ಕೆಡಿಸಿಕೊಳ್ಳುವುದಿಲ್ಲ. ನಾನು ಹಿಂದೆಯೂ ಹೆದರಿಲ್ಲ. ಮುಂದೆಯೂ ಯಾರಿಗೂ ಹೆದರೋದಿಲ್ಲ. ನನ್ನ ಹೋರಾಟ ನಿಲ್ಲಿಸೋದಿಲ್ಲ ಎಂದು ಶೇಖ್ ಹುಸೇನ್ ಹೇಳಿದ್ದಾರೆ. ಮಂಗಳವಾರ ನಾಗ್ಪುರದ ಗಿಟ್ಟಿಖಾದನ್ ಠಾಣೆಯಲ್ಲಿ ಎಫ್‌ಐಆರ್ ಅನ್ನು ಸೆಕ್ಷನ್ 294 (ಅಶ್ಲೀಲ ಕೃತ್ಯಗಳು ಮತ್ತು ಹಾಡುಗಳು) ಮತ್ತು 504 ಐಪಿಸಿ (ಶಾಂತಿ ಭಂಗವನ್ನು ಪ್ರಚೋದಿಸುವ ಉದ್ದೇಶದಿಂದ ಉದ್ದೇಶಪೂರ್ವಕ ಅವಮಾನ) ಅಡಿಯಲ್ಲಿ ದಾಖಲಿಸಲಾಗಿದೆ.

18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
Read more