ಪ್ರಧಾನಿ ಮೋದಿ ನಾಯಿ ರೀತಿ ಸಾಯ್ತಾರೆ ಎಂದು ನಾಲಿಗೆ ಹರಿಬಿಟ್ಟ ಕಾಂಗ್ರೆಸ್‌ ಶಾಸಕ ಶೇಖ್‌ ಹುಸೇನ್‌!

ಪ್ರಧಾನಿ ಮೋದಿ ನಾಯಿ ರೀತಿ ಸಾಯ್ತಾರೆ ಎಂದು ನಾಲಿಗೆ ಹರಿಬಿಟ್ಟ ಕಾಂಗ್ರೆಸ್‌ ಶಾಸಕ ಶೇಖ್‌ ಹುಸೇನ್‌!

Published : Jun 15, 2022, 09:25 PM IST

"ಪ್ರಧಾನಿ ಮೋದಿಗೆ ನಾಯಿ ರೀತಿ ಸಾವು ಬರುತ್ತೆ" ರಾಹುಲ್‌ ಗಾಂಧಿ ಬೆಂಬಲಿಸುವ ಭರದಲ್ಲಿ ಮಹಾರಾಷ್ಟ್ರದ ಕಾಂಗ್ರೆಸ್‌ ಶಾಸಕ ಶೇಖ್ ಹುಸೇನ್‌  ನಾಲಿಗೆ ಹರಿಬಿಟ್ಟಿದ್ದಾರೆ. ಇದರ ಬೆನ್ನಲ್ಲಿಯೇ ಶೇಖ್ ಹುಸೇನ್‌ನನ್ನು ಬಂಧಿಸುವಂತೆ ಬಿಜೆಪಿ ಆಗ್ರಹಿಸಿದೆ.

ಬೆಂಗಳೂರು (ಜೂನ್ 15): ರಾಹುಲ್ ಗಾಂಧಿ (Rahul Gandhi) ಅವರನ್ನು ಬೆಂಬಲಿಸುವ ಭರದಲ್ಲಿ ಮಹಾರಾಷ್ಟ್ರದ (Maharashtra) ಕಾಂಗ್ರೆಸ್ ಶಾಸಕ ಶೇಖ್ ಹುಸೇನ್ (Sheikh Hussain), ಪ್ರಧಾನಿ ಮೋದಿ (Prime Minister Modi) ನಾಯಿ ರೀತಿ ಸಾಯ್ತಾರೆ ಎಂದು ಹೇಳುವ ಮೂಲಕ ಉದ್ಧಟತನ ಮೆರೆದಿದ್ದರು. ಇದರ ಬೆನ್ನಲ್ಲಿಯೇ ಅವರನ್ನು ಬಂಧನ ಮಾಡುವಂತೆ ಬಿಜೆಪಿ ಆಗ್ರಹಿಸಿದೆ.

ರಾಹುಲ್ ಗಾಂಧಿಯನ್ನು ಮೆಚ್ಚಿಸುವ ಭರದಲ್ಲಿ ಶೇಖ್ ಹುಸೇನ್, ಪ್ರಧಾನಿ ಮೋದಿ ಕುರಿತಾಗಿ ವಿವಾದತ್ಮಕವಾಗಿ ಮಾತನಾಡಿದ್ದರು. ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಅವಹೇಳನಕಾರಿ ಪದಗಳನ್ನು ಬಳಸಿದ್ದಕ್ಕಾಗಿ ಕಾಂಗ್ರೆಸ್ ಮಾಜಿ ನಗರ ಅಧ್ಯಕ್ಷ ಶೇಖ್ ಹುಸೇನ್ ವಿರುದ್ಧ ಮಹಾರಾಷ್ಟ್ರದ ನಾಗ್ಪುರ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.

ಪ್ರಧಾನಿ ಮೋದಿ ಮುಂದೆ ಬಂದು ದ್ವೇಷದ ವಿಷವನ್ನು ತಡೆಯುವ ಅಗತ್ಯವಿದೆ: ನಾಸಿರುದ್ದೀನ್ ಶಾ

ನನ್ನ ಹೇಳಿಕೆಗೆ ನೋಟಿಸ್ ಕೊಡುವ ಸಾಧ್ಯತೆ ಇದೆ. ಇದಕ್ಕೆಲ್ಲ ನಾನು ತಲೆ ಕೆಡಿಸಿಕೊಳ್ಳುವುದಿಲ್ಲ. ನಾನು ಹಿಂದೆಯೂ ಹೆದರಿಲ್ಲ. ಮುಂದೆಯೂ ಯಾರಿಗೂ ಹೆದರೋದಿಲ್ಲ. ನನ್ನ ಹೋರಾಟ ನಿಲ್ಲಿಸೋದಿಲ್ಲ ಎಂದು ಶೇಖ್ ಹುಸೇನ್ ಹೇಳಿದ್ದಾರೆ. ಮಂಗಳವಾರ ನಾಗ್ಪುರದ ಗಿಟ್ಟಿಖಾದನ್ ಠಾಣೆಯಲ್ಲಿ ಎಫ್‌ಐಆರ್ ಅನ್ನು ಸೆಕ್ಷನ್ 294 (ಅಶ್ಲೀಲ ಕೃತ್ಯಗಳು ಮತ್ತು ಹಾಡುಗಳು) ಮತ್ತು 504 ಐಪಿಸಿ (ಶಾಂತಿ ಭಂಗವನ್ನು ಪ್ರಚೋದಿಸುವ ಉದ್ದೇಶದಿಂದ ಉದ್ದೇಶಪೂರ್ವಕ ಅವಮಾನ) ಅಡಿಯಲ್ಲಿ ದಾಖಲಿಸಲಾಗಿದೆ.

24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
Read more