‘ಪಂಚ’ ಫಲಿತಾಂಶ ಲೋಕ ಕದನಕ್ಕೆ ದಿಕ್ಸೂಚಿನಾ..? ಮಧ್ಯಪ್ರದೇಶ, ರಾಜಸ್ಥಾನದಲ್ಲಿ ಬಿಜೆಪಿ ಅಧಿಕಾರಕ್ಕೆ !

‘ಪಂಚ’ ಫಲಿತಾಂಶ ಲೋಕ ಕದನಕ್ಕೆ ದಿಕ್ಸೂಚಿನಾ..? ಮಧ್ಯಪ್ರದೇಶ, ರಾಜಸ್ಥಾನದಲ್ಲಿ ಬಿಜೆಪಿ ಅಧಿಕಾರಕ್ಕೆ !

Published : Dec 01, 2023, 12:29 PM IST

ಪಂಚರಾಜ್ಯ ಫೈಟ್ನ ಮತದಾನೋತ್ತರ ಸಮೀಕ್ಷೆ
2 ರಾಜ್ಯಗಳಲ್ಲಿ ಬಿಜೆಪಿಗೆ ಅಧಿಕಾರದ ಗದ್ದುಗೆ
ಇನ್ನೆರಡು ರಾಜ್ಯಗಳಲ್ಲಿ ಕಾಂಗ್ರೆಸ್ಗೆ ಅಧಿಕಾರ 

ಪಂಚರಾಜ್ಯ ಚುನಾವಣೆ  ಮುಂದಿನ ಲೋಕಸಭೆ(Loksabha) ಚುನಾವಣೆಗೆ ದಿಕ್ಸೂಚಿ ಎಂದೆ ಬಿಂಬಿತವಾಗಿದೆ. ಹೀಗಿರುವಾಗಲೇ ಮತದಾನೋತ್ತರ ಸಮೀಕ್ಷೆಗಳ ಭವಿಷ್ಯ ಯಾರಿಗೂ ಬಲ ತಂದಿಕೊಟ್ಟಿಲ್ಲ. ಇದರಿಂದ ಬಹುತೇಕ ಸಮೀಕ್ಷೆಗಳು ಮುಂದಿನ ಲೋಕಸಭೆ ಚುನಾವಣೆಯ ಜಿದ್ದಾಜಿದ್ದಿನ ಹೋರಾಟದ ಭವಿಷ್ಯ ನುಡಿದಿವೆ. ಸಮೀಕ್ಷೆಗಳ ಪ್ರಕಾರ, 2 ರಾಜ್ಯಗಳಲ್ಲಿ ಬಿಜೆಪಿ(BJP) ಅಧಿಕಾರದ ಗದ್ದುಗೆ ಏರಿದ್ರೆ, ಇನ್ನೆರಡು ರಾಜ್ಯಗಳಲ್ಲಿ ಕಾಂಗ್ರೆಸ್‌ಗೆ(Congress) ಒಲಿಯಲಿದೆ ಎಂದು ಹೇಳಲಾಗ್ತಿದೆ. ಪಂಚರಾಜ್ಯ ಫೈಟ್‌ನ ಮತದಾನೋತ್ತರ ಸಮೀಕ್ಷೆ ಪ್ರಕಾರ, ತೆಲಂಗಾಣ, ಛತ್ತೀಸ್‌ಗಢದಲ್ಲಿ ಕಾಂಗ್ರೆಸ್ ಗದ್ದು ಹಿಡಿಯಲಿದೆ. ಮಿಜೋರಾಮ್‌ನಲ್ಲಿ ಅತಂತ್ರ ವಿಧಾನಸಭೆಯ ಬರುವ ಸಾಧ್ಯತೆ ಇದೆಯಂತೆ. ಪಂಚರಾಜ್ಯ ಫಲಿತಾಂಶ ಲೋಕಸಭೆ ಚುನಾವಣೆಗೆ ದಿಕ್ಸೂಚಿಯಾಗುತ್ತಾ..? ಲೋಕಸಭೆ ಫೈನಲ್ ಫೈಟ್ಗೆ ಇದು ಸೆಮಿಫೈನಲ್..? ಲೋಕಸಭೆ ಚುನಾವಣೆ ಫಲಿತಾಂಶಕ್ಕೆ ಮುನ್ನುಡಿ ಬರೆಯುತ್ತಾ ಈ ಚುನಾವಣೆ..?  ಎಂಬ ಹಲವಾರು ಪ್ರಶ್ನೆಗಳು ಕಾಡತೊಡಗಿವೆ.

ಇದನ್ನೂ ವೀಕ್ಷಿಸಿ:  ಕಾಂಗ್ರೆಸ್ ಪರ ಹೊರಬಿದ್ದ ಮತಗಟ್ಟೆ ಸಮೀಕ್ಷೆಗಳು..! ರಮಣ್ ಸಿಂಗ್ ನಾಯಕತ್ವ ಬಿಜೆಪಿಗೆ ಮುಳುವಾಯ್ತಾ?

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more