ಲೋಕ ಸಮರದ ಲೆಕ್ಕಾಚಾರವನ್ನೇ ಬದಲಿಸಿದ ಮಿನಿ ಫೈಟ್‌ ! ಮೋದಿ ಹ್ಯಾಟ್ರಿಕ್‌ ಗೆಲುವಿನ ಭವಿಷ್ಯ ನುಡಿಯಿತಾ ಫಲಿತಾಂಶ ?

ಲೋಕ ಸಮರದ ಲೆಕ್ಕಾಚಾರವನ್ನೇ ಬದಲಿಸಿದ ಮಿನಿ ಫೈಟ್‌ ! ಮೋದಿ ಹ್ಯಾಟ್ರಿಕ್‌ ಗೆಲುವಿನ ಭವಿಷ್ಯ ನುಡಿಯಿತಾ ಫಲಿತಾಂಶ ?

Published : Dec 04, 2023, 09:48 AM IST

ಪಂಚರಾಜ್ಯ  ಚುನಾವಣೆಯಲ್ಲಿ ಕೇಸರಿ ಪಾಳಯಕ್ಕೆ ಗೆಲುವು
ನಾಲ್ಕು ರಾಜ್ಯಗಳಲ್ಲಿ,ಮೂರು ರಾಜ್ಯ ಗೆದ್ದು ಬೀಗಿದ ಬಿಜೆಪಿ
ಬಿಜೆಪಿ ನಾಯಕರು, ಕಾರ್ಯಕರ್ತರಲ್ಲಿ ಎಲ್ಲೇಡೆ ಸಂಭ್ರಮ

ಪಂಚರಾಜ್ಯ ಚುನಾವಣೆಯಲ್ಲಿ ಬಿಜೆಪಿ(BJP) ನಾಲ್ಕು ರಾಜ್ಯಗಳಲ್ಲಿ ಮೂರನ್ನು ಗೆದ್ದಿದೆ. ಲೋಕಸಭಾ(Loksabha) ಚುನಾವಣೆಗೆ ಇನ್ನೇನು ಕೆಲವೇ ತಿಂಗಳುಗಳು ಬಾಕಿ ಇವೆ. ಮೋದಿ(Narendra Modi) ಹ್ಯಾಟ್ರಿಕ್‌ ಗೆಲುವಿಗೆ ಈ ಚುನಾವಣೆ ಭವಿಷ್ಯ ನುಡಿಯಿತಾ ಎಂಬ ಮಾತುಗಳು ಕೂಡ ಕೇಳಿಬರುತ್ತಿವೆ. ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್‌ಗಢದಲ್ಲಿ ಬಿಜೆಪಿ ಗೆಲುವನ್ನು ಸಾಧಿಸಿದೆ. ಕಾಂಗ್ರೆಸ್‌(Congress) ತೆಲಂಗಾಣದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿದಿದೆ. ಛತ್ತೀಸ್‌ಗಢದಲ್ಲಿ ಕಾಂಗ್ರೆಸ್ ಅಧಿಕಾರ ಕಳೆದುಕೊಂಡಿದೆ. ಮತ್ತೆ ಅಧಿಕಾರ ಹಿಡಿಯುವಲ್ಲಿ ಬಿಜೆಪಿ ಯಶಸ್ವಿಯಾಗಿದೆ. ಗ್ಯಾರಂಟಿ ಅಬ್ಬರದ ನಡುವೆಯೂ ಕೇಸರಿ ಪತಾಕೆ ಹಾರಿದೆ. ಸಿಎಂ ಭಗೇಲ್‌ಗೆ ಆಘಾತ ಉಂಟಾಗಿದ್ದು, BJP ರಣತಂತ್ರ ಸಕ್ಸಸ್ ಆಗಿದೆ. 

ಇದನ್ನೂ ವೀಕ್ಷಿಸಿ:  Today Horoscope: 12 ರಾಶಿಗಳ ಇಂದಿನ ಭವಿಷ್ಯ ಹೇಗಿದೆ ? ಅರಿವಿಗಾಗಿ ಪರಮೇಶ್ವರನ ಆರಾಧನೆ ಮಾಡಿ

22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more