ಲೋಕ ಸಮರದ ಲೆಕ್ಕಾಚಾರವನ್ನೇ ಬದಲಿಸಿದ ಮಿನಿ ಫೈಟ್‌ ! ಮೋದಿ ಹ್ಯಾಟ್ರಿಕ್‌ ಗೆಲುವಿನ ಭವಿಷ್ಯ ನುಡಿಯಿತಾ ಫಲಿತಾಂಶ ?

ಲೋಕ ಸಮರದ ಲೆಕ್ಕಾಚಾರವನ್ನೇ ಬದಲಿಸಿದ ಮಿನಿ ಫೈಟ್‌ ! ಮೋದಿ ಹ್ಯಾಟ್ರಿಕ್‌ ಗೆಲುವಿನ ಭವಿಷ್ಯ ನುಡಿಯಿತಾ ಫಲಿತಾಂಶ ?

Published : Dec 04, 2023, 09:48 AM IST

ಪಂಚರಾಜ್ಯ  ಚುನಾವಣೆಯಲ್ಲಿ ಕೇಸರಿ ಪಾಳಯಕ್ಕೆ ಗೆಲುವು
ನಾಲ್ಕು ರಾಜ್ಯಗಳಲ್ಲಿ,ಮೂರು ರಾಜ್ಯ ಗೆದ್ದು ಬೀಗಿದ ಬಿಜೆಪಿ
ಬಿಜೆಪಿ ನಾಯಕರು, ಕಾರ್ಯಕರ್ತರಲ್ಲಿ ಎಲ್ಲೇಡೆ ಸಂಭ್ರಮ

ಪಂಚರಾಜ್ಯ ಚುನಾವಣೆಯಲ್ಲಿ ಬಿಜೆಪಿ(BJP) ನಾಲ್ಕು ರಾಜ್ಯಗಳಲ್ಲಿ ಮೂರನ್ನು ಗೆದ್ದಿದೆ. ಲೋಕಸಭಾ(Loksabha) ಚುನಾವಣೆಗೆ ಇನ್ನೇನು ಕೆಲವೇ ತಿಂಗಳುಗಳು ಬಾಕಿ ಇವೆ. ಮೋದಿ(Narendra Modi) ಹ್ಯಾಟ್ರಿಕ್‌ ಗೆಲುವಿಗೆ ಈ ಚುನಾವಣೆ ಭವಿಷ್ಯ ನುಡಿಯಿತಾ ಎಂಬ ಮಾತುಗಳು ಕೂಡ ಕೇಳಿಬರುತ್ತಿವೆ. ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್‌ಗಢದಲ್ಲಿ ಬಿಜೆಪಿ ಗೆಲುವನ್ನು ಸಾಧಿಸಿದೆ. ಕಾಂಗ್ರೆಸ್‌(Congress) ತೆಲಂಗಾಣದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿದಿದೆ. ಛತ್ತೀಸ್‌ಗಢದಲ್ಲಿ ಕಾಂಗ್ರೆಸ್ ಅಧಿಕಾರ ಕಳೆದುಕೊಂಡಿದೆ. ಮತ್ತೆ ಅಧಿಕಾರ ಹಿಡಿಯುವಲ್ಲಿ ಬಿಜೆಪಿ ಯಶಸ್ವಿಯಾಗಿದೆ. ಗ್ಯಾರಂಟಿ ಅಬ್ಬರದ ನಡುವೆಯೂ ಕೇಸರಿ ಪತಾಕೆ ಹಾರಿದೆ. ಸಿಎಂ ಭಗೇಲ್‌ಗೆ ಆಘಾತ ಉಂಟಾಗಿದ್ದು, BJP ರಣತಂತ್ರ ಸಕ್ಸಸ್ ಆಗಿದೆ. 

ಇದನ್ನೂ ವೀಕ್ಷಿಸಿ:  Today Horoscope: 12 ರಾಶಿಗಳ ಇಂದಿನ ಭವಿಷ್ಯ ಹೇಗಿದೆ ? ಅರಿವಿಗಾಗಿ ಪರಮೇಶ್ವರನ ಆರಾಧನೆ ಮಾಡಿ

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
Read more