ಮೋದಿ ಕುರಿತು ಬಿಬಿಸಿ ಸಾಕ್ಷ್ಯಚಿತ್ರ ಕೇರಳದಾದ್ಯಂತ ಪ್ರದರ್ಶನ, ಬಿಜೆಪಿ, ಯುವ ಮೋರ್ಚಾ ಪ್ರತಿಭಟನೆ!

ಮೋದಿ ಕುರಿತು ಬಿಬಿಸಿ ಸಾಕ್ಷ್ಯಚಿತ್ರ ಕೇರಳದಾದ್ಯಂತ ಪ್ರದರ್ಶನ, ಬಿಜೆಪಿ, ಯುವ ಮೋರ್ಚಾ ಪ್ರತಿಭಟನೆ!

Published : Jan 24, 2023, 08:51 PM IST

ಗೋಧ್ರಾ ಹತ್ಯಾಕಾಂಡದ ಬಳಿಕ ನಡೆದ ಗುಜರಾತ್‌ ಗಲಭೆಯ ಕುರಿತಾಗಿ ಬಿಬಿಸಿ ಮಾಡಿರುವ ಸಾಕ್ಷ್ಯಚಿತ್ರವನ್ನು ಕೇರಳದಾದ್ಯಂತ ಪ್ರದರ್ಶನ ಮಾಡಲಾಗಿದೆ. ಎಸ್‌ಎಫ್‌ಐ ನೇತೃತ್ವದಲ್ಲಿ ಸಾಕ್ಷ್ಯಚಿತ್ರ ಪ್ರದರ್ಶನವಾಗಿದ್ದರೆ, ಬಿಜೆಪಿ ಹಾಗೂ ಬಿಜೆಪಿ ಯುವ ಮೋರ್ಚಾದಿಂದ ರಾಜ್ಯದಲ್ಲಿ ದೊಡ್ಡ ಮಟ್ಟದ ಪ್ರತಿಭಟನೆ ನಡೆದಿದೆ.
 

ತಿರುವನಂತಪುರ (ಜ.24): 2002ರ ಗುಜರಾತ್ ಗಲಭೆಗಳ ವಿವಾದಾತ್ಮಕ ಬಿಬಿಸಿ ಸಾಕ್ಷ್ಯಚಿತ್ರ 'ಇಂಡಿಯಾ: ಮೋದಿ ಕ್ವಶ್ಚನ್' ಅನ್ನು ಕೇರಳದಾದ್ಯಂತ ಎಸ್‌ಎಫ್‌ಐ ಪ್ರದರ್ಶನ ಮಾಡಿದೆ. ಸ್ಟೂಡೆಂಟ್‌ ಫೆಡರೇಷನ್‌ ಆಫ್‌ ಇಂಡಿಯಾ ನಡೆಸಿದ್ದ ಈ ಪ್ರದರ್ಶನಕ್ಕೆ ಬಿಜೆಪಿ ಹಾಗೂ ಯುವ ಮೋರ್ಚಾ ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿವೆ.

ಕೇರಳ ಮಾತ್ರವಲ್ಲದೆ ದೇಶದ ವಿವಿಧ ಭಾಗಗಳಲ್ಲಿ ಈ ಸಾಕ್ಷ್ಯಚಿತ್ರವನ್ನು ಪ್ರದರ್ಶನ ಮಾಡಲಾಗಿದೆ. ಇದರ ಬೆನ್ನಲ್ಲಿಯೇ ಬಿಜೆಪಿ ಹಾಗೂ ಯುವ ಮೋರ್ಚಾ ಕೂಡ ತನ್ನ ಪ್ರತಿಭಟನೆಯನ್ನು ತೀವ್ರ ಮಾಡಿದೆ. ಈ ನಡುವೆ ಸಾಕ್ಷ್ಯಚಿತ್ರಕ್ಕೆ ಅಚ್ಚರಿ ಎನ್ನುವಂತೆ ಹಿರಿಯ ಕಾಂಗ್ರೆಸ್‌ ನಾಯಕ ಹಾಗೂ ಮಾಜಿ ರಕ್ಷಣಾ ಸಚಿವ ಎಕೆ ಆಂಟನಿ ಅವರ ಪುತ್ರ ಅನಿಲ್‌ ಆಂಟನಿ ವಿರೋಧ ವ್ಯಕ್ತಪಡಿಸಿದ್ದಾರೆ.

ಬ್ಯಾನ್‌ ಆದರೂ ಹೈದರಾಬಾದ್‌ ವಿವಿಯಲ್ಲಿ ಮೋದಿ ಬಿಬಿಸಿ ಸಾಕ್ಷ್ಯಚಿತ್ರ ಪ್ರದರ್ಶನ: ಕೇರಳ, ಜೆಎನ್‌ಯೂನಲ್ಲೂ ಸ್ಕ್ರೀನಿಂಗ್..!

ಪಾಲಕ್ಕಾಡ್‌ನ ವಿಕ್ಟೋರಿಯಾ ಕಾಲೇಜು ಮತ್ತು ಎರ್ನಾಕುಲಂನ ಸರ್ಕಾರಿ ಕಾನೂನು ಕಾಲೇಜಿನವರೆಗೆ ಯುವ ಮೋರ್ಚಾದಿಂದ ಪ್ರತಿಭಟನಾ ಮೆರವಣಿಗೆಗಳನ್ನು ನಡೆಸಿತು. ಅಲ್ಲಿ ಎಸ್‌ಎಫ್‌ಐ ಸಾಕ್ಷ್ಯಚಿತ್ರವನ್ನು ಪ್ರದರ್ಶಿಸುವ ಘೋಷಣೆ ಮಾಡಿತ್ತು.

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more