CDS Bipin Rawat Chopper Crash: ದುರಂತದ ರಹಸ್ಯ ಅಡಗಿರುವ ಬ್ಲಾಕ್‌ ಬಾಕ್ಸ್ ಕೊನೆಗೂ ಪತ್ತೆ!

CDS Bipin Rawat Chopper Crash: ದುರಂತದ ರಹಸ್ಯ ಅಡಗಿರುವ ಬ್ಲಾಕ್‌ ಬಾಕ್ಸ್ ಕೊನೆಗೂ ಪತ್ತೆ!

Published : Dec 09, 2021, 02:02 PM ISTUpdated : Dec 09, 2021, 02:39 PM IST

ಸಿಡಿಎಸ್‌ ಬಿಪಿನ್ ರಾವತ್ ಇದ್ದ ಹೆಲಿಕಾಪ್ಟರ್‌ ಪತನದ ಬಳಿಕ, ಈ ದುರಂತಕ್ಕೇನು ಕಾರಣ ಎಂಬ ವಿಚಾರ ಎಲ್ಲರನ್ನೂ ಕಾಡಲಾರಂಭಿಸಿದೆ. ಹವಾಮಾನ ವೈಪರೀತ್ಯ, ತಾಂತ್ರಿಕ ದೋಷ ಅಥವಾ ಪಿತೂರಿ ನಡೆದಿದೆಯಾ ಎಂಬ ಸಂಶಯಗಳು ಹುಟ್ಟಿಕೊಂಡಿವೆ. ಪ್ರತ್ಯಕ್ಷದರ್ಶಿಗಳ ಹೇಳಿಕೆಗಳಿದ್ದರೂ ನಿಖರ ಕಾರಣ ತಿಳಿದುಕೊಳ್ಳಲು ಹೆಲಿಕಾಪ್ಟರ್‌ನಲ್ಲಿದದ್ದ ಬ್ಲಾಕ್‌ ಬಾಕ್ಸ್‌ ಅತೀ ಅಗತ್ಯವಾಗಿತ್ತು. ದುರಂತ ಸಂಭವಿಸಿದ ಬಳಿಕ ಈ ಬ್ಲಾಕ್‌ ಬಾಕ್ಸ್‌ಗಾಗಿ ಭಾರೀ ಹುಡುಕಾಟ ಆರಂಭವಾಗಿದ್ದು, ಕೊನೆಗೂ ಇದು ಪತ್ತೆಯಾಗಿದೆ. 

ವೆಲ್ಲಿಂಗ್ಟನ್(ಡಿ.09): ಸಿಡಿಎಸ್‌ ಬಿಪಿನ್ ರಾವತ್ (Chief of Defence Staff General Bipin Rawat) ಇದ್ದ ಹೆಲಿಕಾಪ್ಟರ್‌ ಪತನದ ಬಳಿಕ, ಈ ದುರಂತಕ್ಕೇನು ಕಾರಣ ಎಂಬ ವಿಚಾರ ಎಲ್ಲರನ್ನೂ ಕಾಡಲಾರಂಭಿಸಿದೆ. ಹವಾಮಾನ ವೈಪರೀತ್ಯ, ತಾಂತ್ರಿಕ ದೋಷ ಅಥವಾ ಪಿತೂರಿ ನಡೆದಿದೆಯಾ ಎಂಬ ಸಂಶಯಗಳು ಹುಟ್ಟಿಕೊಂಡಿವೆ. ಪ್ರತ್ಯಕ್ಷದರ್ಶಿಗಳ ಹೇಳಿಕೆಗಳಿದ್ದರೂ ನಿಖರ ಕಾರಣ ತಿಳಿದುಕೊಳ್ಳಲು ಹೆಲಿಕಾಪ್ಟರ್‌ನಲ್ಲಿದದ್ದ ಬ್ಲಾಕ್‌ ಬಾಕ್ಸ್‌ (Black Box) ಅತೀ ಅಗತ್ಯವಾಗಿತ್ತು. ದುರಂತ ಸಂಭವಿಸಿದ ಬಳಿಕ ಈ ಬ್ಲಾಕ್‌ ಬಾಕ್ಸ್‌ಗಾಗಿ ಭಾರೀ ಹುಡುಕಾಟ ಆರಂಭವಾಗಿದ್ದು, ಕೊನೆಗೂ ಇದು ಪತ್ತೆಯಾಗಿದೆ. 

ಹೌದು ನೀಲಗಿರಿ ದಟ್ಟಾರಣ್ಯದಲ್ಲಿ (Nilgiri hills of Tamil Nadu) ಬ್ಲಾಕ್‌ ಬಾಕ್ಸ್‌ ಪತ್ತೆಯಾಗಿದೆ. ಸತತ ಕಾರ್ಯಾಚರಣೆ ಬಳಿಕ, 40 ಯೋಧರ ತಂಡ ಕೊನೆಗೂ ಇದನ್ನು ಇಂದು ಪತ್ತೆ ಹಚ್ಚಿದೆ. ಇಷ್ಟು ಸುರಕ್ಷಿತವಾಗಿರುವ ಹೆಲಿಕಾಪ್ಟರ್ ದುರಂತವಾಗಲು ಹೇಗೆ ಸಾಧ್ಯ ಎಂಬ ಸೀಕ್ರೆಟ್‌ ಇನ್ನು ಈ ಬ್ಲಾಕ್‌ ಬಾಕ್ಸ್‌ ಅಷ್ಟೇ ಹೊರಕಾಹಬಲ್ಲದು. ದುರಂತದ ಬಳಿಕ ಇದೊಂದು ಷಡ್ಯಂತ್ರವಾಗಿದ್ದು, ಇದರಲ್ಲಿ ಶತ್ರು ರಾಷ್ಟ್ರಗಳ ಹುನ್ನಾರವಿರಬಹುದೆಂಬ ಅನುಮಾನಗಳೂ ವ್ಯಕ್ತವಾಗಿದ್ದವು. ಈ ಹಿನ್ನೆಲೆಯಲ್ಲೂ ಬ್ಲಾಕ್‌ ಬಾಕ್ಸ್‌ನಲ್ಲಿರುವ ಮಾಹಿತಿ ಬಹಳ ಮಹತ್ವ ಪಡೆಯುತ್ತದೆ. 

ಹೆಲಿಕಾಪ್ಟರ್‌ನ ಹಾರಾಟದ ಮಾಹಿತಿ, ನಿಯಂತ್ರಕರೊಂದಿಗೆ ಪೈಲಟ್‌ನ ಮಾತು, ಕಾಕ್‌ಪಿಟ್‌ನಲ್ಲಿ ನಡೆದ ಸಂಭಾಷಣೆ, ಹವಾಮಾನ ಮಾಹಿತಿ ಎಲ್ಲವೂ ಈ ಬ್ಲ್ಯಾಕ್‌ ಬಾಕ್ಸ್‌ನಲ್ಲಿ ಇರಲಿದೆ

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more