ದೆಹಲಿ ರೈತ ಹೋರಾಟಕ್ಕೆ ಹಾಲಿವುಡ್ ಸೆಲಬ್ರಿಟಿಗಳಿಂದ ಬೆಂಬಲ, ಪ್ರತಿಭಟನೆ ವೈಭವೀಕರಣವಾಗ್ತಿದ್ಯಾ.?

ದೆಹಲಿ ರೈತ ಹೋರಾಟಕ್ಕೆ ಹಾಲಿವುಡ್ ಸೆಲಬ್ರಿಟಿಗಳಿಂದ ಬೆಂಬಲ, ಪ್ರತಿಭಟನೆ ವೈಭವೀಕರಣವಾಗ್ತಿದ್ಯಾ.?

Suvarna News   | Asianet News
Published : Feb 04, 2021, 01:12 PM ISTUpdated : Feb 05, 2021, 10:17 AM IST

ಕೇಂದ್ರ ಕೃಷಿ ಕಾಯ್ದೆ ವಿರೋಧಿಸಿ ರೈತರು ನಡೆಸುತ್ತಿರುವ ಪ್ರತಿಭಟನೆ ಕ್ಲೈಮ್ಯಾಕ್ಸ್ ಹಂತಕ್ಕೆ ಬರುತ್ತಾ ಎಂಬ ಪ್ರಶ್ನೆ ಮೂಡಿದೆ. ಫೆ. 6 ರಂದು ರೈತ ಸಂಘಟನೆಗಳು ದೇಶಾದ್ಯಂತ ಹೆದ್ದಾರಿ ತಡೆಗೆ ಕರೆ ನೀಡಿದ್ದು ಮುಂದೇನಾಗುತ್ತದೆ.? ಎಂಬ ಪ್ರಶ್ನೆ ಎದ್ದಿದೆ. 

ಬೆಂಗಳೂರು (ಫೆ. 04): ಕೇಂದ್ರ ಕೃಷಿ ಕಾಯ್ದೆ ವಿರೋಧಿಸಿ ರೈತರು ನಡೆಸುತ್ತಿರುವ ಪ್ರತಿಭಟನೆ ಕ್ಲೈಮ್ಯಾಕ್ಸ್ ಹಂತಕ್ಕೆ ಬರುತ್ತಾ ಎಂಬ ಪ್ರಶ್ನೆ ಮೂಡಿದೆ. ಫೆ. 6 ರಂದು ರೈತ ಸಂಘಟನೆಗಳು ದೇಶಾದ್ಯಂತ ಹೆದ್ದಾರಿ ತಡೆಗೆ ಕರೆ ನೀಡಿದ್ದು ಮುಂದೇನಾಗುತ್ತದೆ.? ಎಂಬ ಪ್ರಶ್ನೆ ಎದ್ದಿದೆ. 

ಇನ್ನೊಂದು ಕಡೆ ರೈತರ ಪ್ರತಿಭಟನೆಗೆ ವಿಶ್ವದ ಟಾಪ್ ಗಾಯಕಿ ರಿಹನಾ ಬೆಂಬಲ ಘೋಷಿಸಿದ ಬೆನ್ನಲ್ಲೇ ಮತ್ತಷ್ಟು ಸೆಲಬ್ರಿಟಿಗಳು ಹೋರಾಟದ ಪರ ಧ್ವನಿ ಎತ್ತಿದ್ದಾರೆ. ಇವೆಲ್ಲದರ ಬಗ್ಗೆ ಒಂದು ಚರ್ಚೆ ಇಲ್ಲಿದೆ..

16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?